• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುರಕ್ಷತವಲ್ಲದ 8 ಗೇಮ್‌ ಝೋನ್‌ ಬಂದ್‌
ನಗರದಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದ ನಗರದ ಒಟ್ಟು ಎಂಟು ಗೇಮ್‌ ಝೋನ್‌ಗಳ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಬಿಬಿಎಂಪಿ ಸೂಚಿಸಿದೆ.
ಚಿಲ್ಲರೆ ಮಾರುಕಟ್ಟೆಯಲ್ಲಿ ಇಳಿಕೆ ಆಗದ ಈರುಳ್ಳಿ ದರ

ಮಳೆ ಹಿನ್ನೆಲೆಯಲ್ಲಿ ಏರುಮುಖವಾಗಿದ್ದ ಈರುಳ್ಳಿ ಬೆಲೆ ಬುಧವಾರ ಸಗಟು ಮಾರುಕಟ್ಟೆಯಲ್ಲಿ ನಿಯಂತ್ರಣಕ್ಕೆ ಬಂದಿದೆ. ಆದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಕೇಜಿಗೆ ಗರಿಷ್ಠ ₹45 ನಂತೆ ಮಾರಾಟವಾಗಿದೆ.

ಖಾಸಗಿ ಶಾಲೆಗೆ ಪುಸ್ತಕ ಪೂರೈಕೆ ಅಪೂರ್ಣ
2024-25ನೇ ಶೈಕ್ಷಣಿಕ ಸಾಲು ಆರಂಭವಾಗಿ 10 ದಿನಗಳು ಕಳೆದರೂ ರಾಜ್ಯಪಠ್ಯಕ್ರಮ ಬೋಧಿಸುತ್ತಿರುವ ಕರ್ನಾಟಕ ಪಠ್ಯಪುಸ್ತಕ ಸಂಘವು ಇನ್ನೂ ಕೂಡ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳನ್ನು ಪೂರೈಸಿಲ್ಲ.
1,259 ಅನಧಿಕೃತ ಫ್ಲೆಕ್ಸ್‌-ಬ್ಯಾನರ್‌ ತೆರವು: 12 ಎಫ್‌ಐಆರ್‌ ದಾಖಲು!
ನಗರದಲ್ಲಿ ಅಳವಡಿಸಲಾಗಿರುವ ಅನಧಿಕೃತ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳ ತೆರವು ಕಾರ್ಯ ಆರಂಭಿಸಿರುವ ಬಿಬಿಎಂಪಿ, ಜೂನ್‌ 1ರಿಂದ ಈವರೆಗೆ 1,259 ಫ್ಲೆಕ್ಸ್‌, ಬ್ಯಾನರ್‌ಗಳನ್ನು ತೆರವುಗೊಳಿಸಿದ್ದು, ಅವುಗಳನ್ನು ಅಳವಡಿಸಿದವರ ವಿರುದ್ಧ ಸ್ಥಳೀಯ ಪೊಲೀಸ್‌ ಠಾಣೆಗಳಲ್ಲಿ 12 ಎಫ್‌ಐಆರ್‌ ದಾಖಲಿಸಲಾಗಿದೆ.
ಮಕ್ಕಳ ಹಕ್ಕುಗಳ ರಕ್ಷಣೆ ಪರಮೋಚ್ಛ ಆದ್ಯತೆಯಾಗಲಿ
ದೊಡ್ಡಬಳ್ಳಾಪುರ: ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ, ಉತ್ತಮ ಶಿಕ್ಷಣ ಪಡೆಯಲು ಕಳುಹಿಸಬೇಕು ಎಂದು ದೇವನಹಳ್ಳಿಯ 5 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪ ಹೇಳಿದರು.
18,500 ಎಕರೆಯಲ್ಲಿ ನಂದಗುಡಿ ಟೌನ್‌ಶಿಪ್‌
ಹೊಸಕೋಟೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾಲೂಕಿನ ಡಿ.ಶೆಟ್ಟಿಹಳ್ಳಿ ಬಳಿ ದಿಢೀರನೆ ಆಗಮಿಸಿ ಹೊಸಕೋಟೆಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಪರಿಶೀಲಿಸಿದರು.
ಎಚ್‌ಡಿಕೆ ಸ್ವಾಗತಕ್ಕೆ ಬೆಂ.ಗ್ರಾ. ಜಿಲ್ಲಾ ಜೆಡಿಎಸ್‌ ಸಿದ್ಧತೆ
ದೊಡ್ಡಬಳ್ಳಾಪುರ: ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಸ್ವಾಗತಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್‌ ನೇತೃತ್ವದಲ್ಲಿ ಸಂಭ್ರಮದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ತಿಳಿಸಿದ್ದಾರೆ.
ಸರ್ಕಾರಿ ಜಮೀನು ರಕ್ಷಣೆಗೆ ಲ್ಯಾಂಡ್‌ ಬೀಟ್‌ ವ್ಯವಸ್ಥೆ
ದೊಡ್ಡಬಳ್ಳಾಪುರ: ಸರ್ಕಾರಿ‌ ಜಾಗಗಳ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ತಂದಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ಫ್ಲೆಕ್ಸ್‌ ಹಾವಳಿಯ ತಡೆಯದಿದ್ದರೆ ಎಆರ್‌ಒಗಳ ವಿರುದ್ಧ ಶಿಸ್ತು ಕ್ರಮ
ನಗರದಲ್ಲಿ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ಗಳ ಹಾವಳಿಯನ್ನು ತಪ್ಪಿಸಲು ವಿಫಲರಾಗುವ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ)ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.
ಹೈಕೋರ್ಟ್‌ ನಿರ್ದೇಶಿಸಿದರಷ್ಟೇ ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ
ಹೈಕೋರ್ಟ್‌ ನೀಡುವ ನಿರ್ದೇಶನವನ್ನಾಧರಿಸಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಬೇಕೆ? ಅಥವಾ ಬೇಡವೇ? ಎಂಬ ಬಗ್ಗೆ ಸಾರಿಗೆ ನಿರ್ಧರಿಸಲಿದೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 506
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved