• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕ್ಸಲರ ಪ್ರತ್ಯಕ್ಷ : ಮಲೆನಾಡಲ್ಲಿ ತೀವ್ರಗೊಂಡ ಕೂಂಬಿಂಗ್‌ ಕಾರ್‍ಯ - ಮುಂಡಗಾರು ಲತಾ ಮತ್ತು ಸಹಚರರಿಗಾಗಿ ಹುಡುಕಾಟ

ಹೆಬ್ರಿ ಸಮೀಪ ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ನಡೆದ ಹಿನ್ನೆಲೆಯಲ್ಲಿ ಹಾಗೂ ಪಶ್ಚಿಮಘಟ್ಟ ಭಾಗದಲ್ಲಿ ನಕ್ಸಲರ ಚಲನವಲನ ಹೆಚ್ಚಾದ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್‌) ಹಾಗೂ ಸ್ಥಳೀಯ ಪೊಲೀಸರು ಕೂಂಬಿಂಗ್‌ ಕಾರ್ಯ ಚುರುಕುಗೊಳಿಸಿದ್ದಾರೆ.

ರಾಜಾಜಿನಗರದ ಡಾ.ರಾಜ್‌ ಕುಮಾರ್‌ ರಸ್ತೆಯ ಬೈಕ್‌ ಶೋ ರೂಂನಲ್ಲಿ ಅಗ್ನಿ ದುರಂತ: ಇಬ್ಬರ ಸೆರೆ
ರಾಜಾಜಿನಗರದ ಡಾ.ರಾಜ್‌ ಕುಮಾರ್‌ ರಸ್ತೆಯ ‘ಗ್ರೀನ್ ಸಿಟಿ ಮೋಟರ್ಸ್‌ ಮೈ ಇವಿ ಸ್ಫೋರ್‌’ನಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಶೋ ರೂಂ ಮಾಲಿಕ ಸೇರಿದಂತೆ ಇಬ್ಬರನ್ನು ರಾಜಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಪ್ರತಿಷ್ಠಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ 2348 ಸೀಟುಗಳ ಬ್ಲಾಕಿಂಗ್‌ ಕೇಸ್‌: 3 ವಿಶೇಷ ತಂಡ ರಚನೆ
ರಾಜ್ಯ ಪ್ರತಿಷ್ಠಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ 2348 ಸೀಟುಗಳ ಬ್ಲಾಕಿಂಗ್‌ ಪ್ರಕರಣ ಸಂಬಂಧ ತನಿಖೆಗೆ ಮೂರು ವಿಶೇಷ ತಂಡಗಳನ್ನು ಉತ್ತರ ವಿಭಾಗದ ಡಿಸಿಪಿ ಸೈದಲು ಅಡಾವತ್ ನೇಮಿಸಿದ್ದಾರೆ.
ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೊರೋನೋತ್ತರದಲ್ಲಿ ಮಾನಸಿಕ ಕಾಯಿಲೆ ಹೆಚ್ಚಳ: ಡಾ.ಚಂದ್ರಶೇಖರ್
ದೊಡ್ಡಬಳ್ಳಾಪುರ: ಕೊರೋನಾ ಕಾಲಘಟ್ಟದ ನಂತರ ಶೇ. 30ರಷ್ಷು ಜನತೆ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಖ್ಯಾತ ಮನೋವೈದ್ಯ, ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್‌.ಚಂದ್ರಶೇಖರ್ ತಿಳಿಸಿದರು.
ಫೆಬ್ರವರಿ 11ರಿಂದ 14 ರವರೆಗೆ ‘ಇನ್ವೆಸ್ಟ್‌ ಕರ್ನಾಟಕ -2025’ ಜಾಗತಿಕ ಹೂಡಿಕೆ ಸಮಾವೇಶ

ಮುಂದಿನ ವರ್ಷದ ಫೆಬ್ರವರಿ 11ರಿಂದ 14 ರವರೆಗೆ ‘ಇನ್ವೆಸ್ಟ್‌ ಕರ್ನಾಟಕ -2025’ ಜಾಗತಿಕ ಹೂಡಿಕೆ ಸಮಾವೇಶ ನಡೆಯಲಿದ್ದು, ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ವಿಶ್ವಕ್ಕೆ ಮನದಟ್ಟು ಮಾಡುವ ರೀತಿಯಲ್ಲಿ ಸಮಾವೇಶವನ್ನು ಬಿಂಬಿಸಲಾಗುವುದು  - ಸಚಿವ ಎಂ.ಬಿ.ಪಾಟೀಲ್‌ 

ಸಚಿವ ಸಂಪುಟದಿಂದ ಜಮೀರ್‌ ವಜಾಕ್ಕೆ ಆಗ್ರಹ
ದೊಡ್ಡಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ದ ಅವಹೇಳನಕಾರಿ ಪದ ಪ್ರಯೋಗ ಮಾಡಿರುವ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಈ ಕೂಡಲೇ ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಅವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಯಿತು.
ದಬ್ಬಗುಂಟಹಳ್ಳಿ ಡೇರಿ ತಾಲೂಕಿಗೆ ಮಾದರಿ
ಹೊಸಕೋಟೆ: ಹಾಲು ಉತ್ಪಾದನೆಯಲ್ಲಿ ದಬ್ಬಗುಂಟಹಳ್ಳಿ ಡೇರಿ ತಾಲೂಕಿನಲ್ಲೇ ಮುಂಚೂಣಿಯಲ್ಲಿದೆ ಎಂದು ಬಮೂಲ್ ನಿರ್ದೇಶಕ ಹುಲ್ಲೂರು ಸಿ.ಮಂಜುನಾಥ್ ತಿಳಿಸಿದರು.
ಆತ್ಮೀಯತೆ ಸಾಧಿಸಿದರೆ ಪ್ರಗತಿ: ಸೋಮೇಶ್ವರ್‌
ಮಾವನ ಸಂಪನ್ಮೂಲ ವೃತ್ತಿನಿರತರು ಕಾರ್ಮಿಕರು ಅಥವಾ ನೌಕರರೊಂದಿಗೆ ಔಪಚಾರಿಕತೆ ಬಿಟ್ಟು ಆತ್ಮೀಯತೆ ಸಾಧಿಸಿಕೊಂಡು ಸಂಸ್ಥೆಯ ಪ್ರಗತಿಗೆ ಕಾರಣವಾಗಬೇಕು ಎಂದು ಥಟ್‌ ಅಂತ ಹೇಳಿ ಖ್ಯಾತಿಯ ಡಾ। ನಾ.ಸೋಮೇಶ್ವರ ಸಲಹೆ ನೀಡಿದರು.
ನೌಕರರ ಶ್ರೇಯೋಭಿವೃದ್ಧಿಯೇ ಗುರಿ: ನಾಗೇಶ್‌
ನೆಲಮಂಗಲ: ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿ ಸಾರ್ವಜನಿಕ ಆಸ್ಪತ್ರೆ ಪ್ರಯೋಗ ಶಾಲೆ ಹಿರಿಯ ತಾಂತ್ರಿಕ ಅಧಿಕಾರಿ ಎಂ.ಎಸ್.ಮೃತ್ಯುಂಜಯ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ದೇವಕಿ ಘೋಷಿಸಿದರು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 671
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved