ಕಳೆದೊಂದು ವಾರದಿಂದ ಸುರಿದ ಮಳೆಯಿಂದಾಗಿ ನಗರದಲ್ಲಿ ಡೆಂಘೀ, ಸೇರಿ ಸಾಂಕ್ರಾಮಿಕ ರೋಗಗಳು ಏಕಾಏಕಿ ಹೆಚ್ಚಾಗಿವೆ. ನಗರದಲ್ಲಿ ಸಕ್ರಿಯ 500ಕ್ಕೂ ಹೆಚ್ಚಿನ ಡೆಂಘೀ ಪ್ರಕರಣಗಳಿದ್ದು, ಸಾಮಾನ್ಯ ಜ್ವರವೂ ವ್ಯಾಪಕವಾಗಿದೆ.
ಪರಮೇಶ್ವರ್ ಅವರು ನಟಿ ರನ್ಯಾ ರಾವ್ ಅವರಿಗೆ ಹಣ ನೀಡಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಹೇಳಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದೆ.
ಅಕ್ರಮ ಚಿನ್ನ ಸಾಗಣೆ ಕೇಸಲ್ಲಿ ಬಂಧಿತ ನಟಿ ರನ್ಯಾ ರಾವ್ಗೆ ತಮ್ಮ ಚಾರಿಟೆಬಲ್ ಟ್ರಸ್ಟ್ನಿಂದ 25 ಲಕ್ಷ ರು. ಮತ್ತು 15 ಲಕ್ಷ ರು. ಪ್ರತ್ಯೇಕವಾಗಿ ನೀಡಲಾಗಿದೆ ಎಂದು ಡಾ.ಜಿ.ಪರಮೇಶ್ವರ್ ಅವರೇ ತಿಳಿಸಿದ್ದಾರೆ.
ಸಂಚಾರ ದಟ್ಟಣೆ ತಗ್ಗಿಸಲು ಬೆಂಗಳೂರಿನ ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ 17,780 ಕೋಟಿ ರು. ವೆಚ್ಚದಲ್ಲಿ 16.7 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣ
ಬೆಂಗಳೂರು, ದೆಹಲಿ, ಹೈದ್ರಾಬಾದ್, ಅಹಮದಾಬಾದ್, ಸೂರತ್ಗೆ 10000 ಎಲೆಕ್ಟ್ರಿಕ್ ಬಸ್ ಈ ಪೈಕಿ ಶೇ..40ರಷ್ಟು ಅಂದರೆ 4500 ಬಸ್ಗಳನ್ನು ಕೇವಲ ಕರ್ನಾಟಕವೊಂದಕ್ಕೆ ಮುಂಜೂರು
ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟಾದ ಬಗ್ಗೆ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡುವಂತೆ ಬಿಬಿಎಂಪಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.