• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶ ವಿಗ್ರಹವನ್ನೂ ಕದ್ದೊಯ್ದರು!
ದುಷ್ಕರ್ಮಿಗಳು ದೇವಸ್ಥಾನಗಳಲ್ಲಿ ಚಿನ್ನ, ಬೆಳ್ಳಿ, ಹುಂಡಿ ಹಣ ಕಳವು ಮಾಡಿರುವುದನ್ನು ಕೇಳಿದ್ದೇವೆ. ಆದರೆ, ಗೌರಿ-ಗಣೇಶ ಹಬ್ಬದ ಪ್ರಯುಕ್ತ ರಸ್ತೆ ಬದಿ ಮಾರಾಟಕ್ಕೆ ಇರಿಸಿದ್ದ ಮಣ್ಣಿನ ಗಣಪತಿ ವಿಗ್ರಹ ಕಳವು ಮಾಡಿರುವ ಅಪರೂಪ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಹೆಣ್ಮಕ್ಕಳಿಗೆ ಸ್ವಯಂ ರಕ್ಷಣೆ ತರಬೇತಿ ಅವಶ್ಯ
ವಿಜಯಪುರ: ಶಿಕ್ಷಣದಿಂದ ಮಾತ್ರವೇ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯ. ಆದ್ದರಿಂದ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆ, ಕ್ರೀಡೆಗಳಿಗೂ ಆದ್ಯತೆ ನೀಡಬೇಕು ಎಂದು ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷೆ ಪ್ರೇಮಾ ನಾಗರಾಜಪ್ಪ ಹೇಳಿದರು.
ಹೊಸ ಲೇಖಕರು ಸಾಹಿತ್ಯ ಪರಂಪರೆ ಹಿನ್ನೆಲೆಯನ್ನು ಅರಿಯಿರಿ: ಲಕ್ಷ್ಮಣ್‌ರಾವ್‌
ಬರವಣಿಗೆ ಕ್ಷೇತ್ರಕ್ಕೆ ಬರುವವರು, ಈಗಷ್ಟೇ ಬಂದವರು ಸಾಹಿತ್ಯ ಪರಂಪರೆಯ ಹಿನ್ನೆಲೆಯನ್ನು ಅರಿಯಬೇಕು. ಹೊಸತನದ ಅನನ್ಯತೆ ಮೂಡಿಸಿಕೊಳ್ಳಬೇಕು ಎಂದು ಕವಿ ಬಿ.ಆರ್.ಲಕ್ಷ್ಮಣರಾವ್ ಹೇಳಿದರು.
ಲೊಕೇಷನ್‌ ಟ್ರ್ಯಾಕ್‌ಗೆ ಒತ್ತಾಯಿಸಿದರೆ ಲಾರಿ ಮುಷ್ಕರ: ಮಾಲೀಕರ ಎಚ್ಚರಿಕೆ
ಖಾಸಗಿ ಸಾರಿಗೆ ಸಂಘಟನೆಗಳ ನಂತರ ಇದೀಗ ಲಾರಿ ಮಾಲೀಕರ ಸಂಘದಿಂದ ವೆಹಿಕಲ್‌ ಲೊಕೇಷನ್‌ ಟ್ರ್ಯಾಕಿಂಗ್‌ ಡಿವೈಸ್‌ (ವಿಎಲ್‌ಟಿಡಿ) ಅಳವಡಿಕೆಗೆ ವಿರೋಧ ವ್ಯಕ್ತವಾಗಿದ್ದು, ವಿಎಲ್‌ಟಿಡಿ ಅಳವಡಿಸುವ ಆದೇಶವನ್ನು ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಸರಕು ಸಾಗಣೆ ಲಾರಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿವೆ.
ಕ್ರೀಡೆಗೂ ಶಿಕ್ಷಣದಷ್ಟೇ ಮಹತ್ವ ನೀಡಿ
ದೇವನಹಳ್ಳಿ: ವಿದ್ಯಾರ್ಥಿಗಳು ಕೇವಲ ಶಿಕ್ಷಣ ಪಡೆದರೆ ಸಾಲದು. ಜತೆಗೆ ಪಠ್ಯೇತರ ಚಟುವಟಿಕೆ, ಕ್ರೀಡೆಗಳಿಗೂ ಪ್ರಾಮುಖ್ಯತೆ ನೀಡಬೇಕು. ಉತ್ತಮ ಕ್ರೀಡಾಪಟುಗಳಿಗೆ ಖಾಸಗಿ ಕಂಪನಿ ಅಥವಾ ಸರ್ಕಾರ ಮೊದಲ ಆದ್ಯತೆ ನೀಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.
ಲಿಂಗಾಯತರು ಒಗ್ಗಟ್ಟು ಬಿಡಬಾರದು: ಹೊರಟ್ಟಿ
ಲಿಂಗಾಯತರು ಇಡೀ ಜಗತ್ತನ್ನು ಆಳುವ ಶಕ್ತಿ ಹೊಂದಿದ್ದಾರೆ. ಆದರೆ, ಅವರಲ್ಲಿ ಒಗ್ಗಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಹೇಳಿದ ಮಾತು ಇಂದಿಗೂ ಪ್ರಸ್ತುತವಾಗಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಹೊಸಕೋಟೆಯ ಕೊಳತೂರು ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಗ್ರಾಮಸ್ಥರ ಆಗ್ರಹ
ಹೊಸಕೋಟೆ ತಾಲೂಕಿನ ಕೊಳತೂರು ಗೇಟ್ ಬಳಿ ಹಾದು ಹೋಗಿರುವ ಚೆನ್ನೈ ಎಕ್ಸ್ಪ್ರೆಸ್ ಹೈವೇ ಜಂಕ್ಷನ್ ಬಳಿ ಕೊಳತೂರು ಗ್ರಾಮಕ್ಕೆ ತೆರಳಲು ಮೇಲ್ಸೇತುವೆ ನಿರ್ಮಿಸಿ ಅಂಡರ್ ಪಾಸ್ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ದೇವೇಗೌಡರ ಸರ್ಕಾರಿ ಗೆಸ್ಟ್‌ ಹೌಸಲ್ಲೂ ಪ್ರಜ್ವಲ್‌ ಅತ್ಯಾಚಾರ - ಸಂತ್ರಸ್ತೆ ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಕೆ

ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜೆಡಿಎಸ್ ಪಕ್ಷದ ಜಿ.ಪಂ. ಸದಸ್ಯೆ ಮೇಲೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಎಸಗಿರುವುದು ವಿಶೇಷ ತನಿಖಾ ದಳದ (ಎಸ್‌ಐಟಿ) ತನಿಖೆಯಲ್ಲಿ ರುಜುವಾತಾಗಿದೆ. 

ಹೈನುಗಾರರ ಹಿತದೃಷ್ಟಿ - ಹೆಚ್ಚಳ ಮಾಡಿದ ಹಾಲಿನ ದರವೆಲ್ಲ ರೈತರಿಗೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಹೈನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಹೆಚ್ಚಳ ಮಾಡಿದ ದರವನ್ನೆಲ್ಲ ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಾಗಡಿಯಲ್ಲಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದರು.
ಗೊಟ್ಟಿಗೆರೆ ಕೆರೆ ಅವ್ಯವಸ್ಥೆ: ಉಪಲೋಕಾಯುಕ್ತರ ಕಿಡಿ
ಕ್ಷೇತ್ರದ ಗೊಟ್ಟಗೆರೆ ಕೆರೆಯ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತರು ಕೆಂಡಾಮಂಡಲ ಆದ ಘಟನೆ ಶುಕ್ರವಾರ ನಡೆಯಿತು.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 626
  • next >
Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved