• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋ ಇನ್‌ಸ್ಟಾಗೆ ಅಪ್ಲೋಡ್ ಮಾಡಿದ್ದ ವಿಕೃತ ಕಾಮಿ ಬಂಧನ

ಇತ್ತೀಚೆಗೆ ತನ್ನ ಮೊಬೈಲ್‌ನಲ್ಲಿ ರಹಸ್ಯವಾಗಿ ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋಗಳನ್ನು ಚಿತ್ರೀಕರಿಸಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ್ದ ಕಿಡಿಗೇಡಿಯೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಟ್ಟಡ ಪರವಾನಗಿ: ನಿಯಮ ಮಾರ್ಪಾಡಿಗೆ ಆಗ್ರಹ
ದೊಡ್ಡಬಳ್ಳಾಪುರ: ಕಟ್ಟಡ ನಿರ್ಮಾಣಕ್ಕೆ ನಗರಸಭೆ ಪರವಾನಗಿ ನೀಡಲು ಇರುವ ನಿಯಮ ಮಾರ್ಪಾಡು ಮಾಡಲು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಸರ್ಕಾರಕ್ಕೆ ಮನವಿ ಮಾಡಬೇಕು ಎಂದು ದೊಡ್ಡಬಳ್ಳಾಪುರ ನಗರಸಭಾ ಸದಸ್ಯರು ಒತ್ತಾಯಿಸಿದ್ದಾರೆ.
ನಂದಗುಡಿ, ಸೂಲಿಬೆಲೆಯ 59 ಕೆರೆಗಳಿಗೆ ಎಚ್ಚೆನ್‌ ವ್ಯಾಲಿ ನೀರು
ಹೊಸಕೋಟೆ: ತಾಲೂಕಿನ ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಯ ಜನರಿಗೆ ನೀರಾವರಿ ಯೋಜನೆ ಕನಸಾಗಿದ್ದ ಎಚ್‌ಎನ್ ವ್ಯಾಲಿ ನೀರು ತುಂಬಿಸುವ ಯೋಜನೆಗೆ 140 ಕೋಟಿ ರು. ಅನುದಾನಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಜಾಹಿರಾತು ಫಲಕಗಳಲ್ಲಿ ಕನ್ನಡ ಕಡೆಗಣನೆ
ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯೊಳಗಿನ ಬೃಹತ್‌ ಜಾಹಿರಾತು ಫಲಕಗಳಲ್ಲಿ ಕನ್ನಡವನ್ನು ಸಂಪೂರ್ಣ ನಿರ್ಲಕ್ಷಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು

ಪಡಿತರ ಚೀಟಿ ದತ್ತಾಂಶವನ್ನು ಜನನ ಮತ್ತು ಮರಣ ನೋಂದಣಿ ತಂತ್ರಾಂಶದೊಂದಿಗೆ ಸಂಯೋಜಿಸುವುದು, ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ 15000 ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡುವುದು ಸೇರಿ 189 ಹೊಸ ಶಿಫಾರಸುಗಳನ್ನು ಸರ್ಕಾರಕ್ಕೆ ರಾಜ್ಯ ಆಡಳಿತ ಸುಧಾರಣಾ ಆಯೋಗ ಸಲ್ಲಿಸಿದೆ.

ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ: ಜನಾಕ್ರೋಶ

ಮೆಟ್ರೋ ಟಿಕೇಟ್‌ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ಈಗ ತನ್ನ ವ್ಯಾಪ್ತಿಯ 12 ಶೌಚಾಲಯ ಬಳಕೆಗೆ ಶುಲ್ಕ ನಿಗದಿಸಿದೆ.

ಜಾತಿಗಣತಿ ವರದಿ ಚರ್ಚೆ ಮತ್ತೆ ಅಪೂರ್ಣ

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.

ಕಲಬರುಗಿಯಲ್ಲಿ ಛಲವಾದಿಗೆ ದಿಗ್ಬಂಧನ ಹೈಡ್ರಾಮಾ!

ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ರಾತ್ರಿ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಗೆಸ್ಟ್‌ಹೌಸ್‌ನಲ್ಲೇ ಕೂಡಿಹಾಕಿ ಕಾಂಗ್ರೆಸ್ಸಿಗರು ಪ್ರತಿಭಟನೆ

ಜನರ ಸಮಸ್ಯೆ ನಿವಾರಣೆಗೆ ಆಂಧ್ರಕ್ಕೆ ಕುಮ್ಕಿ ಆನೆ : ಖಂಡ್ರೆ

ಕುಮ್ಕಿ ಆನೆಗಳ ಹಸ್ತಾಂತರ ನೆರೆ ರಾಜ್ಯದೊಂದಗಿನ ಸಂಬಂಧ ಉತ್ತಮಗೊಳಿಸಲು ಇದೊಂದು ಹೆಜ್ಜೆಯಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಕಸ ವಿಲೇವಾರಿಗೆ ₹4791 ಕೋಟಿ ಟೆಂಡರ್‌ ಪ್ರಕ್ರಿಯೆಗೆ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು ನಗರದಲ್ಲಿ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ಸಂಬಂಧ 7 ವರ್ಷಕ್ಕೆ 4,791.95 ಕೋಟಿ ರು. ವೆಚ್ಚದ ಟೆಂಡರ್‌ ಪ್ರಕ್ರಿಯೆ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನ ಮಾಡಲಾಗಿದೆ.

  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 544
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved