• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ಮಹೋತ್ಸವ
ಹೊಸಕೋಟೆ: ನಗರದಲ್ಲಿ ಗುರುವಾರ ರಾತ್ರಿ ಧರ್ಮರಾಯಸ್ವಾಮಿ ದ್ರೌಪದಮ್ಮನವರ ಕರಗ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿಸಲಾಯಿತು.
ಭೂಸ್ವಾಧೀನ ಪ್ರದೇಶದಲ್ಲಿ ದಿಢೀರನೆ ತಲೆಎತ್ತಿದ ಸಸಿಗಳು
ದಾಬಸ್‌ಪೇಟೆ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ(ಕೆಐಎಡಿಬಿ) ಸೋಂಪುರ ಹೋಬಳಿಯಲ್ಲಿ 525 ಎಕರೆ ಜಮೀನನ್ನು ಭೂಸ್ವಾದೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು ಪರಿಹಾರ ಪಡೆಯಲು ಅಧಿಕಾರಿಗಳು ಹಾಗೂ ಬ್ರೋಕರ್‌ಗಳು ಸ್ವಾಧೀನವಾಗಿರುವ ಖಾಲಿ ಜಮೀನುಗಳಲ್ಲಿ ಗಿಡ ನೆಟ್ಟು ಸಾವಿರಾರು ಕೋಟಿ ವಂಚಿಸಲು ಯೋಜನೆ ರೂಪಿಸಿರುವ ಆರೋಪಗಳು ಕೇಳಿ ಬಂದಿದೆ.
ಬರ, ಮುಂಗಾರು ಕೃಷಿ ಚಟುವಟಿಕೆ ಮಾಹಿತಿ ಪಡೆದ ಸಿಎಂ

ವಾಡಿಕೆಗಿಂತ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮುಜಾಗ್ರತ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಪಕ್ಷಭೇದವಿಲ್ಲದೆ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವೆ
ಹೊಸಕೋಟೆ: ನನ್ನ ಅಧಿಕಾರಾವಧಿಯಲ್ಲಿ ನಮ್ಮ ಗ್ರಾಮ ಪಂಚಾಯ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲೂ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ ಸೌಲಭ್ಯ, ಬೀದಿ ದೀಪಗಳು ಸೇರಿದಂತೆ ಎಲ್ಲಾ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಕಲ್ಕುಂಟೆ ಅಗ್ರಹಾರ ಗ್ರಾಪಂ ನೂತನ ಅಧ್ಯಕ್ಷ ನಾರಾಯಣಕೆರೆ ಸಿ.ಬಾಲಸುಂದರ್ ತಿಳಿಸಿದರು.
ರಾಜ್ಯದಲ್ಲಿ ಪ್ರತಿದಿನ ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯ: ಸಿಎಂ

‘ಕಲುಷಿತ ಕುಡಿಯುವ ನೀರಿನಿಂದ ಕಾಲರಾದಂತಹ ಗಂಭೀರ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ರಾಜ್ಯಾದ್ಯಂತ ಎಲ್ಲಾ ಕಡೆ ಕುಡಿಯುವ ನೀರನ್ನು ಪರೀಕ್ಷಿಸಿದ ಬಳಿಕವೇ ಪೂರೈಕೆ ಮಾಡಬೇಕು. ಕಲುಷಿತ ನೀರಿನಿಂದ ಯಾವುದೇ ತೊಂದರೆಯಾದರೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು’ 

ಕಾಲಜ್ಞಾನದ ಚಿಂತನೆಗಳು ವೈಜ್ಞಾನಿಕ ಸತ್ಯಕ್ಕೆ ಪೂರಕ
ದೊಡ್ಡಬಳ್ಳಾಪುರ: ಇಲ್ಲಿನ ವೀರಬ್ರಹ್ಮೇಂದ್ರ ಸ್ವಾಮಿ ಸೇವಾ ಟ್ರಸ್ಟ್‌ ವತಿಯಂದ ಶ್ರೀಮದ್ವಿರಾಟ್‌ ಪೋತಲೂರಿ ವೀರಬ್ರಹ್ಮೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ ಕಾರ್ಯಕ್ರಮ ಕನ್ನಡ ಜಾಗೃತ ಭವನದಲ್ಲಿ ಸಂಭ್ರಮದಿಂದ ನಡೆಯಿತು.
ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ
ಹೊಸಕೋಟೆ: ನಗರದ ಇತಿಹಾಸ ಪ್ರಸಿದ್ಧ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಶ್ರದ್ಧಾಭಕ್ತಿಯಿಂದ ನೆರವೇರಿತು.
ಚಾರಣ ಬುಕ್ಕಿಂಗ್‌ಗೆ ಒಂದು ತಿಂಗಳಲ್ಲಿ ಹೊಸ ತಂತ್ರಾಂಶ

ಅರಣ್ಯ ಇಲಾಖೆಯ ಸಫಾರಿ ಸೇರಿದಂತೆ ಎಲ್ಲ ರೀತಿಯ ಹಣ ಸ್ವೀಕೃತಿಗೆ ಆನ್‌ಲೈನ್‌ ಮತ್ತು ಕಂಪ್ಯೂಟರೈಸ್ಡ್‌ ಬಿಲ್‌ ನೀಡಲು ಹಾಗೂ ಚಾರಣ ತಾಣಗಳಿಗೆ ಹೋಗಲು ಆನ್‌ಲೈನ್‌ ಬುಕ್ಕಿಂಗ್‌ ಮಾಡಿಕೊಳ್ಳಲು ಹೊಸ ತಂತ್ರಾಂಶ ಸಿದ್ಧಪಡಿಸಲು ಇಲಾಖೆ ಮುಂದಾಗಿದೆ.

ಹೈಕೋರ್ಟ್‌ ವೆಬ್‌ನಲ್ಲಿನ್ನು ಬಾಕಿ ಕೇಸ್‌ ಮಾಹಿತಿ ಪೂರ್ತಿ ಲಭ್ಯ

ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರತಿದಿನ ದಾಖಲಾಗುವ, ವಿಲೇವಾರಿಯಾಗುವ ಮತ್ತು ವಿಲೇವಾರಿಗೆ ಬಾಕಿಯಿರುವ ಅರ್ಜಿಗಳ ಸಂಪೂರ್ಣ ವಿವರಗಳು ಇನ್ನುಮುಂದೆ ಸಾರ್ವಜನಿಕರು ಸೇರಿದಂತೆ ನ್ಯಾಯವಾದಿಗಳಿಗೆ ಸುಲಭವಾಗಿ ಬೆರಳ ತುದಿಯಲ್ಲಿ ಲಭ್ಯವಾಗಲಿವೆ.

ವಾಸ್ತುಶಿಲ್ಪದ ವೈಜ್ಞಾನಿಕ ಅಧ್ಯಯನ ಅಗತ್ಯ: ಮೆನನ್‌
"ಮೂಕ ಕಲ್ಲುಗಳು ಹೇಳುವ ಕಥೆಗಳು " ಮಧ್ಯಕಾಲೀನ ಕರ್ನಾಟಕದಲ್ಲಿಯ ಶಿಲ್ಪ ಕೊರೆಯುವ ತಂತ್ರಗಾರಿಕೆ’ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved