• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿ ನಾಯಿಗಳ ಊಟಕ್ಕೆ ಸ್ಥಳ ನಿಗದಿ
ಮುಖ್ಯ ಆಯುಕ್ತರಿಗೆ ಬಿಬಿಎಂಪಿ ಪಶುಪಾಲನೆ ವಿಭಾಗ ಪ್ರಸ್ತಾವ ಹೂಡಿದ್ದು, ಸ್ಥಳ ಗುರುತಿಸಿ ಆಹಾರ ನೀಡುವ ಫಲಕ ಅಳವಡಿಕೆಗೆ ಚಿಂತನೆ ಮಾಡಲಾಗಿದೆ.
ನೀರಿನಿಂದ ಆರೋಗ್ಯ ಸಮಸ್ಯೆ ಅದರೆ ಅಧಿಕಾರಿಗಳೇ ಹೊಣೆ
ಜನರಿಗೆ ಗುಣಮಟ್ಟದ ಕುಡಿಯುವ ನೀರು ಕೊಡಿ ಎಂದು ಮಹಾನಗರ ಪಾಲಿಕೆ, ಡಿಸಿ, ಜಿಪಂ ಸಿಇಒಗೆ ಡಿಸಿಎಂ ಪತ್ರ ಬರೆದಿದ್ದಾರೆ.
ಕುಡಿದು ಬೈಕಲ್ಲಿ ಬಿದ್ದು ಕಿಡ್ನಾಪ್‌ ಕತೆ ಕಟ್ಟಿದ ಎಎಸ್‌ಐ ಪುತ್ರ!
ಅಪ್ಪ ಬೈಯ್ಯುತ್ತಾರೆ ಎಂದು ಭಯಕ್ಕೆ ನಾಟಕವಾಡಿ 4 ದಿನದ ಹಿಂದೆ ಸ್ನೇಹಿತರೊಂದಿಗೆ ಮದ್ಯ ಪಾರ್ಟಿ ಮಾಡಿದ ಬಳಿಕ ಜ್ಞಾನಭಾರತಿ ಬಳಿಯ ಆಶ್ರಮ ಬಳಿ ಬೈಕಲ್ಲಿ ಬಿದ್ದ. ನಂತರ ತಾನೇ ಕೈ, ಮೈಗೆ ಕೊಯ್ದುಕೊಂಡು ಕತೆ ಹೆಣೆದರೂ ಸಿಸಿ ಕ್ಯಾಮೆರಾದಲ್ಲಿ ಯುವಕನ ರಹಸ್ಯ ಬಯಲು ಆಗಿದೆ.
ಅಂಡರ್‌ ಪಾಸ್‌ಗಳಲ್ಲಿ ರೆಡ್‌ ಲೈನ್‌ ಹಾಕಿ ವಾಹನ ಸವಾರರಿಗೆ ಎಚ್ಚರಿಕೆ
ಕೆಂಪು ಪಟ್ಟಿಗಿಂತ ಹೆಚ್ಚಿನ ನೀರಿದ್ದರೆ ವಾಹನ ಓಡಿಸದಂತೆ ಸೂಚನೆ. ಆದರೆ ಕೆಸರು, ಹೊಗೆಯಿಂದ ಪಟ್ಟಿ ಮುಚ್ಚಿ ಹೋಗುವ ಬಗ್ಗೆ ಕಳವಳ ವ್ಯಕ್ತವಾಗಿದೆ.
ಬ್ಯಾಂಕ್‌ ನೌಕರನ ಪತ್ನಿ ರೇಪ್‌, ಹತ್ಯೆ ರಹಸ್ಯ 11 ವರ್ಷ ಬಳಿಕ ಬಯಲು!
ಸಹೋದ್ಯೋಗಿಯ ಪತ್ನಿಯ ಮೇಲೆ ಬ್ಯಾಂಕ್‌ ಮ್ಯಾನೇಜರ್‌ ಕಣ್ಣು ಹಾಕಿ ಆಕೆಯನ್ನು ತನ್ನ ಕ್ಲಬ್‌ಗೆ ಕರೆದೊಯ್ದು ಸಾಮೂಹಿಕ ರೇಪ್‌ ಮಾಡಿ ಬಳಿಕ ಹತ್ಯೆ ಮಾಡಿರುವ ಆರೋಪಿಗಳ ಜಾಡು ಸಿಐಡಿ ತನಿಖೆಯಲ್ಲಿ ಬಯಲು ಆಗಿದೆ.
ದೊಡ್ಡಬಳ್ಳಾಪುರದಲ್ಲಿ ಕರಗ ಶಕ್ತ್ಯುತ್ಸವ ಸಂಪನ್ನ
ದೊಡ್ಡಬಳ್ಳಾಪುರ: ಇಲ್ಲಿನ ಪಾರಂಪರಿಕ ಉತ್ಸವಗಳಲ್ಲಿ ಪ್ರಮುಖವಾದ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಆದಿಶಕ್ತ್ಯಾತ್ಮಕೆ ದ್ರೌಪತಮ್ಮ ಕರಗ ಮಹೋತ್ಸವ ಗುರುವಾರ ರಾತ್ರಿ ಆರಂಭವಾಗಿ ಶುಕ್ರವಾರ ಬೆಳಗಿನವರೆಗೆ ಸಂಭ್ರಮದಿಂದ ನಡೆಯಿತು.
ಪಕ್ಷೇತರ ಅಭ್ಯರ್ಥಿಗಳೇ ಕ್ರಿಯಾಶೀಲರು
ದಾಬಸ್‌ಪೇಟೆ: ಬೆಂಗಳೂರು ಪದವೀಧರ ಕ್ಷೇತ್ರದ ಹಿಂದಿನ ಚುನಾವಣೆಯಲ್ಲಿ ಗೆದ್ದು ಮನೆ ಸೇರಿದ ಬಿಜೆಪಿಯ ಅ.ದೇವೇಗೌಡರು, ಚುನಾವಣೆ ಘೋಷಣೆ ಬಳಿಕ ಕ್ಷೇತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಗಿಫ್ಟ್ ಹಂಚುವುದರಲ್ಲಿ ನಿರತರಾಗಿದ್ದಾರೆ. ನಾನು ಮತದಾರರ ಬಳಿಗೆ ತೆರಳಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ ಆರ್.ಎಸ್. ಉದಯ್ ಸಿಂಗ್ ವಿರೋಧಿ ಅಭ್ಯರ್ಥಿಗಳನ್ನು ಲೇವಡಿ ಮಾಡಿ, ತಮ್ಮ ಉಮೇದುವಾರಿಕೆಯನ್ನು ಸಮರ್ಥಿಸಿಕೊಂಡರು.
ಬುದ್ಧನೆಡೆಗೆ ಸಾಗುವುದು ಅಗತ್ಯ: ಡಾ. ಪ್ರಕಾಶ್‌
ದೊಡ್ಡಬಳ್ಳಾಪುರ: ಸಾವಿರಾರು ವರ್ಷಗಳಿಂದ ಮನುಷ್ಯನ ಮನಸ್ಸಿನ ಮೇಲೆ ನಿರಂತರ ದೌರ್ಜನ್ಯ ನಡೆದಿದೆ. ಮಾನಸಿಕ ಸ್ವಾತಂತ್ರ್ಯದ ಅಗತ್ಯತೆಯನ್ನು ಅರ್ಥ ಮಾಡಿಕೊಂಡು ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಮತ್ತು ಸಮಸ್ಯೆಗಳನ್ನು ನಿವಾರಣೆ ಮಾಡುವ ಸ್ವಾತಂತ್ರ್ಯವನ್ನು ಕಂಡುಕೊಂಡವರೇ ಭಗವಾನ್ ಬುದ್ಧ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಪ್ರಕಾಶ್ ಮಂಟೇದ ಅಭಿಪ್ರಾಯ ಪಟ್ಟರು.
ಬುದ್ಧನ ಸಂದೇಶಗಳನ್ನು ಅನುಸರಿಸಿ
ಹೊಸಕೋಟೆ: ಜಗತ್ತಿಗೆ ಶಾಂತಿ ಸಂದೇಶವನ್ನು ಸಾರಿದ ಭಗವಾನ್ ಗೌತಮ ಬುದ್ದನ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಅನುಕರಣೀಯ ಎಂದು ಬಿಎಂಆರ್‌ಡಿಎ ಸದಸ್ಯ ಎಚ್.ಎಂ.ಸುಬ್ಬರಾಜ್ ತಿಳಿಸಿದರು.
ತಂಬಾಕು ದುಷ್ಪರಿಣಾಮಗಳ ಜಾಗೃತಿ ಮೂಡಿಸಿ: ಡಿಸಿ
ದೊಡ್ಡಬಳ್ಳಾಪುರ: ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ, ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಜನಜಾಗೃತಿ ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಕಾರ್ಯ ಪ್ರವೃತ್ತರಾಗುವಂತೆ ಬೆಂ.ಗ್ರಾ. ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ‌ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved