• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರಲ್ಲಿ ಮಳೆಯಿಂದಾಗಿ 500ಕ್ಕೂ ಅಧಿಕ ಡೆಂಘೀ ಕೇಸ್‌, ಸಾಂಕ್ರಾಮಿಕ

ಕಳೆದೊಂದು ವಾರದಿಂದ ಸುರಿದ ಮಳೆಯಿಂದಾಗಿ ನಗರದಲ್ಲಿ ಡೆಂಘೀ, ಸೇರಿ ಸಾಂಕ್ರಾಮಿಕ ರೋಗಗಳು ಏಕಾಏಕಿ ಹೆಚ್ಚಾಗಿವೆ. ನಗರದಲ್ಲಿ ಸಕ್ರಿಯ 500ಕ್ಕೂ ಹೆಚ್ಚಿನ ಡೆಂಘೀ ಪ್ರಕರಣಗಳಿದ್ದು, ಸಾಮಾನ್ಯ ಜ್ವರವೂ ವ್ಯಾಪಕವಾಗಿದೆ.

ಪರಂ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ : ಕೈ ನಾಯಕರಿಂದ ಪರಂಗೆ ಬೆಂಬಲ

  ಪರಮೇಶ್ವರ್‌ ಅವರು ನಟಿ ರನ್ಯಾ ರಾವ್‌ ಅವರಿಗೆ ಹಣ ನೀಡಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದೆ.

ರನ್ಯಾಗೆ ಪರಂ ಟ್ರಸ್ಟ್‌ನಿಂದ 40 ಲಕ್ಷ ರು. ಪಾವತಿ: ಡಿಕೆಶಿ

ಅಕ್ರಮ ಚಿನ್ನ ಸಾಗಣೆ ಕೇಸಲ್ಲಿ ಬಂಧಿತ ನಟಿ ರನ್ಯಾ ರಾವ್‌ಗೆ ತಮ್ಮ ಚಾರಿಟೆಬಲ್‌ ಟ್ರಸ್ಟ್‌ನಿಂದ 25 ಲಕ್ಷ ರು. ಮತ್ತು 15 ಲಕ್ಷ ರು. ಪ್ರತ್ಯೇಕವಾಗಿ ನೀಡಲಾಗಿದೆ ಎಂದು ಡಾ.ಜಿ.ಪರಮೇಶ್ವರ್‌ ಅವರೇ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 16.7 ಕಿ.ಮೀ. ಸುರಂಗರಸ್ತೆ ನಿರ್ಮಾಣಕ್ಕೆ ಓಕೆ

ಸಂಚಾರ ದಟ್ಟಣೆ ತಗ್ಗಿಸಲು ಬೆಂಗಳೂರಿನ ಹೆಬ್ಬಾಳದ ಎಸ್ಟೀಮ್‌ ಮಾಲ್‌ನಿಂದ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ವರೆಗೆ 17,780 ಕೋಟಿ ರು. ವೆಚ್ಚದಲ್ಲಿ 16.7 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣ

ಬೆಂಗ್ಳೂರಿಗೆ 4500 ಎಲೆಕ್ಟ್ರಿಕ್‌ ಬಸ್‌: ಎಚ್‌ಡಿಕೆ ಬಂಪರ್‌!

ಬೆಂಗಳೂರು, ದೆಹಲಿ, ಹೈದ್ರಾಬಾದ್‌, ಅಹಮದಾಬಾದ್‌, ಸೂರತ್‌ಗೆ 10000 ಎಲೆಕ್ಟ್ರಿಕ್‌ ಬಸ್‌ ಈ ಪೈಕಿ ಶೇ..40ರಷ್ಟು ಅಂದರೆ 4500 ಬಸ್‌ಗಳನ್ನು ಕೇವಲ ಕರ್ನಾಟಕವೊಂದಕ್ಕೆ ಮುಂಜೂರು

ಅವಿಮುಕ್ತೇಶ್ವರ ರಥೋತ್ಸವಕ್ಕೆ ಅಂತಿಮ ಪೂಜೆ
ಹೊಸಕೋಟೆ: ಹೊಸಕೋಟೆ ನಗರದಲ್ಲಿ ಸುಮಾರು 14 ದಿನಗಳ ಕಾಲ ನಡೆದ ಇತಿಹಾಸ ಪ್ರಸಿದ್ಧ ಶ್ರೀ ಅವಿಮುಕೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಅಂತಿಮ ಪೂಜಾ ಕಾರ್ಯಕ್ರಮಗಳೊಂದಿಗೆ ವಿಧ್ಯುಕ್ತವಾಗಿ ಮುಕ್ತಾಯಗೊಂಡಿತು
ಭೂಪರಿಹಾರ ನೀಡದೆ ರಸ್ತೆ ನಿರ್ಮಾಣಕ್ಕೆ ಬಿಡಲ್ಲ: ಆಕ್ರೋಶ
ದಾಬಸ್‍ಪೇಟೆ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ಅಭಿವೃದ್ಧಿ ನಿರ್ಮಾಣಕ್ಕಾಗಿ ಜಮೀನನ್ನು ವಶಪಡಿಸಿಕೊಂಡು ಹಲ ವರ್ಷ ಕಳೆದರೂ ಭೂಪರಿಹಾರ ನೀಡಿಲ್ಲ. ಭೂ ಪರಿಹಾರ ನೀಡುವವರೆಗೂ ರಸ್ತೆ ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ಯಂತ್ರಗಳ ಮುಂದೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ ಸೋಂಪುರ ಹೋಬಳಿಯ ಕೆಂಗಲ್ ಕೆಂಪೋಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಂ.ಗ್ರಾ ಜಿಲ್ಲೆಯ ಮಣ್ಣಿನಲ್ಲಿ ಆಮ್ಲೀಯತೆ ಪ್ರಮಾಣ ಹೆಚ್ಚು
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಖಿಲ ಭಾರತ ಸುಸಂಘಟಿತ ಮಣ್ಣು ಪರೀಕ್ಷೆ ಮತ್ತು ಬೆಳೆ ಸ್ಪಂದನೆ ಸಂಶೋಧನಾ ಪ್ರಾಯೋಜನೆ ಹಾಗೂ ಕೇಂದ್ರದ ಸಹಯೋಗದೊಂದಿಗೆ ಮಣ್ಣು ಪರೀಕ್ಷೆ ಬೆಳೆ ಸ್ಪಂದನೆ ವಿಧಾನದ ಮೂಲಕ ರಸ ಗೊಬ್ಬರಗಳ ಶಿಫಾರಸ್ಸು ಕುರಿತ ತರಬೇತಿ ಆಯೋಜಿಸಲಾಗಿತ್ತು.
ಜಾನುವಾರುಗಳಿಗೆ ಕಡ್ಡಾಯ ಕಾಲು ಬಾಯಿ ಜ್ವರ ಲಸಿಕೆ ಹಾಕಿಸಿ
ದಾಬಸ್‍ಪೇಟೆ: ರೈತರು ಜಾನುವಾರು ಕಾಲು ಬಾಯಿ ಜ್ವರದಿಂದ ರೋಗ ಮುಕ್ತ ಮಾಡಲು ಸಹಕರಿಸಬೇಕು ಎಂದು ದಾಬಸ್‍ಪೇಟೆ ಪಶು ಆರೋಗ್ಯ ಕೇಂದ್ರದ ಪಶುವೈದ್ಯಾಧಿಕಾರಿ ಡಾ.ಪೃಥ್ವಿರಾಜ್ ತಿಳಿಸಿದರು.
ಮಳೆ ಹಾನಿ : ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸಿಎಂ ಸೂಚನೆ

ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟಾದ ಬಗ್ಗೆ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡುವಂತೆ ಬಿಬಿಎಂಪಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 544
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved