• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆತಂಕ, ಒತ್ತಡ ಪರಿಸ್ಥಿತಿಯ ಜೀವನಕ್ಕೆ ಸುದರ್ಶನ ಕ್ರಿಯೆ ಪರಿಹಾರ : ರವಿಶಂಕರ ಗುರೂಜಿ

ಸಹಿಸಲು ಅಸಾಧ್ಯವಾದ ಪರಿಸ್ಥಿತಿಯ ನಂತರ, ಹೇಗೆ ಸುದರ್ಶನ ಕ್ರಿಯೆಯು ಅತ್ಯಂತ ಪರಿಣಾಮಕಾರಿಯಾಗಿ ಸಾಂತ್ವನ ನೀಡಿ, ಜೀವನದಲ್ಲಾದ ಪರಿವರ್ತನೆಯ ಬಗ್ಗೆ ಸ್ಪೂರ್ತಿದಾಯಕ ಕಥೆಯನ್ನುರವಿಶಂಕರ ಗುರೂಜಿ ಹಂಚಿಕೊಂಡಿದ್ದಾರೆ. 

ಎಸ್ಸೆಸ್ಸೆಲ್ಸಿ ಪರೀಕ್ಷೇಲಿ ಇನ್ನು ಮುಂದೆ ಗ್ರೇಸ್‌ ಅಂಕವಿಲ್ಲ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕ ನೀಡುವ ಪದ್ಧತಿ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಹಿಳೆಯರ ಸ್ವಾವಲಂಬಿ ಬದುಕಿಗೆ ಅಕ್ಕ ಕೆಫೆ ಸಹಕಾರಿ : ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್ ಹೇಳಿದರು.

ಎಐ ಸಿಗ್ನಲ್‌ಗಳಿಂದ ಸಂಚಾರ ಸುಲಭ: ದಯಾನಂದ್‌
ಆರು ತಿಂಗಳ ಹಿಂದೆ ರಾಜಧಾನಿಯಲ್ಲಿ ಸಂಚಾರ ನಿರ್ವಹಣೆಗೆ ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಜಾರಿಗೊಳಿಸಿದ್ದ ನಿಖರ ಸಮಯ ಆಧಾರಿತ ‘ಬೆಂಗಳೂರು ಆಡಾಪ್ಟಿವ್‌ ಟ್ರಾಫಿಕ್ ಸಿಗ್ನಲ್‌ ಕಂಟ್ರೋಲ್ ಸಿಸ್ಟಂ’ (ಬಿಎಟಿಸಿಎಸ್‌) ವ್ಯವಸ್ಥೆ ಸಫಲಗೊಂಡಿದೆ. ಸಂಚಾರ ಸಮಸ್ಯೆ ಪರಿಹರಿಸಲು ಪೊಲೀಸರಿಗೆ ಎಐ ನೆರವಾಗಿದೆ.
ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಬಂಧನ
ಖಾಸಗಿ ಆಸ್ಪತ್ರೆಯ ಶ್ರುಶೂಷಕಿಗೆ ಮದುವೆ ಆಗುವುದಾಗಿ ನಂಬಿಸಿ ಬಳಿಕ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಆರೋಪದ ಮೇರೆಗೆ ಆಕೆಯ ಗೆಳೆಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು ದಸರಾಗೆ ಶಿವಗಂಗೆ, ಮಣ್ಣೆ, ಮುಕ್ತಿನಾಥೇಶ್ವರ
ದಾಬಸ್‌ಪೇಟೆ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರಗಳ ಮೆರವಣಿಗೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನೆಲಮಂಗಲ ತಾಲೂಕಿನ ಶಿವಗಂಗೆ, ಮಣ್ಣೆ, ಮುಕ್ತಿನಾಥೇಶ್ವರ, ಕಪಿಲೇಶ್ವರ ದೇಗುಲ, ದೇವನಹಳ್ಳಿ ಕೋಟೆ ಆಯ್ಕೆಯಾಗಿವೆ.
ಶಿವಾಜಿನಗರ ಮೆಟ್ರೋ ನಿಲ್ದಾಣದ ಮೇಲೆ ಕ್ರೀಡಾ, ಸಾಂಸ್ಕೃತಿಕ ಕಟ್ಟಡ
ವಿದೇಶದ ಮೆಟ್ರೋ ನಿಲ್ದಾಣಗಳ ಮಾದರಿಯಂತೆ ಶಿವಾಜಿನಗರ ಮೆಟ್ರೋ ಭೂಗತ ನಿಲ್ದಾಣದ ಮೇಲ್ಭಾಗದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮುಚ್ಛಯ ನಿರ್ಮಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಯೋಜಿಸಿದೆ.
ಮಾಲ್ಡೀವ್ಸ್‌ ಅಧ್ಯಕ್ಷರನ್ನು ಸ್ವಾಗತಿಸಿದ ಸಚಿವ ಎಂ.ಸಿ.ಸುಧಾಕರ್
ದೊಡ್ಡಬಳ್ಳಾಪುರ: ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗ ಬೆಂಗಳೂರಿನ ಭೇಟಿಗಾಗಿ ಬುಧವಾರ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಭೂಪರಿವರ್ತನೆ ಆಗದ ಸೈಟ್‌ಗಳಲ್ಲಿ ಮನೆ ಕಟ್ಟಲು ನಕ್ಷೆ ಮಂಜೂರು ಆಗಲ್ಲ
ನಗರದಲ್ಲಿ ಭೂಪರಿವರ್ತನೆ ಮಾಡದ ಪ್ರದೇಶದ ನಿವೇಶನಗಳಿಗೆ ಈಗಾಗಲೇ ಖಾತಾ ಮಾಡಿಕೊಟ್ಟಿದರೂ ಸಹ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡದಂತೆ ಮುಖ್ಯ ಆಯುಕ್ತರು ಆದೇಶಿಸಿರುವ ಹಿನ್ನೆಲೆಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಸಲ್ಲಿಕೆಯಾಗಿದ್ದ ಸುಮಾರು ಎರಡು ಸಾವಿರಕ್ಕೂ ಅರ್ಜಿಗಳನ್ನು ತಡೆಹಿಡಿಯಲಾಗಿದೆ.
ಒಂದು ದೇಶ ಒಂದು ಚುನಾವಣೆಯಿಂದ ದೇಶದಲ್ಲಿ ಅಭದ್ರತೆ ಸೃಷ್ಟಿ: ನ್ಯಾ.ನಾಗಮೋಹನ್‌ ದಾಸ್‌
‘ಒಂದು ದೇಶ-ಒಂದು ಚುನಾವಣೆ ನಿರಂಕುಶ ಪ್ರಜಾಪ್ರಭುತ್ವದತ್ತ ಭಾರತ’ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 626
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved