• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ
ಹೊಸಕೋಟೆ: ಜ್ಞಾನದ ಬೆಳಕನ್ನ ಚೆಲ್ಲುವಲ್ಲಿ ಶಿಕ್ಷಣ ಸಂಸ್ಥೆಗಳ ಹಾಗೂ ಶಿಕ್ಷಣ ಕ್ಷೇತ್ರದ ಪಾತ್ರ ಹೆಚ್ಚಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹರೀಶ್ ಕುಮಾರ್ ತಿಳಿಸಿದರು.
ದಾಸರಹಳ್ಳಿ ಕ್ಷೇತ್ರದಲ್ಲಿ ಮಿತಿಮೀರಿದ ಫ್ಲೆಕ್ಸ್ ಹಾವಳಿ
ನಗರದಲ್ಲಿ ಕಣ್ಣು ಬಿಟ್ಟಲ್ಲೆಲ್ಲಾ ಫ್ಲೆಕ್ಸ್‌, ಬ್ಯಾನರ್‌, ಪೋಸ್ಟರ್‌, ಜಾಹೀರಾತು, ಗೋಡೆ ಬರಹಗಳದ್ದೇ ಅಬ್ಬರ.
ಉತ್ತಮ ಇಳುವರಿಗೆ ಗುಣಮಟ್ಟದ ಬೀಜೋಪಚಾರ ಮುಖ್ಯ
ದಾಬಸ್‌ಪೇಟೆ: ಉತ್ತಮ ಇಳುವರಿ ಪಡೆಯಲು ಗುಣಮಟ್ಟದ ಬೀಜೋಪಚಾರಗಳ ಬಳಕೆ ಅತಿ ಮುಖ್ಯ ಎಂದು ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗಯ್ಯ ತಿಳಿಸಿದರು.
ಖಾಸಗಿ ಶಾಲಾ ಮಕ್ಕಳ ಶಿಕ್ಷಣಕ್ಕಾಗಿ ‘ಹೈಬ್ರಿಡ್‌ವಿದ್ಯಾ’

ರಾಜ್ಯದ ಅನುದಾನರಹಿತ ಖಾಸಗಿ ಶಾಲಾ ವಿದ್ಯಾರ್ಥಿಗಳು ಕೇವಲ ತಮ್ಮ ಶಾಲಾ ಶಿಕ್ಷಕರು ಬೋಧಿಸುವ ತರಗತಿ ಪಾಠಗಳನ್ನಷ್ಟೇ ಅಲ್ಲದೆ ಇತರೆ ಶಾಲೆಗಳ ಪರಿಣಿತ ಶಿಕ್ಷಕರ ತರಗತಿ ಪಾಠಗಳ ವಿಡಿಯೋವನ್ನೂ ಮನೆಯಲ್ಲೇ ಕೂತು ಆನ್‌ಲೈನ್‌ ಮೂಲಕ ವೀಕ್ಷಿಸಬಹುದು

ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್‌ನಿಂದ ತೈಲ ಬೆಲೆ ಹೆಚ್ಚಳ: ವಿಜಯೇಂದ್ರ

ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ ಆದೇಶ ಹಿಂಪಡೆಯದಿದ್ದರೆ ಸೋಮವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.

ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರದ ಶಾಕ್, ಪೆಟ್ರೋಲ್ ಡೀಸೆಲ್ ದರ ಎರಿಕೆ!

ವಾಹನ ಸವಾರರು ಸೇರಿದಂತೆ ಜನ ಸಾಮಾನ್ಯರಿಗೆ ಕರ್ನಾಟಕ ಸರ್ಕಾರದ ಶಾಕ್ ನೀಡಿದೆ. ಲೋಕಸಭಾ ಚುನಾವಣೆ ಫಲಿತಾಂಶ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿದೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ : ಡಿಕೆಶಿ

ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಉದ್ಯಮ ಸ್ಥಾಪನೆಯಾಗುವ ಭೂಮಿಗೆ 10 ವರ್ಷಗಳವರೆಗೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಚರ್ಚಿಸಲಾಗುವುದು.

ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಸಲ್ಲದು
ದೊಡ್ಡಬಳ್ಳಾಪುರ: ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪೋಡಿಮುಕ್ತ ಬೆಂ.ಗ್ರಾ. ಜಿಲ್ಲೆ ಗುರಿ: ಜಿಲ್ಲಾಧಿಕಾರಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು. ನಾಲ್ಕು ತಾಲೂಕುಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಒಳಗೊಂಡ ತ೦ಡಗಳನ್ನು ರಚಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
ಗ್ರಾಮೀಣ ವಸತಿ ಯೋಜನೆ ಅನುಷ್ಠಾನದಲ್ಲಿ ಶೇ.83ರಷ್ಟು ಪ್ರಗತಿ
ದೊಡ್ಡಬಳ್ಳಾಪುರ: 2010-11 ಸಾಲಿನಿಂದ 2022-23ನೇ ಸಾಲಿನ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವಿವಿಧ ವಸತಿ ಯೋಜನೆಗಳ ಅನುಷ್ಟಾನಕ್ಕಾಗಿ ಒಟ್ಟು 35846 ಮನೆಗಳು ಮಂಜೂರಾಗಿದ್ದು, ಇಲ್ಲಿಯವರೆಗೆ 29850 ಮನೆಗಳನ್ನು ಪೂರ್ಣಗೊಳಿಸಿ ಶೇ.83.27 ರಷ್ಟು ಸಾಧನೆ ಮಾಡಲಾಗಿದೆ ಎಂದು ಬೆಂ.ಗ್ರಾ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 506
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved