• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3 ತಿಂಗಳಿಂದ ಅನ್ನಭಾಗ್ಯ ಹಣ ಸ್ಥಗಿತ
ರಾಜ್ಯ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಸಂದಾಯ ಮಾಡುತ್ತಿದ್ದ ಹಣ ಕಳೆದ ಮೂರು ತಿಂಗಳಿನಿಂದ ಜಮೆಯಾಗಿಲ್ಲ!
ಕೃಷಿ ವಿವಿಗೆ ವಿದೇಶಿ ಶೈಕ್ಷಣಿಕ ವಿನಿಮಯಕ್ಕೆ ಯುಜಿಸಿ ಅಸ್ತು
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕೆ ವಿದೇಶಿ ಶಿಕ್ಷಣ ಸಂಸ್ಥೆಗಳ ನಡುವೆ ಶೈಕ್ಷಣಿಕ ಸಹಯೋಗ ಹೊಂದಲು ವಿಶ್ವವಿದ್ಯಾನಿಲಯ ಅನುದಾನ ಆಯೋಗ ಅನುಮತಿ ನೀಡಿದೆ.
ಬೌದ್ಧಿಕ ಸಾಮರ್ಥ್ಯಕ್ಕೆ ಚೆಸ್ ಪೂರಕ
ಹೊಸಕೋಟೆ: ಮನುಷ್ಯನ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂ ಸುಧಾರಿಸಲು ಚೆಸ್ ಕ್ರೀಡೆ ಸಾಕಷ್ಟು ಪೂರಕ ಎಂದು ಶೃಂಗಾ ಶಾಲೆ ಪ್ರಾಂಶುಪಾಲೆ ಅನುರೆಡ್ಡಿ ತಿಳಿಸಿದರು.
ನಿವೃತ್ತ ಐಪಿಎಸ್ ಅಧಿಕಾರಿ ವಿರುದ್ಧ ಅಳಿಯನಿಂದ ದೂರು: ಎಫ್‌ಐಆರ್‌
ತಮ್ಮ ಮೊಬೈಲ್‌ ಕರೆಗಳ (ಸಿಡಿಆರ್‌) ಮಾಹಿತಿಯನ್ನು ಕಾನೂನುಬಾಹಿರವಾಗಿ ಪಡೆದಿದ್ದಾರೆ ಎಂದು ಆರೋಪಿಸಿ ನಿವೃತ್ತ ಐಪಿಎಸ್ ಅಧಿಕಾರಿ ಕುಟುಂಬ ಹಾಗೂ ಹೆಬ್ಬಗೋಡಿ ಠಾಣೆ ಇನ್‌ಸ್ಪೆಕ್ಟರ್‌ ವಿರುದ್ಧ ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಆ ಅಧಿಕಾರಿಯ ಅಳಿಯ ದೂರು ನೀಡಿದ್ದಾರೆ.
ಮದ್ಯ ಪ್ರಿಯರ ಗಮನಕ್ಕೆ: ಕರ್ನಾಟಕದಲ್ಲಿ 5 ದಿನ ಬಾರ್‌ ಬಂದ್‌..!

ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆಯಿಂದಾಗಿ ಜೂನ್ ಮೊದಲ ವಾರ ನಗರದಲ್ಲಿ ಒಂದು ದಿನ ಹೊರತುಪಡಿಸಿದರೆ ಬರೋಬ್ಬರಿ ಐದು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ.

₹2 ಸಾವಿರಕ್ಕೆ ವಿದ್ಯಾರ್ಥಿನಿಯ ಕೊಂದ ಅಪ್ರಾಪ್ತ!

  ಹಣ ವಾಪಸ್‌ಗೆ ವಿದ್ಯಾರ್ಥಿನಿ ಒತ್ತಡ ಹೇರಿದಾಗ ಕ್ಷಮೆ ಕೇಳುವ ನೆಪದಲ್ಲಿ ಕಾಲುಹಿಡಿದು ತಳ್ಳಾಟದಲ್ಲಿ ಕೆಳಗೆ ಬಿದ್ದವಳ ಕೊಲೆಗೈದಿದ್ದ ಅಪ್ರಾಪ್ತನನ್ನು ಬಂಧನ ಮಾಡಲಾಗಿದೆ.

ರೇವ್‌ ಪಾರ್ಟಿ: ಗಸ್ತಿನಲ್ಲಿದ್ದ ಎಎಸ್‌ಐ ಮುಖ್ಯ ಪೇದೆ, ಪೇದೆ ಅಮಾನತು
ಫಾರಂಹೌಸಲ್ಲಿ ಹೆಚ್ಚು ಜನರಿದ್ದರೂ ಮಾಹಿತಿ ನೀಡದ ಸಿಬ್ಬಂದಿಯನ್ನು ಅಮಾನತು ಮಾಡಿ ಗ್ರಾಮಾಂತರ ಎಸ್‌ಪಿ ಆದೇಶ ಹೊರಿಡಿಸಿ ಮಾಲೀಕರಿಗೆ ನೋಟಿಸ್‌ ನೀಡಿದ್ದಾರೆ.
ದಿಲ್ಲೀಲೇ ಎಂಎಲ್ಸಿ ಅಭ್ಯರ್ಥಿಗಳ ಆಯ್ಕೆ ಮುಗಿಸಲು ಕಾಂಗ್ರೆಸ್‌ ತಂತ್ರ

  ವಿಧಾನಪರಿಷತ್ತಿನ ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಸಮ್ಮುಖದಲ್ಲೇ ಅರ್ಹರ ಆಯ್ಕೆ ಮಾಡಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮೇ 28 ಅಥವಾ 29ರಂದು ದೆಹಲಿಗೆ ತೆರಳಲಿದ್ದಾರೆ.

ಲೋಕಸಭೆ ಬಳಿಕ ತಾ.ಪಂ, ಜಿ.ಪಂ. ಚುನಾವಣೆ: ಸಿಎಂ
ಲೋಕಸಭಾ ಚುನಾವಣಾ ಪ್ರಕ್ರಿಯೆ ಮುಗಿದ ಕೂಡಲೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ (ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ)ಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೇಳದಲ್ಲಿ ದರಪಟ್ಟಿ ಪ್ರದರ್ಶಿಸದ ಮಳಿಗೆಗಳು: ಅಸಮಾಧಾನ
ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆಯ ಮಾವು - ಹಲಸು ಮೇಳಕ್ಕೆ ಚಾಲನೆ ದೊರೆತಿದ್ದು, ಮನಸ್ಸೋಯಿಚ್ಛೆ ದರ ನಿಗದಿ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved