• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವಧಿ ಮುಗಿದಿರುವ ಅಂಗಡಿಗಳ ಹರಾಜು ಮಾಡಿ: ಶಾಸಕ ಎಚ್.ಸಿ.ಬಾಲಕೃಷ್ಣ
ಪುರಸಭೆಯಲ್ಲಿ ಅವಧಿ ಮುಗಿದಿರುವ ವಾಣಿಜ್ಯ ಮಳಿಗೆಗಳ ಮರು ಹರಾಜಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಾಗಡಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ಗ್ರಾಮೀಣ ಕೆರೆಗಳ ಪುನಶ್ವೇತನ ಅಭಿನಂದನೀಯ: ಶಾಸಕ ಎನ್.ಶ್ರೀನಿವಾಸ್
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿ ಚಿಂತನೆಗಳು ಗ್ರಾಮೀಣರನ್ನು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಸಹಕಾರಿಯಾಗಿವೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು. ದಾಬಸ್‌ಪೇಟೆಯಲ್ಲಿ ಪುನಃಶ್ಚೇತನಗೊಳಿಸಿದ್ದ ಬೈರಶೆಟ್ಟಹಳ್ಳಿ ಕೆರೆ ಹಸ್ತಾಂತರ ಹಾಗೂ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಷ್ಟು ವರ್ಷ ಜನರ ಪ್ರಾಣ ತೆಗಿತೀರಿ: ಬೆಸ್ಕಾಂ ಅಧಿಕಾರಿಗಳ ವಿರುದ್ಧ ಹೈ ಕೋರ್ಟ್ ಕಿಡಿ

ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ ಅಧಿಕಾರಿಗಳು ತಮ್ಮ ನಿರ್ಲಕ್ಷ್ಯದಿಂದ ಜನರ ಜೀವ ತೆಗೆಯುತ್ತಾರೆ. ಅವರ ನಿರ್ಲಕ್ಷ್ಯದಿಂದ ನಾಗರಿಕರು ಸತ್ತರೂ ಯಾವೊಬ್ಬ ಅಧಿಕಾರಿಯೂ ಹೊಣೆ ಹೊತ್ತುಕೊಳ್ಳುವುದಿಲ್ಲ.  

ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ : ಅ.9ರ ವರೆಗೂ ಯಲ್ಲೋ ಅಲರ್ಟ್‌ ಪ್ರಕಟ

ರಾಜ್ಯದಲ್ಲಿ ಮುಂದಿನ ಮೂರು ದಿನ ಕರಾವಳಿಯ ಮೂರು ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಜನಪ್ರಿಯ ವಿದೂಷಕ ಕುನಾಲ್‌ ಕಮ್ರಾ ಮತ್ತು ಓಲಾ ಕಂಪನಿ ಮಾಲೀಕ ಭವೀಶ್‌ ಅಗರ್‌ವಾಲ್‌ ನಡುವೆ ವಾಕ್ಸಮರ

ಓಲಾ ಎಲೆಕ್ಟ್ರಿಕ್‌ ಸ್ಕೂಟರ್‌ಗಳ ಸರ್ವೀಸ್‌ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಜನಪ್ರಿಯ ವಿದೂಷಕ ಕುನಾಲ್‌ ಕಮ್ರಾ ಮತ್ತು ಓಲಾ ಕಂಪನಿ ಮಾಲೀಕ ಭವೀಶ್‌ ಅಗರ್‌ವಾಲ್‌ ನಡುವೆ ವಾಕ್ಸಮರ ನಡೆದಿದೆ.

ಯಲಹಂಕ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ಗೆ ನೀರು : 600 ಬೈಕ್‌ ಮುಳುಗಡೆ - 150 ಕಾರುಗಳೂ ಜಲಾವೃತ

ಬಿಬಿಎಂಪಿ ಅಧಿಕಾರಿಗಳು ಡಾಂಬರ್‌ ತುಂಬಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿದ್ದರು. ಇದೀಗ ಮತ್ತೆ ನಗರದಲ್ಲಿ ಮಳೆ ಆರಂಭಗೊಂಡಿರುವುದರಿಂದ ಮುಚ್ಚಿರುವ ಗುಂಡಿಗಳು ಮತ್ತೆ ಬಾಯ್ದೆರೆಯುತ್ತಿವೆ.

ಜೀವನಾಂಶ ಬಾಕಿ ಇದ್ದರೆ ವಿಚ್ಛೇದನ ಅರ್ಜಿ ವಿಚಾರಣೆಗೆ ತಡೆ- ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್‌ ಸೂಚನೆ

ನ್ಯಾಯಾಲಯದ ಆದೇಶದಂತೆ ಪತ್ನಿಗೆ ಜೀವನಾಂಶ ಪಾವತಿಸುವವರೆಗೂ ಪತಿ ದಾಖಲಿಸಿರುವ ವಿಚ್ಛೇದನ ಅರ್ಜಿ ಕುರಿತ ವಿಚಾರಣೆಗೆ ನ್ಯಾಯಾಲಯಗಳು ತಡೆಯಾಜ್ಞೆ ನೀಡಬಹುದು ಎಂದು ಹೈಕೋರ್ಟ್‌ ಆದೇಶಿಸಿದೆ.

ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ ಕಡಿವಾಣಕ್ಕೆ ‘ಆಧಾರ್‌ ಅಸ್ತ್ರ’ - ಬಯೋಮೆಟ್ರಿಕ್‌ ಹಾಜರಾತಿ

ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ, ಹಾಜರಾತಿ ತಪ್ಪಿಸಿ ಅನುದಾನ ಮತ್ತು ಸಂಪನ್ಮೂಲಗಳ ದುರುಪಯೋಗ ನಿಯಂತ್ರಿಸಲು ‘ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ’ಯನ್ನು ಜಾರಿಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ತಿಳಿದು ಬಂದಿದೆ.

ಚನ್ನಪಟ್ಟಣದಲ್ಲಿ ₹60 ಕೋಟಿ ಕಾಮಗಾರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೂಮಿಪೂಜೆ
ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣಕ್ಕೆ ನೀಡಿರುವ ₹300 ಕೋಟಿ ವಿಶೇಷ ಅನುದಾನದಲ್ಲಿ ₹60.57 ಕೋಟಿ ಕಾಮಗಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಕ್ರವಾರ ಚಾಲನೆ ನೀಡಿದರು.
ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ವಿದ್ಯಾರ್ಥಿಗಳು? : 15,000 ದಾಖಲಾತಿ ಹೆಚ್ಚಳ

ಬಡ ಮಕ್ಕಳ ವ್ಯಾಸಂಗ, ವಸತಿಗಾಗಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್‌ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ ಮೂಲಕ ಸರ್ಕಾರದ ಸೌಲಭ್ಯಗಳು, ಅನುದಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ.

  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 626
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved