• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ

ಮಂಗಳವಾರ ಮುಷ್ಕರದ ಹಿನ್ನೆಲೆಯಲ್ಲಿ ನಾಲ್ಕೂ ನಿಗಮಗಳ ದೈನಂದಿನ ಪ್ರಯಾಣಿಕರು ಮತ್ತು ಆದಾಯದಲ್ಲಿ 12 ಕೋಟಿ ರು.ನಷ್ಟು ಕುಸಿತವಾಗಿದೆ. ನಾಲ್ಕೂ ನಿಗಮಗಳ ಬಸ್‌ಗಳಿಂದ ಪ್ರತಿದಿನ ಸರಾಸರಿ 1.10 ಕೋಟಿ ಜನ ಪ್ರಯಾಣಿಸುತ್ತಿದ್ದು, 34 ಕೋಟಿ ರು. ಆದಾಯ ಬರುತ್ತಿದೆ.

ಮಂಗ್ಳೂರು ಕುಕ್ಕರ್‌ ಬಾಂಬ್‌ : ಆರೋಪಿ ಖಾತೆಯಲ್ಲಿದ್ದ ₹29000 ಹಣ ಜಪ್ತಿ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್‌ ಯಾಸಿನ್‌ ಖಾತೆಯಲ್ಲಿದ್ದ 29 ಸಾವಿರ ರು. ಹಣವನ್ನು ಜಾರಿ ನಿರ್ದೇಶನಾಲಯ(ಇ.ಡಿ.)ವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಮುಟ್ಟುಗೋಲು ಹಾಕಿಕೊಂಡಿದೆ.

ನಟಿ ರಮ್ಯಾಗೆ ಕೆಟ್ಟ ಮೆಸೇಜ್‌ ಕಳಿಸಿದ್ದ ಮತ್ತೊಬ್ಬನ ಬಂಧನ

ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಯುವಕನನ್ನು ಬುಧವಾರ ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 5ಕ್ಕೇರಿದೆ.

ವಿಕ್ಟೋರಿಯಾ ಆಸ್ಪತ್ರೆಗೆ ಸಿದ್ದರಾಮಯ್ಯ ದಿಢೀರ್ ಭೇಟಿ

ನಗರದ ವಿಕ್ಟೊರಿಯಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಪರಿಶೀಲನೆ ನಡೆಸಿ ರೋಗಿಗಳಿಂದ ವೈದ್ಯರ ಕುರಿತು ಪ್ರತಿಕ್ರಿಯೆ ಪಡೆದರು. ಅಲ್ಲದೆ, ಆಸ್ಪತ್ರೆಯಲ್ಲಿ ನೀಡಲಾಗುವ ಊಟವನ್ನೂ ಪರೀಕ್ಷಿಸಿದರು.

ಇಂದು ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ : ಇಲ್ಲೆಲ್ಲಾ ವಾಹನಗಳಿಗೆ ನಿಷೇಧ

ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಸ್ವಾತಂತ್ರೋತ್ಸವ 218ನೇ ಫಲಪುಷ್ಪ ಪ್ರದರ್ಶನ ಇಂದಿನಿಂದ (ಆ.7) ಆರಂಭಗೊಳ್ಳಲಿದ್ದು ಆ.18ರವರೆಗೆ ನಡೆಯಲಿದೆ.

ಬೀದಿ ನಾಯಿಗಳಿಗೆ ಚಿಕನ್‌ ರೈಸ್‌ ಯೋಜನೆಗೆ ಇಬ್ಬರಿಂದ ಟೆಂಡರ್‌

ವ್ಯಾಪಕ ವಿರೋಧದ ನಡುವೆ ನಗರದ ಬೀದಿ ನಾಯಿಗಳಿಗೆ ಚಿಕನ್‌ ರೈಸ್‌ ಪೂರೈಸಲು ಬಿಬಿಎಂಪಿ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಕೇವಲ ಇಬ್ಬರು ಗುತ್ತಿಗೆದಾರರು ಭಾಗವಹಿಸಿದ್ದಾರೆ.

ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ

ಹೆಬ್ಬಾಳ ಮೇಲ್ಸೇತುವೆ ಪರಿಶೀಲನೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಚಲಾಯಿಸಿದ್ದ ಸ್ಕೂಟರ್‌ ಮಾಲಿಕನಿಂದ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಾಖಲಾಗಿದ್ದ 34 ಪ್ರಕರಣಗಳಲ್ಲಿ ₹18,500 ದಂಡವನ್ನು ಪೊಲೀಸರು ಬುಧವಾರ ವಸೂಲಿ ಮಾಡಿದ್ದಾರೆ.

ವರಮಹಾಲಕ್ಷ್ಮೀ ಹಬ್ಬ : ಕನಕಾಂಬರಕ್ಕೆ 1800 - ಮಲ್ಲಿಗೆ ಕೇಳಲೇಬೇಡಿ !

ರಾಜಧಾನಿಯಲ್ಲಿ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದ್ದು, ಬುಧವಾರ ಹೂವಿನ ಬೆಲೆ ಕಳೆದ ವಾರಕ್ಕಿಂತ ಮೂರ್ನಾಲ್ಕು ಪಟ್ಟು ಹೆಚ್ಚಾಗಿದ್ದು, ಹಣ್ಣು, ಇತರೆ ಪೂಜಾ ಸಾಮಗ್ರಿ ದರವೂ ಮತ್ತಷ್ಟು ಗಗನಕ್ಕೇರಿತ್ತು.

ಮನೆಯ ಮುಂದೆ ಆಟೋ ಬಂದರೂ ಕಸ ಹಾಕದಿದ್ದರೆ ದಂಡ ವಸೂಲಿ

ಇನ್ನು ಮುಂದೆ ಪ್ರತಿದಿನ ಬೆಳಗ್ಗೆ ಮನೆ ಮುಂದೆ ಬರುವ ಬಿಬಿಎಂಪಿಯ ಆಟೋಕ್ಕೆ ಕಸ ನೀಡದಿದ್ದರೆ ನೋಟಿಸ್‌ನೊಂದಿಗೆ ದಂಡ ವಿಧಿಸಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಚಿಂತನೆ ನಡೆಸಿದೆ.

ಸರ್ಕಾರಿ ಶಾಲೆ ಉನ್ನತಿಗೆ ಎಲ್ಲರ ಸಹಕಾರ ಅಗತ್ಯ
ದೊಡ್ಡಬಳ್ಳಾಪುರ: ಖಾಸಗಿ ಶಾಲೆಗಳ ಪ್ರಭಾವದಿಂದ ಸರ್ಕಾರಿ ಶಾಲೆಗಳು ಕಾಲಕ್ರಮೇಣ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಉನ್ನತಿಗೆ ಸಮುದಾಯ ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟನ್ನು ಹೆಚ್ಚಿಸಬಹುದಾಗಿದೆ ಎಂದು ದೊಡ್ಡತುಮಕೂರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್ ಹೇಳಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 621
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved