• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗಡಿಗೆ ಕಾರು ಗುದ್ದಿದ್ದನ್ನು ಪ್ರಶ್ನಿಸಿದ ಮಾಲೀಕನಿಗೆ ರೌಡಿಗಳಿಂದ ಥಳಿತ
ಅಪಘಾತ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಪುಂಡರ ಗುಂಪೊಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದೆ.
ಮೆದುಳು ಸಮಸ್ಯೆಗೆ ಪರಿಹಾರವಿದೆ: ತೈರಾ
ನಿಮ್ಹಾನ್ಸ್‌ನಲ್ಲಿ ನಡೆಯುತ್ತಿರುವ 3 ದಿನಗಳ ‘ನೊವಲ್ಕಾನ್ 2024 – ನ್ಯೂರೋ ಟೆಕ್ಕಾನ್’ ಸಮ್ಮೇಳನ ಕಾರ್ಯಕ್ರಮ
ಸುಬ್ರಹ್ಮಣ್ಯಪುರಕೆರೆ ಅವಸಾನದತ್ತ
ರಾಜ್ಯ ಸರ್ಕಾರ ಕೆರೆಗಳನ್ನು ಅಭಿವೃದ್ಧಿಪಡಿಸಲು ಅನುದಾನ ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದಿಂದ ಕೆರೆಯ ಕಾಮಾಗಾರಿ ಸರಿಯಾಗಿ ಆಗಿಲ್ಲ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ.
ಅಂಜಲಿ ಕೊಲೆ ಖಂಡಿಸಿ ಬಿಜೆಪಿ - ಜೆಡಿಎಸ್ ಪ್ರತಿಭಟನೆ
ರಾಮನಗರ: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಕೊಲೆ ಹಾಗೂ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಫ್ಲೈಓವರ್‌ ಓನ್‌ವೇನಲ್ಲಿ ನುಗ್ಗಿದ ಆಟೋಬೈಕ್‌ಗೆ ಡಿಕ್ಕಿಯಾಗಿ ಪ್ರಯಾಣಿಕ ಸಾವು
ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಶುಕ್ರವಾರ ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ.
ನಾಲ್ಕನೆ ದಿನದ ಬಳಿಕ ಮತ್ತೆ ಬೆಂಗಳೂರಲ್ಲಿ ಮಳೆ
ರಾಜಧಾನಿ ಬೆಂಗಳೂರಿನ ಕೆಲವು ಭಾಗದಲ್ಲಿ ಮತ್ತೆ ಶನಿವಾರ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕಣ್ಮರೆಯಾಗಿದ್ದ ಮಳೆರಾಯ ಮತ್ತೆ ಪ್ರತ್ಯಕ್ಷನಾಗಿದ್ದಾನೆ.
ರಾಜ್ಯದಲ್ಲಿ ನೀತಿ ಸಂಹಿತೆ ತುಸು ಸಡಿಲ: ಚಲುವರಾಯಸ್ವಾಮಿ

ಚುನಾವಣಾ ಆಯೋಗವು ರಾಜ್ಯದಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ತುಸು ಸಡಿಲಗೊಳಿಸಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದ್ದಾರೆ.

ಪರಂ, ರಾಜ್ಯಪಾಲರ ಹೆಸರಲ್ಲಿ ವಂಚಿಸಿದವನ ಬಂಧನ

ಮಹಮದ್ ಝಬೇರ್‌ ಎಂಬಾತ ರಾಜ್ಯಪಾಲರ ಲೆಟರ್ ಹೆಡ್ ಹಾಗೂ ಸಹಿಯನ್ನೇ ಫೋರ್ಜರಿ ಮಾಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರಿಗೆ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಶಿಕ್ಷಕರ ಬೇಸಿಗೆಯ ರಜೆಗಾಗಿ ಎಸ್ಸೆಸ್ಸೆಲ್ಸಿ-2 ಪರೀಕ್ಷೆ ಮುಂದಕ್ಕೆ

  ಬೇಸಿಗೆ ರಜೆಗೆ ಅಡ್ಡಿಯಾಗದಂತೆ ವಿಶೇಷ ತರಗತಿಗಳ ಜೊತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ 2 ವೇಳಾಪಟ್ಟಿಯನ್ನು ಪರಿಷ್ಕರಿಸಿ ಸರ್ಕಾರ ಮುಂದೂಡಿದೆ.

ರಾಮೋಜಿಗೌಡರಿಂದ ಮತದಾರರಿಗೆ ಹಂಚಲು ತಂದಿದ್ದ ಗಿಫ್ಟ್‌ ಬಾಕ್ಸ್‌ ವಶ
ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿಗೌಡ ಮತದಾರರಿಗೆ ಗಿಫ್ಟ್ ಬಾಕ್ಸ್ ಹಂಚುವ ಮೂಲಕ ಆಮಿಷ ಒಡ್ಡುತ್ತಿದ್ದಾರೆ ಎಂದು ಆನೇಕಲ್ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved