• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರಿನಲ್ಲಿ ಡ್ರಂಕ್‌ ಆ್ಯಂಡ್‌ ಡ್ರೈವ್‌ ಇಳಿಮುಖ
ಪಾನಮತ್ತ ವಾಹನ ಚಾಲನೆ ಪ್ರಕರಣಗಳು ಇಳಿಮುಖವಾಗಿದ್ದು, ಕಳೆದ ವರ್ಷ (ಜನವರಿ-ಮೇ) ಶೇಕಡ 4ರಷ್ಟಿದ್ದ ಪ್ರಕರಣಗಳು ಈ ವರ್ಷ ಶೇ.2.6ಕ್ಕೆ ಇಳಿಕೆಯಾಗಿದೆ.
ಕ್ಯಾಂಟರ್‌-ಬೈಕ್‌ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಕನಕದಾಸ ವೃತ್ತ( ಕೆಸಿಪಿ ಛತ್ರದ ಮುಂಭಾಗ) ಬುಧವಾರ ಸಂಜೆ ನಡೆದಿದೆ.
ಮೆಟ್ರೋಗೆ ಫೀಡರ್‌ ಬಸ್‌ಗಳೇ ಸಮಸ್ಯೆ!
ಬೆಳಗ್ಗೆ ಮನೆಯಿಂದ ಮೆಟ್ರೋ ನಿಲ್ದಾಣ ತಲುಪಲು ಹಾಗೂ ಸಂಜೆ ಕಚೇರಿಯಿಂದ ಮೆಟ್ರೋ ನಿಲ್ದಾಣ ತಲುಪಲು ಪ್ರಯಾಣಿಕರಿಗೆ ನಿಯಮಿತ ಬಸ್ಸು ಸೇರಿ ಇತರೆ ವಾಹನ ಸೌಕರ್ಯಗಳ ಲಭ್ಯತೆ ಇಲ್ಲವಾಗಿರುವುದು.
ಮಹಾಲಕ್ಷ್ಮೀ’ ಖಾತೆಗಾಗಿ ಮುಗಿಬಿದ್ದ ಮಹಿಳೆಯರು
ಮಹಾಲಕ್ಷ್ಮಿ ಖಾತೆ ತೆರೆಯಲು ಮಹಿಳೆಯರು ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಯಲ್ಲಿ ಮುಗಿಬಿದ್ದಿರುವುದು.
ಕಾವೇರಿ ನದಿಗೆ ಕೊಳಚೆ ನೀರು: ತನಿಖೆಗೆ ಗೂಳಿಗೌಡ ಒತ್ತಾಯ
ಕೈಗಾರಿಕೆ ಮತ್ತು ಘನ ತ್ಯಾಜ್ಯ ಮಿಶ್ರಿತ ನೀರು ಸೇರ್ಪಡೆಯಿಂದ ‍ಕಾವೇರಿ ನದಿ ನೀರು ಕಲುಷಿತಗೊಳ್ಳುತ್ತಿರುವ ಕುರಿತು ಅಧ್ಯಯನ ನಡೆಸಲು ವಿಧಾನ ಪರಿಷತ್ತು ಸದಸ್ಯ ದಿನೇಶ್‌ ಗೂಳಿಗೌಡ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಮೋಜಿಗೌಡ ಗೆಲುವು ಖಚಿತ: ಶರತ್
ಹೊಸಕೋಟೆಯಲ್ಲಿ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಹೊಸಕೋಟೆ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪದವೀಧರರ ಸಮಾವೇಶ ನಡೆಯಿತು.
ಸೆಕ್ಯುರಿಟಿ ಏಜೆನ್ಸಿಗೆ ಶಿಕ್ಷಕರ ನೇಮಕ ಹೊಣೆ ಕಡೆಗೂ ರದ್ದು
ತೀವ್ರ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದ್ದ ಬಿಬಿಎಂಪಿ ಶಾಲಾ-ಕಾಲೇಜುಗಳಿಗೆ ಸೆಕ್ಯುರಿಟಿ ಏಜೆನ್ಸಿ ಮೂಲಕ ಹೊರ ಗುತ್ತಿಗೆ ಶಿಕ್ಷಕರ ನೇಮಕದ ಗುತ್ತಿಗೆಯನ್ನು ರದ್ದುಪಡಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ಬೆಂಗಳೂರಿನ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ಬಿಜೆಪಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
ಭೂಸ್ವಾಧೀನ ಮಾಹಿತಿ ಕೊಡದೆ ಕೃಷಿಗೆ ಅಡ್ಡಿ: ರೈತರ ಆಕ್ರೋಶ
ದಾಬಸ್‌ಪೇಟೆ: ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸದ ಗ್ರಾಮಗಳಲ್ಲಿ ರೈತರು ಕೃಷಿ ಚಟುವಟಿಕೆ ಮಾಡಲು ಕೆಐಎಡಿಬಿ ಅಧಿಕಾರಿಗಳು ಅಡ್ಡಿ ಮಾಡುತ್ತಿದ್ದು, ನಮ್ಮ ಪ್ರಾಣ ಬಿಡುತ್ತೇವೆ. ಆದರೆ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ ಎಂದು ಸೋಂಪುರ ಭಾಗದ ರೈತರು ಕೆರೆಕತ್ತಿಗನೂರು ರೈತರು ಪ್ರತಿಭಟನೆ ಮಾಡಿದರು.
ಅಸಮರ್ಪಕ ವಿದ್ಯುತ್‌ ಪೂರೈಕೆ ವಿರುದ್ಧ ರೈತರ ಆಕ್ರೋಶ
ದೊಡ್ಡಬಳ್ಳಾಪುರ: ಅನಿಯಮಿತ ವಿದ್ಯುತ್ ಕಡಿತ, ವಿದ್ಯುತ್ ಪರಿವರ್ತಕಗಳ (ಟಿಸಿ) ದುರಸ್ತಿ ವಿಳಂಬ ಸೇರಿದಂತೆ ವಿದ್ಯುತ್‌ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ದೊಡ್ಡಬಳ್ಳಾಪುರ ತಾಲೂಕು ಘಟಕದ ನೇತೃತ್ವದಲ್ಲಿ ತಾಲೂಕಿನ ದೊಡ್ಡಬೆಳವಂಗಲ ಬೆಸ್ಕಾಂ ಶಾಖಾ ಕಚೇರಿಯ ಮುಂದೆ ರೈತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved