• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾಮರ್‌ನಿಂದ ನೆಟ್‌ವರ್ಕ್‌ ಸಮಸ್ಯೆ: ಕಾರಾಗೃಹಕ್ಕೆ ಸ್ಥಳೀಯರ ಮುತ್ತಿಗೆ
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್‌ ಜಾಮರ್‌ನಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ನೆಟ್‌ ವರ್ಕ್‌ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಶನಿವಾರ ಕೇಂದ್ರ ಕಾರಾಗೃಹಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ಬಳಿಕ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಮನೆ ಮೇಲೆ ಸೋಲಾರ್ ಜಾಗೃತಿ: ಸೂರ್ಯ ರಥ’ ಯಾತ್ರೆಗೆ ಚಾಲನೆ
‘ಸೂರ್ಯ ಘರ್’ ಯೋಜನೆ ಕುರಿತು ಜಾಗೃತಿ ಮೂಡಿಸಲು ‘ಸೂರ್ಯ ರಥ ಯಾತ್ರೆಗೆ’ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಶನಿವಾರ ಅಧಿಕೃತ ಚಾಲನೆ ನೀಡಿದರು.
ಮೆಟ್ರೋ ಗುಲಾಬಿ ಮಾರ್ಗದ ಸುರಂಗ ಕೊರೆಯಲು ಅಡ್ಡಿಯಾದ ಕಲ್ಲಿನ ಪದರ
ಕಾಳೇನ ಅಗ್ರಹಾರ-ನಾಗವಾರ ಸಂಪರ್ಕಿಸುವ ನಮ್ಮ ಮೆಟ್ರೋ ಮಾರ್ಗದಲ್ಲಿ ನಡೆಯುತ್ತಿರುವ ಅಂತಿಮ ಹಂತದ ಸುರಂಗ ಕಾಮಗಾರಿಯಲ್ಲಿ ಕಲ್ಲಿನ ಪದರ ಅಡ್ಡಿಯಾದ ಕಾರಣ ಟಬಿಎಂ ನಿಧಾನಗತಿಯಲ್ಲಿ ಕೆಲಸ ಮಾಡುತ್ತಿದ್ದು, ನಿಗದಿತ ಆಗಸ್ಟ್‌ನಲ್ಲಿ ಸುರಂಗ ಪೂರ್ಣಗೊಳ್ಳುವುದು ಅನುಮಾನ ಎಂದು ಬಿಎಂಆರ್‌ಸಿಎಲ್‌ ಮೂಲಗಳು ತಿಳಿಸಿದೆ.
ಉಪನಗರ ರೈಲ್ವೆಗೆ 32,500 ಮರ ನಾಶ: 2 ಸಾವಿರಕ್ಕೂ ಅಧಿಕ ಆಕ್ಷೇಪ
ಉಪನಗರ ರೈಲ್ವೆ ಯೋಜನೆಗಾಗಿ (ಬಿಎಸ್‌ಆರ್‌ಪಿ) ನಗರದಲ್ಲಿ 32,500ಕ್ಕೂ ಹೆಚ್ಚಿನ ಮರಗಳ ಹನನ ವಿರೋಧಿಸಿ ಸಾವಿರಾರು ಪರಿಸರ ಪ್ರೇಮಿಗಳು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ಹಾಗೂ ಬಿಬಿಎಂಪಿಗೆ ಹೆಚ್ಚಿನ ಆಕ್ಷೇಪಣೆ ಸಲ್ಲಿಸಿದ್ದಾರೆ.
ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹ
ದಾಬಸ್‌ಪೇಟೆ: ಪಟ್ಟಣದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಅಲ್ಲಿಯವರೆಗೂ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ನಿಗಮದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಬೆಂಗಳೂರು: ಕುಡಿಯುವ ನೀರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ!

ರಾಜಧಾನಿ ಬೆಂಗಳೂರಿನ 10 ಶುದ್ಧಕುಡಿಯುವ ನೀರಿನ ಘಟಕ ಹಾಗೂ ಕೊಳವೆ ಬಾವಿಯಿಂದ ಪೂರೈಕೆ ಆಗುವ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟೀರಿಯ ಪತ್ತೆಯಾಗಿರುವ ಆತಂಕಕಾರಿ ವರದಿ ಬಂದ ಹಿನ್ನೆಲೆಯಲ್ಲಿ ಆ ಘಟಕಗಳು ಮತ್ತು ಕೊಳವೆ ಬಾವಿಯಿಂದ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.

ಗಾಳಿ, ಮಳೆಗೆ 447 ಮರಗಳು ಬುಡಮೇಲು
ಭಾರಿ ಮಳೆ ಹಾಗೂ ಗಾಳಿಯಿಂದ ಬಿದ್ದ ಮರ ಹಾಗೂ ಮರದ ಕೊಂಬೆಯನ್ನು ಬಿಬಿಎಂಪಿ ಅರಣ್ಯ ವಿಭಾಗ ಕತ್ತರಿಸಿ ರಸ್ತೆ ಬದಿ ಹಾಕಿರುವುದರಿಂದ ಅನೇಕ ಕಡೆ ವಾಹನ ಸಂಚಾರಕ್ಕೆ ಮತ್ತು ಪಾದಚಾರಿಗಳ ಓಡಾಟಕ್ಕೆ ತೊಂದರೆ ಉಂಟಾಗುತ್ತಿದೆ.
ಕುಡಿಯುವ ನೀರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ!
ಬೆಂಗಳೂರಿನ 10 ಶುದ್ಧಕುಡಿಯುವ ನೀರಿನ ಘಟಕ ಹಾಗೂ ಕೊಳವೆ ಬಾವಿಯಿಂದ ಪೂರೈಕೆ ಆಗುವ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟೀರಿಯ ಪತ್ತೆಯಾಗಿರುವ ಆತಂಕಕಾರಿ ವರದಿ ಬಂದ ಹಿನ್ನೆಲೆಯಲ್ಲಿ ಆ ಘಟಕಗಳು ಮತ್ತು ಕೊಳವೆ ಬಾವಿಯಿಂದ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.
ಇಂದು ನಾಳೆ ‘ಸುವರ್ಣ ಶಿಕ್ಷಣ’ ಎಕ್ಸ್‌ಪೋ
‘ಏಷ್ಯಾನೆಟ್ ಸುವರ್ಣ ನ್ಯೂಸ್’ ಹಾಗೂ ‘ಕನ್ನಡಪ್ರಭ’ ಸಹಯೋಗದಲ್ಲಿ ಆಯೋಜಿಸಿರುವ 4ನೇ ಆವೃತ್ತಿಯ ‘ಸುವರ್ಣ ಶಿಕ್ಷಣ ಮೆಗಾ ಎಜುಕೇಶನ್ ಎಕ್ಸ್‌ಪೋ’ ಜೂನ್‌ 8 ಮತ್ತು 9ರ ಶನಿವಾರ ಮತ್ತು ಭಾನುವಾರ ನಗರದ ಮಲ್ಲೇಶ್ವರ ಶಾಲಾ ಮೈದಾನದಲ್ಲಿ ನಡೆಯಲಿದೆ.
ಶೀಘ್ರವೇ ಬಸ್‌ ಪ್ರಯಾಣ ದರ ಏರಿಕೆ?

ಲೋಕಸಭಾ ಚುನಾವಣೆ ನಂತರ ಇದೀಗ ಬೆಲೆ ಏರಿಕೆಯ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಮೊದಲಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಪ್ರಯಾಣ ದರ ಹೆಚ್ಚಳದ ಕುರಿತು ಚರ್ಚೆ ಆರಂಭವಾಗಿದೆ. 

  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 506
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved