ಕನ್ನಡ ಚಿತ್ರರಂಗದ ನಟ ಯುವ ರಾಜ್ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಇಬ್ಬರೂ ಬೇರೆ ಬೇರೆಯಾಗಿದ್ದು ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೇರಿದಂತೆ ಇನ್ನೂ ಬೇರೆ ಬೇರೆ ವರದಿಯಲ್ಲಿ ಮಳೆ ಹಾನಿ ತಡೆಯಲು ಎಲ್ಲಾ ಅಗತ್ಯ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೂ ಸ್ಪಷ್ಟ ಸೂಚನೆ ನೀಡಲಾಗಿದೆ
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.