• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು : ರೈಲುಗಳ ಸಂಚಾರ ಭಾಗಶಃ ರದ್ದು
ರಾವು-ಅಂಬೇಡ್ಕರ್‌ನಗರ ನಿಲ್ದಾಣಗಳ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಕಾಮಗಾರಿ ಭಾಗಶಃ ರದ್ದಾಗಿದೆ.
ರಸ್ತೆ ಗುಂಡಿ ತ್ವರಿತವಾಗಿ ಮುಚ್ಚಿ: ತುಷಾರ್‌
ಮಳೆಯಿಂದ ನಗರದ ರಸ್ತೆಗಳಲ್ಲಿ ಗುಂಡಿ ಸೃಷ್ಟಿಯಾಗಿದ್ದು ಅನಧಿಕೃತವಾಗಿ ರಸ್ತೆ ಕತ್ತರಿಸಲು ಬ್ರೇಕ್‌ ಬಿದ್ದಂತಾಗಿದೆ.
ತಬಲಾ ವೇಣುಗೆ ಪಂಡಿತ ಕೆ.ಎಸ್.ಹಡಪದ ಪ್ರಶಸ್ತಿ
ಬೆಂಗಳೂರಿನ ಹಿರಿಯ ತಬಲಾ ಕಲಾವಿದ ಬಿ.ಎಸ್‌.ವೇಣುಗೋಪಾಲ ರಾಜು ಅವರಿಗೆ ಕೆ.ಎಸ್‌ ಹಡಪದ ಪ್ರಶಸ್ತಿ ಪ್ರಕಟವಾಗಿದೆ.
2 ತಿಂಗಳಿಂದ ನಮ್ಮ ಕ್ಲಿನಿಕ್‌ ಸಿಬ್ಬಂದಿಗೆ ವೇತನ ಇಲ್ಲ
ವೈದ್ಯರಿಗೆ ಮಾತ್ರ ಪಾವತಿಯಾಗಿದ್ದು ಉಳಿದವರಿಗೆ ಇಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಸಾಮೂಹಿಕ ರಜೆ ಹಾಕಲು ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ.
ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಿದ್ಧತೆ
ದೊಡ್ಡಬಳ್ಳಾಪುರ: 2023-24ನೇ ಸಾಲಿನ ತಾಲೂಕು ಮತ್ತು ಬೆಂಗಳೂರು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜೂ. 21ರಂದು ಹೊಸಕೋಟೆಯ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲು ನಿಗದಿಪಡಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಚಿನ್ನಸ್ವಾಮಿ ಸ್ಟೇಡಿಯಂ ಕ್ಯಾಂಟೀನಲ್ಲಿ ಆಹಾರ ಸೇವಿಸಿ ಯುವಕ ಅಸ್ವಸ್ಥ
ಆರ್‌ಸಿಬಿ-ಡೆಲ್ಲಿ ಐಪಿಎಲ್‌ ವೀಕ್ಷಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಕ್ಯಾಂಟೀನಲ್ಲಿ ಆಹಾರ ಸೇವನೆ ಮಾಡಿದ್ದ ಯುವಕನೋರ್ವ ಅಸ್ವಸ್ಥನಾಗಿದ್ದು, ಆಡಳಿತ ಮಂಡಳಿಯ ವಿರುದ್ಧ ದೂರು ದಾಖಲಾಗಿದೆ.
ಮೆಟ್ರೋದಲ್ಲಿ ಬೆಟ್ಟಿಂಗ್‌ ಜಾಹೀರಾತಿಗೆ ಸಾರ್ವಜನಿಕರ ಆಕ್ಷೇಪ
ನಮ್ಮ ಮೆಟ್ರೋದಲ್ಲಿ ಅಳವಡಿಸಲಾದ ಆನ್‌ಲೈನ್‌ ಕ್ರಿಕೆಟ್‌ ಬೆಟ್ಟಿಂಗ್‌ ಜಾಹೀರಾತು, ಭಿತ್ತಿಚಿತ್ರಗಳ ಕಂಡ ಪ್ರಯಾಣಿಕರು ಈ ಚಿತ್ರವನ್ನು ಹಂಚಿಕೊಂಡು ಅಸಮಾಧಾನ ಹೊರಹಾಕಿದ್ದಾರೆ.
ತಿಮಿಂಗಿಲ ಯಾರೆಂದು ಎಚ್‌ಡಿಕೆಯೇ ಹೇಳಲಿ: ಪರಂ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿರುವ ತಿಮಿಂಗಿಲ ಯಾರು ಎಂದು ಗೊತ್ತಿದ್ದರೆ ಹೇಳಲಿ ಪ್ರಕರಣವೇ ಮುಗಿದು ಹೋಗುತ್ತದೆ.

30 ಎನ್‌ಡಿಎ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಎಂಬಿಪಾ

ಎನ್‌ಡಿಎ ಒಕ್ಕೂಟದ ಬಿಜೆಪಿ ಹಾಗೂ ಜೆಡಿಎಸ್‌ನ 30ಕ್ಕೂ ಹೆಚ್ಚು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿರುಗೇಟು ನೀಡಿದ್ದಾರೆ.

ಠಾಣೆಯಲ್ಲಿ ಸಿವಿಲ್ ವ್ಯಾಜ್ಯ ತೀರ್ಮಾನಕ್ಕೆ ಹೈಕೋರ್ಟ್‌ ಗರಂ

ಠಾಣೆಯಲ್ಲಿ ಸಿವಿಲ್‌ ವ್ಯಾಜ್ಯ ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಪುನರಾವರ್ತನೆ ಆಗುತ್ತಿರುವುದಕ್ಕೆ ಮತ್ತೊಮ್ಮೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್‌, ಠಾಣೆಗಳನ್ನು ವ್ಯಾಪಾರ ಕೇಂದ್ರಗಳಾಗಿ ಮಾರ್ಪಡಿಸಲಾಗಿದೆ ಎಂದು ಕಟುವಾಗಿ ನುಡಿದಿದೆ.

  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved