ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೊಸೂರು-ಬೆಂಗಳೂರು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯ ಹೆಜ್ಜೆಯ ಗುರುತು ಈಗ ಡಿಮಾರ್ಟ್ ಹಿಂಬದಿಯ ಕೆರೆಯ ಬಳಿ ಶುಕ್ರವಾರ ಪತ್ತೆ ಆಗಿದೆ. ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುವಿನಲ್ಲಿ ಹಂದಿ, ದನ ಸೇರಿದಂತೆ ಇತರೆ ಪ್ರಾಣಿಗಳ ಕೊಬ್ಬು ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಖಾಸಗಿ ಬ್ರ್ಯಾಂಡ್ಗಳ ತುಪ್ಪದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸುವಂತೆ ಆದೇಶಿಸಿದೆ.
ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಆಯೋಜಿಸಿರುವ ಬೊಮ್ಮನಹಳ್ಳಿ ಸಂಭ್ರಮದಲ್ಲಿ ಎರಡನೇ ದಿನವೂ ಜನರು ಆಗಮಿಸಿ ಸಂಭ್ರಮಿಸಿದರು. ಫ್ಯಾಷನ್ ಶೋ, ಸಂಗೀತ ಕಾರ್ಯಕ್ರಮಗಳು, ಮತ್ತು ವೈವಿಧ್ಯಮಯ ಆಹಾರ ಮಳಿಗೆಗಳು ಜನರನ್ನು ಆಕರ್ಷಿಸಿದವು.