• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಫ್ಘಾನಿಸ್ತಾನದಲ್ಲೇ ಉತ್ತಮ ಕೆಲಸ : ಸರಿಯಾಗಿ ಗುಂಡಿ ಮುಚ್ಚದಕ್ಕೆ ಜನಾಕ್ರೋಶ

ರಸ್ತೆ ಗುಂಡಿಗಳಿಗೆ ಟಾರು ಹಾಕಿ ‘ರೋಲರ್’ ಹರಿಸುವ ಬದಲು ಬರೀ ‘ತೇಪೆ’ ಕಾಮಗಾರಿ ನಡೆಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗುಂಡಿ ಮುಚ್ಚುವ ಕಾರ್ಯಕ್ಕೆ ಸಾರ್ವಜನಿಕರು ತೀವ್ರ ಟೀಕೆ . ನೀವು ಹೀಗೆ ಗುಂಡಿ ಮುಚ್ಚುವ ಬದಲು ಅವುಗಳನ್ನು ಹಾಗೆಯೇ ಬಿಟ್ಟು ಬಿಟ್ಟರು ತೊಂದರೆ ಇಲ್ಲ ಎಂದು ಟೀಕಿಸಿದ್ದಾರೆ.

ಕ್ಲೀನ್ ಸಿಟಿ ನಿರ್ಮಾಣಕ್ಕೆ ಕೆಐಎಡಿಬಿಯಿಂದ ಭೂಸ್ವಾಧೀನ
ದಾಬಸ್‍ಪೇಟೆ: ರೈತರು ತಮ್ಮ ಜಮೀನಿನ ಹಣ ಪಡೆಯದೆ ಇದ್ದಲ್ಲಿ ಕೆಎಡಿಬಿಐ ವತಿಯಿಂದ ಅಭಿವೃದ್ಧಿಪಡಿಸಿದ ಹಾಗೂ ವ್ಯಾಪಾರ ಕೇಂದ್ರಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ 10781 ಅಡಿಗಳ ಭೂಪ್ರದೇಶವನ್ನು ಒಂದು ಎಕರೆ ಭೂಮಿ ಬದಲಿಗೆ ನೀಡುತ್ತೇವೆ. ಈ ಯೋಜನೆ ನಿಮ್ಮ ಭವಿಷ್ಯಕ್ಕೆ ಸಹಕಾರಿಯಾಗಲಿದೆ. ಇದರ ಅನುಕೂಲ ಪಡೆದುಕೊಳ್ಳಿ ಎಂದು ಕೆಎಡಿಬಿಐ ವಿಶೇಷ ಜಿಲ್ಲಾಧಿಕಾರಿ ರಘುನಂದನ್ ಹೇಳಿದರು.
ಜಾನುವಾರುಗಳ ಆರೋಗ್ಯ ರಕ್ಷಣೆಗೆ ನಿಯಮಿತ ಲಸಿಕೆ ಹಾಕಿಸಿ
ದೊಡ್ಡಬಳ್ಳಾಪುರ: ಜಾನುವಾರುಗಳ ಆರೋಗ್ಯ ರಕ್ಷಣೆ ಮಾಡಬೇಕು, ಅವುಗಳಿಗೆ ತಗಲುವ ರೋಗಗಳನ್ನು ನಿಯಂತ್ರಿಸುವುದರಿಂದ ಹಾಲಿನ ಉತ್ಪಾದನೆ ಹೆಚ್ಚಾಗುತ್ತದೆ, ಆದ್ದರಿಂದ ನಿಯಮಿತವಾಗಿ ಲಸಿಕೆ ನೀಡುತ್ತಿರಬೇಕೆಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಹನುಮಂತರಾಯ ಹೇಳಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿ ಪರಿಷ್ಕರಣೆ
ದೊಡ್ಡಬಳ್ಳಾಪುರ: ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳ ಆದೇಶದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
ಸ್ವಚ್ಛ ಭಾರತದ ಕನಸಿನ ಸಾಕಾರಕ್ಕೆ ಸಾರ್ವಜನಿಕರೂ ಕೈಜೋಡಿಸಿ
ಹೊಸಕೋಟೆ: ಮಹಾತ್ಮ ಗಾಂಧೀಜಿಯ ಸ್ವಚ್ಛ ಭಾರತದ ಕನಸು ಸಾಕಾರಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು ಗ್ರಾಪಂ ಸಿಬ್ಬಂದಿ ಜೊತೆ ಕೈಜೋಡಿಸಬೇಕು ಎಂದು ಅನುಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷ ಮುತ್ಕೂರು ಸಂತೋಷ್ ತಿಳಿಸಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ, ಕೌಶಲ್ಯಕ್ಕೆ ಆದ್ಯತೆ
ದೊಡ್ಡಬಳ್ಳಾಪುರ: ನಾವುಗಳು ಬದುಕುತ್ತಿರುವುದು ಪ್ರತಿಭಾವಂತ ಯುಗದಲ್ಲಿ. ಇಲ್ಲಿ ಸ್ಪರ್ಧೆಯೇ ಮುಖ್ಯ. ಈ ಸ್ಪರ್ಧೆಯಲ್ಲಿ ಜಯಿಸಲು ಅಗತ್ಯ ಇರುವ ಸಾಧನಗಳೆಂದರೆ ವಿದ್ಯೆ, ಜ್ಞಾನ, ಕೌಶಲ್ಯ ಎಂದು ಸಾಹಿತಿ ಡಾ.ಚಿಕ್ಕಹೆಜ್ಜಾಜಿ ಮಹದೇವ್ ಹೇಳಿದರು.
ರಾಷ್ಟ್ರ ನಿರ್ಮಾಣದಲ್ಲಿ ಕೆನರಾ ಬ್ಯಾಂಕ್ ಕೊಡುಗೆ ಅಪಾರ
ದಾಬಸ್‍ಪೇಟೆ: ಪ್ರತಿಯೊಬ್ಬರೂ ಬ್ಯಾಂಕ್ ಖಾತೆ ಹೊಂದಿರಬೇಕು. ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕಿನ ಶಾಖೆ ತೆರೆದು ಆ ಭಾಗದಲ್ಲಿ ಹೆಚ್ಚಿನ ವಾಣಿಜ್ಯ ವ್ಯವಹಾರ ಮಾಡಿ ಆ ಭಾಗವನ್ನು ಅಭಿವೃದ್ಧಿಪಡಿಸಿ ಬಲಿಷ್ಠ ಭಾರತ ನಿರ್ಮಾಣ ಮಾಡಲು ನಿರ್ಧರಿಸಿದೆ ಎಂದು ಕೆನರಾ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಕೃಷ್ಣ ಚೈತನ್ಯರೆಡ್ಡಿ ತಿಳಿಸಿದರು.
ಸಮುದಾಯ ಅಭಿವೃದ್ಧಿಗೆ ಗುರುಗಳ ಮಾರ್ಗದರ್ಶನ ಅಗತ್ಯ
ಹೊಸಕೋಟೆ: ಯಾವುದೇ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಆಯಾ ಸಮುದಾಯದ ಗುರುಗಳ ಮಾರ್ಗದರ್ಶನ ಅಗತ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಪಿಎಸ್‌ಐ 545 ಹುದ್ದೆಗಳ ನೇಮಕ ಆದೇಶಕ್ಕೆ ಕೆಎಟಿ ತಾತ್ಕಾಲಿಕ ತಡೆ

ಕಳೆದ ಐದು ವರ್ಷಗಳಿಂದ ನೇಮಕಾತಿ ಹಗರಣ, ವಿವಾದದಲ್ಲೇ ಮುಳುಗಿ ತಿಂಗಳ ಹಿಂದಷ್ಟೇ ಪ್ರಾರಂಭವಾಗಿದ್ದ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌(ಪಿಎಸ್‌ಐ) ಅಂತಿಮ ಹಂತದ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಮತ್ತೆ ತಡೆಯಾಜ್ಞೆ ನೀಡಿದೆ.

ನಿನ್ನೆ 9.13 ಲಕ್ಷ ಕುಟುಂಬಗಳ ಸಮೀಕ್ಷೆ - ಈವರೆಗೆ ಶೇ.71.31 ರಷ್ಟು ಸಮೀಕ್ಷೆ ಪೂರ್ಣ

ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ವಿಧಿಸಿದ್ದ ಅಂತಿಮ ಗಡುವು ಹತ್ತಿರವಾಗುತ್ತಿದೆ. ಇನ್ನು ಕೇವಲ ಮೂರು ದಿನಗಳ ಸಮೀಕ್ಷೆ ಬಾಕಿಯಿದ್ದು, ಶನಿವಾರದ ವೇಳೆಗೆ ಶೇ.71.31 ಕುಟುಂಬಗಳ ಸಮೀಕ್ಷೆ ಮಾತ್ರ ಪೂರ್ಣಗೊಂಡಿದೆ.

  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 675
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved