• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಮಕ್ಕಳ ಶಿಕ್ಷಣ, ರಕ್ಷಣೆಗೆ ಆದ್ಯತೆ ಅಗತ್ಯ
ದೊಡ್ಡಬಳ್ಳಾಪುರ: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಅಂಗವಾಗಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ಇಲ್ಲಿನ ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಬುಧವಾರ ನಡೆಯಿತು.
ಹೊರರಾಜ್ಯಗಳಿಂದ ಕಡಿಮೆ ಸರಬರಾಜು - 15 ದಿನದಲ್ಲಿ ಮತ್ತೆ ₹400ಕ್ಕೆ ಏರಿದ ಬೆಳ್ಳುಳ್ಳಿ ಬೆಲೆ

ಸರಿಯಾಗಿ ಆರು ತಿಂಗಳ ಬಳಿಕ ಮತ್ತೆ ಬೆಳ್ಳುಳ್ಳಿ ದರ ಕೆಜಿಗೆ ₹ 350-₹ 400 ಆಗಿದೆ. ಹೊರರಾಜ್ಯಗಳಿಂದ ಕಡಿಮೆ ಸರಬರಾಜು ಆಗುತ್ತಿರುವುದು ದರ ಹೆಚ್ಚಳಕ್ಕೆ ಕಾರಣ

34863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ - ಯುಪಿಎಸ್ಸಿ ಮಾದರಿಯಲ್ಲಿ ರಾಜ್ಯದ ನೇಮಕಾತಿ ಪ್ರಾಧಿಕಾರಗಳಲ್ಲಿ ಸುಧಾರಣೆ

ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾದರಿಯಲ್ಲಿ ರಾಜ್ಯದ ನೇಮಕಾತಿ ಪ್ರಾಧಿಕಾರಗಳಲ್ಲಿ ಸಮಗ್ರ ಸುಧಾರಣೆ ತಂದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಾವಲು ಪಡೆಗೆ ಎದುರಾದ ರೆಡ್ಡಿ ಕಾರು: ಚಾಲನ ವಿರುದ್ಧ ಕೇಸ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಬೆಂಗಾವಲು ಪಡೆಗೆ ಎದುರಾಗಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಕಾರು ಹೋಗಿದ್ದ ಹಿನ್ನೆಲೆಯಲ್ಲಿ ರೆಡ್ಡಿ ಕಾರು ಚಾಲಕ ಸೇರಿದಂತೆ ಮೂವರು ವಾಹನ ಚಾಲಕರ ವಿರುದ್ಧ ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 ತಿಂಗಳ ಬಳಿಕ ಜೈಲಿಂದ ಮುರುಘಾಶ್ರೀ ಬಿಡುಗಡೆ - ಚಿತ್ರದುರ್ಗ ಮಠಕ್ಕೆ ಪ್ರವೇಶವಿಲ್ಲ
ಪೋಕ್ಸೋ ಪ್ರಕರಣದಲ್ಲಿ ಐದು ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದ ಬಸವಕೇಂದ್ರ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಸೋಮವಾರ ಬಿಡುಗಡೆಯಾಗಿ ದಾವಣಗೆರೆ ಆಶ್ರಮಕ್ಕೆ ತೆರಳಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚಿತ್ರದುರ್ಗ ನ್ಯಾಯಾಲಯ ಬಂಧನ ಮುಕ್ತಿ ನೀಡಿದೆ.
ಮೈಸೂರು ದಸರಾ ಮೆರವಣಿಗೆಯಲ್ಲಿ ರಾಮನಗರದ ರೇಷ್ಮೆ, ಮಾವು ಸ್ತಬ್ಧಚಿತ್ರ ಪ್ರದರ್ಶನ
ರಾಮನಗರ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ರೇಷ್ಮೆ ಹಾಗೂ ಮಾವು ಬೆಳೆಗಳ ಮಾದರಿ ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ರಾಮನಗರ ಜಿಲ್ಲೆಯಿಂದ ಪ್ರದರ್ಶನಗೊಳ್ಳಲಿವೆ.
ರಾಮನಗರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಯ ಅನಿರ್ದಿಷ್ಟಾವಧಿ ಧರಣಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ಪದಾಧಿಕಾರಿಗಳು ಸೋಮವಾರದಿಂದ ರಾಮನಗರದಲ್ಲಿ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ದಸರಾ ರಜೆ ನೀಡದ ಶಾಲೆಗಳಿಗೆ ಬೀಗ: ಶ್ರೀರಾಮ ಸೇನೆ ಎಚ್ಚರಿಕೆ
ಹಿಂದೂಗಳ ಪವಿತ್ರ ದಸರಾ ಹಬ್ಬದ ರಜೆಯಲ್ಲಿ ತರಗತಿ, ಪರೀಕ್ಷೆ ನಡೆಸುತ್ತಿರುವ ರಾಮನಗರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬೀಗ ಜಡಿಯುವುದಾಗಿ ಶ್ರೀ ರಾಮಸೇನೆ ಎಚ್ಚರಿಕೆ ನೀಡಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಬಿ.ಗೊಲ್ಲಹಳ್ಳಿ ಡೇರಿ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆಗೆ ಆಗ್ರಹ
ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆಯನ್ನು ಕೋರಂ ನೆಪವೊಡ್ಡಿ ಮುಂದೂಡಿದ ಚುನಾವಣಾಧಿಕಾರಿ ವಿರುದ್ಧ ಕ್ರಮ ವಹಿಸಬೇಕು ಹಾಗೂ ಕೂಡಲೇ ಚುನಾವಣೆ ನಡೆಸುವಂತೆ ಒತ್ತಾಯಿಸಿ ಸಂಘದ ನಿರ್ದೇಶಕರು ಹಾಗೂ ಗ್ರಾಮಸ್ಥರು ರಾಮನಗರ ಸಹಕಾರ ಸಂಘದ ಉಪನಿಬಂಧಕರಿಗೆ ಮನವಿ ಸಲ್ಲಿಸಿದರು.
ಹೆದ್ದಾರಿಯಲ್ಲಿ ಹರಿಯುವ ಚರಂಡಿ ತ್ಯಾಜ್ಯದ ಕಿರಿಕಿರಿ
ಕನಕಪುರ ಹೊರವಲಯದ ಬೆಂಗಳೂರು ರಸ್ತೆಯ ಕಲ್ಲಹಳ್ಳಿ ಗೇಟ್ ಮುಂದೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅರೆಬರೆ ಚರಂಡಿ ಕಾಮಗಾರಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿ ನೀರು ಹರಿಯುತ್ತಿರುವುದು ಸಾರ್ವಜನಿಕರ ಓಡಾಡಕ್ಕೆ ಕಿರಿಕಿರಿ ಉಂಟು ಮಾಡುತ್ತಿದೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 626
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved