• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರುಮೌಲ್ಯಮಾಪನ: ಎಸ್ಸೆಸ್ಸೆಲ್ಸಿಯಲ್ಲಿ ಮಲ್ಲಸಂದ್ರ ವಿದ್ಯಾರ್ಥಿನಿಗೆ 625ಕ್ಕೆ 625
ಮಲ್ಲಸಂದ್ರದ ಬಿ.ಎನ್.ಆರ್ ಶಾಲೆಯ ವಿದ್ಯಾರ್ಥಿನಿ ಭಾವನ ಟಿ.ಎಸ್. ಅವರು ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಮೊದಲು 625ಕ್ಕೆ 620 ಅಂಕಗಳ ಪಡೆದಿದ್ದರು. ಆದರೆ, ಮತ್ತೆ ಮರು ಮೌಲ್ಯಮಾಪನದಲ್ಲಿ 625ಕ್ಕೆ 625 ಅಂಕ ಪಡೆದು ಈ ಸಾಧನೆಗೈದ ರಾಜ್ಯದ ಎರಡನೇ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಭಾರಿ ಮಳೆ: 12 ಜಿಲ್ಲೆಗಳಿಗೆ ಇಂದು ಯಲ್ಲೋ ಅಲರ್ಟ್‌

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ರಾಜ್ಯದ 12 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರದಲ್ಲಿ ಬಿಜೆಪಿಗೆ ‘ಶೋಭೆ’ ಕರಂದ್ಲಾಜೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.
ಅಚ್ಚರಿಯ ಗೆಲುವಿನ ನಗೆ ಬೀರಿದ ‘ಮೋಹನ’
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ್ದಾರೆ
ದಕ್ಷಿಣದಲ್ಲಿ ಮುಂದುವರಿದ ಬಿಜೆಪಿ ‘ತೇಜಸ್ಸು’
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಎರಡನೇ ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದರು.
ಅಡಕತ್ತರಿಯಲ್ಲಿ ನೀಲಿ ಮಾರ್ಗದ ಬೆಟ್ಟಹಲಸೂರು ಮೆಟ್ರೋ ನಿಲ್ದಾಣ
ನಮ್ಮ ಮೆಟ್ರೋ ಕೆ.ಆರ್‌.ಪುರ- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ನೀಲಿ ಮಾರ್ಗದಲ್ಲಿ ಖಾಸಗಿ ಕಂಪನಿಗಳ ಆರ್ಥಿಕ ಸಹಕಾರದಲ್ಲಿ ನಿರ್ಮಾಣವಾಗಬೇಕಾದ ಬೆಟ್ಟಹಲಸೂರು ಮೆಟ್ರೋ ನಿಲ್ದಾಣದ ವಿಚಾರ ಡೋಲಾಯಮಾನವಾಗಿದೆ.
ಡಾ.ಸುಧಾಕರ್‌ ಗೆಲುವು: ಮಾಜಿ ಶಾಸಕರ ಅಭಿನಂದನೆ
ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ಕೆ.ಸುಧಾಕರ್‌ ಚುನಾಯಿತರಾಗಿದ್ದಕ್ಕೆ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಶಾಮಪ್ಪ ಹಾಗೂ ಜಿ.ಚಂದ್ರಣ್ಣ ಅಭಿನಂದಿಸಿದ್ದಾರೆ.
ರಾಜ್ಯದ 10 ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.

24 ಗಂಟೆಗಳಲ್ಲಿ ಬೆಂಗಳೂರಿಗೆ ಭಾರೀ ಮಳೆಯ ಮುನ್ಸೂಚನೆ

ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿಗೆ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ

133 ವರ್ಷಗಳಲ್ಲೇ ದಾಖಲೆ 111 ಮಿ.ಮೀ ಮಳೆ
ಬೆಂಗಳೂರು ನಗರದಲ್ಲಿ ಭಾನುವಾರ 111.1 ಮಿಮೀ ಮಳೆ ಸುರಿದಿದ್ದು, ಇದು ಕಳೆದ 133 ವರ್ಷಗಳಲ್ಲೇ ಜೂನ್‌ ತಿಂಗಳ ಒಂದು ದಿನದಲ್ಲಿ ಸುರಿದ ಅತಿ ಹೆಚ್ಚಿನ ಮಳೆಯಾಗಿದೆ.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 506
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved