• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ವಿಶೇಷ ತರಗತಿ ನಡೆಸುವ ಶಿಕ್ಷಕರಿಗೆ ಗಳಿಕೆ ರಜೆ

ಜೂನ್‌ನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ‘ಪರೀಕ್ಷೆ -2’ಗೆ ನೋಂದಾಯಿಸುವ ವಿದ್ಯಾರ್ಥಿಗಳಿಗೆ ನಿಗದಿಯಂತೆ ಮೇ 15 ರಿಂದ ಜೂನ್‌ 5 ರವರೆಗೆ ವಿಶೇಷ ತರಗತಿಗಳನ್ನು ನಡೆಸುವ ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ಕಡಿತವಾಗುವ ಬೇಸಿಗೆ ರಜಾದಿನಗಳಿಗೆ ಪರ್ಯಾಯವಾಗಿ ಗಳಿಕೆ ರಜೆ ಪಡೆಯಲು ಸರ್ಕಾರ ಅವಕಾಶ ನೀಡಿದೆ.

ಕೆಲಸ ಮಾಡದೆಯೂ ಚೀನಾಕ್ಕಿಂತ ಎತ್ತರಕ್ಕೆ ಬೆಳೆಯಬಹುದೆಂಬುದು ಕೆಲವರ ಭಾವನೆ

ಕೆಲಸ ಮಾಡದೆಯೂ ಚೀನಾಕ್ಕಿಂತ ಎತ್ತರಕ್ಕೆ ನಾವು ಬೆಳೆಯಬಹುದು ಎಂದು ನನಗಿಂತ ಕಿರಿಯರಾದ ಕೆಲವರಿಗೆ ಅನಿಸಿರಬಹುದು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ತಮ್ಮ ಟೀಕಾಕಾರರಿಗೆ ಟಾಂಗ್ ನೀಡಿದ್ದಾರೆ.

ಕೆಂಪೇಗೌಡ ಲೇಔಟಲ್ಲಿ ಮನೆ ನಿರ್ಮಿಸಲು ₹30 ಸಾವಿರ ಬಿಡಿಎ ವಸೂಲಿ: ಆಕ್ರೋಶ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಮನೆ, ಕಟ್ಟಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸುವ ನಿವೇಶನದಾರರಿಂದ ಮೂಲ ಸೌಕರ್ಯ ಪುನಃಶ್ಚೇತನದ ನೆಪವೊಡ್ಡಿ ಹೆಚ್ಚುವರಿಯಾಗಿ ತಲಾ ₹30 ಸಾವಿರ ವಸೂಲಿ ಮಾಡಲು ಮುಂದಾಗಿರುವುದು ನಿವೇಶನದಾರರ ಆಕ್ರೋಶಕ್ಕೆ ಗುರಿಯಾಗಿದೆ.
ಬೆಂಗಳೂರಿನಲ್ಲಿ ಮರ, ಕೊಂಬೆ ಬಿದ್ದು 6 ಮಂದಿ ಆಸ್ಪತ್ರೆಗೆ
ಬೆಂಗಳೂರಿನಲ್ಲಿ ಮಳೆ, ಗಾಳಿಗೆ ಮರ, ಕೊಂಬೆ ಬಿದ್ದು 6 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಾಯಕಾರಿ ಮರ ತೆರವು ಮಾಡದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಲೈಂಗಿಕ ದೌರ್ಜನ್ಯ ಕೇಸ್- ಸಂತ್ರಸ್ತರಿಗೆ ಹೇಳಿಕೆ ನೀಡಲು ಕಾಲಾವಕಾಶ ನೀಡಿ: ಹನುಮಂತರಾಯ
ಸಂಸದ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರ, ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತ ಮಹಿಳೆಯರಿಗೆ ತನಿಖಾಧಿಕಾರಿಗಳು, ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಹೆಚ್ಚಿನ ಅವಕಾಶ ನೀಡಬೇಕು ಎಂದು ಹಿರಿಯ ನ್ಯಾಯವಾದಿ ಸಿ.ಎಚ್. ಹನುಮಂತರಾಯ ಹೇಳಿದರು.
ಉಪನಗರ ರೈಲ್ವೆ: ಒಂದಕ್ಕೆ ಹತ್ತು ಮರ; ಯೋಜನೆಗಾಗಿ 32 ಸಾವಿರ ಮರಗಳಿಗೆ ಕೊಡಲಿ
ಉಪ ನಗರ ರೈಲ್ವೇ ಯೋಜನೆಗಾಗಿ (ಬಿಎಸ್‌ಆರ್‌ಪಿ) ಕಡಿಯಲಾಗುವ 32 ಸಾವಿರ ಮರಗಳಿಗೆ ಪರ್ಯಾಯವಾಗಿ ಒಂದಕ್ಕೆ ಹತ್ತರಂತೆ ಸಸಿಗಳನ್ನು ನೆಡಲು ಕ್ರಮ ವಹಿಸಲಾಗಿದೆ ಎಂದು ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ತಿಳಿಸಿದೆ.
ನಾಡಿದ್ದು ರಾಮಮೂರ್ತಿನಗರದಲ್ಲಿ ನೀರಿನ ಮಿತ ಬಳಕೆ ಜಾಗೃತಿ ಜಾಥಾ
ನೀರಿನ ಮಿತ ಬಳಕೆ ಹಾಗೂ ಉಳಿವಿಗಾಗಿ ಜಾಗೃತಿ ಜಾಥಾ ಮತ್ತು ಜನರ ಸಮಸ್ಯೆ ನಿವಾರಿಸಲು ಜನಸ್ಪಂದನ ಕಾರ್ಯಕ್ರಮವನ್ನು ಎಸ್‌ಕೆಎಫ್ ಫೌಂಡೇಶನ್ ವತಿಯಿಂದ ಮೇ 18ರಂದು ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಕೆ.ಎಫ್ ಅಧ್ಯಕ್ಷೆ ಶಾಂತಾ ಕೃಷ್ಣಮೂರ್ತಿ ತಿಳಿಸಿದರು.
ದೇಗುಲದಲ್ಲಿ ದೇವರ ಕೊರಳಲ್ಲಿದ್ದ 632 ಗ್ರಾಂ ಚಿನ್ನ ಕದ್ದಿದ್ದವನ ಸೆರೆ
ನಗರದಲ್ಲಿ ಬೀಗ ಹಾಕಿದ ದೇವಾಲಯಗಳು ಹಾಗೂ ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಡಿಗೇಡಿಯೊಬ್ಬನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಪನಗರ ರೈಲ್ವೆಗಾಗಿ 650ಕ್ಕೂ ಅಧಿಕ ಕಟ್ಟಡಗಳಿಗೆ ಹಾನಿ
ಉಪನಗರ ರೈಲ್ವೆ ಯೋಜನೆಯ ನಾಲ್ಕು ಕಾರಿಡಾರ್‌ ಕಾಮಗಾರಿಯಿಂದಾಗಿ ಭಾಗಶಃ ಹಾಗೂ ಪೂರ್ಣ ಪ್ರಮಾಣದ ಸೇರಿ 650ಕ್ಕೂ ಹೆಚ್ಚು ಕಟ್ಟಡಗಳಿಗೆ ಧಕ್ಕೆಯಾಗಲಿದೆ ಎಂದು ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ತಿಳಿಸಿದೆ.
ವೇತನಕ್ಕಾಗಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ
ವೇತನ ಪಾವತಿ ವಿಳಂಬ ಹಾಗೂ ವೇತನ ಕಡಿತ ವಿರೋಧಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಮಂಗಳವಾರ ಬೆಳಗ್ಗೆ ಶಾಂತಿನಗರ ಘಟಕದಲ್ಲಿ ದಿಢೀರ್‌ ಪ್ರತಿಭಟನೆ ನಡೆಸಿದ್ದರಿಂದ ಎಲೆಕ್ಟ್ರಿಕ್ ಬಸ್‌ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved