• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲೆಕ್ಟ್ರಾನಿಕ್‌ ಸಿಟಿ ಕೆರೆಯ ಬಳಿ ಚಿರತೆಯ ಹೆಜ್ಜೆ ಗುರುತು ಪತ್ತೆ - ಹಿಡಿಯಲು ಅರಣ್ಯ ಇಲಾಖೆ ಸಿದ್ಧತೆ

ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೊಸೂರು-ಬೆಂಗಳೂರು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯ ಹೆಜ್ಜೆಯ ಗುರುತು ಈಗ ಡಿಮಾರ್ಟ್‌ ಹಿಂಬದಿಯ ಕೆರೆಯ ಬಳಿ ಶುಕ್ರವಾರ ಪತ್ತೆ ಆಗಿದೆ. ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಖಾಸಗಿ ಬ್ರ್ಯಾಂಡ್‌ನ ತುಪ್ಪ ಪರೀಕ್ಷೆಗೆ ಸರ್ಕಾರ ಆದೇಶ - ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತುಪ್ಪದ ಪರಿಶೀಲನೆ

ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುವಿನಲ್ಲಿ ಹಂದಿ, ದನ ಸೇರಿದಂತೆ ಇತರೆ ಪ್ರಾಣಿಗಳ ಕೊಬ್ಬು ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಖಾಸಗಿ ಬ್ರ್ಯಾಂಡ್‌ಗಳ ತುಪ್ಪದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸುವಂತೆ ಆದೇಶಿಸಿದೆ.

ಅಯೋಧ್ಯೆಗೆ ಪ್ರಯಾಣ ಆರಂಭಿಸಿದ ‘ಹನುಮ’
ಅಯೋಧ್ಯೆ ಬಾಲರಾಮನನ್ನು ನೋಡಿ ಕಣ್ಣುಂಬಿಕೊಳ್ಳಲು ದೇಶಾದ್ಯಂತ ನಿತ್ಯ ಲಕ್ಷಾಂತರ ಮಂದಿ ಯಾತ್ರೆ ಮಾಡುತ್ತಾರೆ. ಆದರೆ, ಇಲ್ಲೊಬ್ಬರು ‘ಹನುಮಂತ’ ಎನ್ನುವ ಎತ್ತನ್ನು ಬಾಲರಾಮನ ದರ್ಶನಕ್ಕಾಗಿ ಕರೆದೊಯ್ಯುತ್ತಿದ್ದಾರೆ.
ಬಹುಮತ ಸಾಧಿಸಲು ಪಕ್ಷ ಬಲವರ್ಧನೆ ಆಗಲಿ: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇದಕ್ಕಿಂತ ಹೆಚ್ಚು ಮತಗಳು ಹೆಚ್ಚಾಗುವ ರೀತಿಯಲ್ಲಿ ಪಕ್ಷ ಬಲವರ್ಧನೆ ಆಗಬೇಕು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಹೇಳಿದರು. ಕುಂದಾಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನದ ಕುರಿತ ಸಭೆಯಲ್ಲಿ ಮಾತನಾಡಿದರು.
ಸ್ವಚ್ಛ ರಾಜಕಾರಣ ಕೆಆರ್‌ಎಸ್‌ ಪಕ್ಷದ ಸಂಕಲ್ಪ
ಪದಾಧಿಕಾರಿಗಳು ಪಕ್ಷದ ತತ್ವ‌ ಸಿದ್ಧಾಂತಗಳಿಗೆ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ತಿಳಿಸಿದರು. ದೊಡ್ಡಬಳ್ಳಾಪುರದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಮನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬಸವರಾಜು ಚಾಲನೆ
ನಗರದ ಸರ್ಕಾರಿ ರೇಷ್ಮೆ ಮಾರುಕಟ್ಟೆ ಮುಂಭಾಗ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶನಿವಾರ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕೋಶಾಧ್ಯಕ್ಷ ಎ.ಎಚ್.ಬಸವರಾಜು ಚಾಲನೆ ನೀಡಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಚನ್ನಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೂಮಿಪೂಜೆ
ಚನ್ನಪಟ್ಟಣ ನಗರದಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವರು ಇದ್ದರು.
ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಬೊಮ್ಮನ ಹಳ್ಳಿ ಸಂಭ್ರಮದಲ್ಲಿ ಜನಸಾಗರ

ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಆಯೋಜಿಸಿರುವ ಬೊಮ್ಮನಹಳ್ಳಿ ಸಂಭ್ರಮದಲ್ಲಿ ಎರಡನೇ ದಿನವೂ ಜನರು ಆಗಮಿಸಿ ಸಂಭ್ರಮಿಸಿದರು. ಫ್ಯಾಷನ್ ಶೋ, ಸಂಗೀತ ಕಾರ್ಯಕ್ರಮಗಳು, ಮತ್ತು ವೈವಿಧ್ಯಮಯ ಆಹಾರ ಮಳಿಗೆಗಳು ಜನರನ್ನು ಆಕರ್ಷಿಸಿದವು.  

ಪೀಣ್ಯದಲ್ಲಿ ಸಣ್ಣ ಕೈಗಾರಿಕಾ ನಿಗಮ ಉತ್ಕೃಷ್ಟತಾ ಕೇಂದ್ರ: ಕರಂದ್ಲಾಜೆ
ಪೀಣ್ಯದಲ್ಲಿ ನ್ಯಾಷನಲ್‌ ಸ್ಮಾಲ್‌ಸ್ಕೇಲ್‌ ಇಂಡಸ್ಟ್ರೀಸ್‌ ಕಾರ್ಪೊರೇಷನ್‌(ಎನ್‌ಎಸ್‌ಐಸಿ)ನ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಸೂಕ್ತ ಜಮೀನು ಕೇಳಿದ್ದು ಶೀಘ್ರದಲ್ಲೇ ಮಂಜೂರಾಗುವ ವಿಶ್ವಾಸವಿದೆ ಎಂದು ಕೇಂದ್ರ ಸಣ್ಣ ಕೈಗಾರಿಕಾ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.
ಪಿಂಜಾರರು ಸಮಾಜದ ಮುಖ್ಯವಾಹಿನಿಗೆ ಬನ್ನಿ: ರಾಜ್ಯ ಸಮಿತಿ ಸದಸ್ಯ ಜೆ.ಎಂ.ಹಸೇನ್
ಪಿಂಜಾರ ಸಮುದಾಯ ಕ್ರೀಡೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಪರಸ್ಪರ ಬಾಂಧವ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಪಿಂಜಾರ ಸಮುದಾಯದ ರಾಜ್ಯ ಸಮಿತಿ ಸದಸ್ಯ ಜೆ.ಎಂ.ಹಸೇನ್ ತಿಳಿಸಿದರು. ಹೊಸಕೋಟೆಯಲ್ಲಿ ಕ್ರಿಕೆಟ್ ಪಂದ್ಯಾವಳಿ ವಿಜೇತ ತಂಡಗಳಿಗೆ ಬಹುಮಾನ ಹಾಗೂ ಟ್ರೋಫಿ ವಿತರಿಸಿ ಮಾತನಾಡಿದರು.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 626
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved