• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಆರೋಗ್ಯದಲ್ಲಿ ಜಾಗ್ರತೆ ವಹಿಸಿ
ದಾಬಸ್‌ಪೇಟೆ: ಮಹಿಳೆಯರು ಎದೆ ಭಾಗದಲ್ಲಿ ಯಾವುದೇ ರೀತಿ ಗಡ್ಡೆ ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದರಿಂದ ಮುಂದಾಗುವ ಅನಾಹುತ ತಪ್ಪಿಸಬಹುದು ಎಂದು ಸ್ತನ ಕ್ಯಾನ್ಸರ್ ತಜ್ಞೆ ಡಾ.ಸಿ.ಯು.ಪೂವಮ್ಮ ತಿಳಿಸಿದರು.
ಭಗೀರಥ ಜನಾಂಗದ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ
ದೊಡ್ಡಬಳ್ಳಾಪುರ: ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ಭಗೀರಥ ಜಯಂತ್ಯುತ್ಸವವನ್ನು ಮಂಗಳವಾರ ತಾಲೂಕು ಕಚೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.
ಪರಿಶ್ರಮ ನೀಟ್ ಅಕಾಡೆಮಿಯ ಅದ್ವಿತೀಯ ಸಾಧನೆ
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ವೈದ್ಯರಾಗುವ ಕನಸನ್ನು ನನಸಾಗಿಸುವ ಸದುದ್ದೇಶದಿಂದೊಂದಿಗೆ ಊರುಗೋಲಾಗಿ ನಿಂತಿದೆ ಪರಿಶ್ರಮ ನೀಟ್ ಅಕಾಡೆಮಿ.
ಪಾರಂಪರಿಕ ಆಚರಣೆಗಳಿಗೆ ಜೀವ ತುಂಬಿ
ಹೊಸಕೋಟೆ: ಪೂರ್ವಿಕರು ಪಾರಂರಪರಿಕವಾಗಿ ಆಚರಿಸಿಕೊಂಡು ಬಂದಿರುವ ಹಬ್ಬ ಹರಿದಿನಗಳಿಗೆ ಯುವ ಸಮುದಾಯ ಜೀವ ತುಂಬಬೇಕು ಎಂದು ದೊಡ್ಡಘಟ್ಟಿಗನಬ್ಬೆ ಗ್ರಾಪಂ ಅಧ್ಯಕ್ಷ ಸುರೇಶ್ ತಿಳಿಸಿದರು.
ರೈಲಿಗೆ ಸಿಲುಕಿ 50ಕ್ಕೂ ಹೆಚ್ಚು ಕುರಿ ಸಾವು
ದಾಬಸ್‌ಪೇಟೆ: ಕೆರೆಯಲ್ಲಿ ನೀರು ಕುಡಿಸಲು ರೈಲ್ವೆ ಹಳಿ ದಾಟುವಾಗ ರೈಲು ಕುರಿಗಳ ಮೇಲೆ ಹರಿದ ಪರಿಣಾಮ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಿಡವಂದ ರೈಲ್ವೆ ನಿಲ್ದಾಣದ ಕೆರೆ ಸಮೀಪ ನಡೆದಿದೆ.
ಡಿಡಬ್ಲ್ಯೂಆರ್‌ ಅಳವಡಿಕೆಗೆ ಐಎಂಡಿಗೆ ಜಾಗದ ಕೊರತೆ

ನಗರದ ಹವಾಮಾನದ ಕುರಿತಂತೆ ನಿಖರ ಮಾಹಿತಿಯನ್ನು ತಿಳಿಯಲು ಡಾಪ್ಲರ್ ವೆದರ್ ರಾಡಾರ್ (ಡಿಡಬ್ಲ್ಯೂಆರ್‌) ಅಳವಡಿಕೆ ಭಾರತದ ಹವಾಮಾನ ಇಲಾಖೆ ರೂಪಿಸಿರುವ ಯೋಜನೆಗೆ ಸ್ಥಳದ ಅಭಾವ ಉಂಟಾಗಿದ್ದು, ಯೋಜನೆ ಜಾರಿಗೆ ಹಿನ್ನಡೆಯಾಗಿದೆ.

ಹುಬ್ಬಳ್ಳಿ, ಹೊಸಪೇಟೆ ರೈಲು ಸಂಚಾರ ಭಾಗಶಃ ರದ್ದು

ಅರಸೀಕೆರೆ ಮತ್ತು ಬಾಣಾವರ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ತೆರವಿಗಾಗಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಮತ್ತು ತೆಗೆದು ಹಾಕುವ ಕಾಮಗಾರಿ ಹಿನ್ನೆಲೆಯಲ್ಲಿ ಕೆಲ ರೈಲುಗಳನ್ನು ಯಶವಂತಪುರ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.

ಬೆಂಗಳೂರು: ಮಳೆಯಿಂದ ಬೆಸ್ಕಾಂಗೆ 3.30 ಕೋಟಿ ರು. ನಷ್ಟ
ಮಳೆಯಿಂದಾಗಿ ಬೆಸ್ಕಾಂಗೆ 3.30 ಕೋಟಿ ರು. ನಷ್ಟವಾಗಿದೆ ಎಂದು ಮಾಹಿತಿ ನೀಡಿದೆ.
ಜುಲೈ ಅಂತ್ಯಕ್ಕೆ ವಿಸ್ತರಿತ ಹಸಿರು ಮಾರ್ಗ ತೆರೆಯಲು ಬಿಎಂಆರ್‌ಸಿಎಲ್‌ ಸಿದ್ಧತೆ
ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಜನಸಂಚಾರ ಸನ್ನಿಹಿತವಾಗಿದ್ದು, ಬಹುತೇಕ ಜುಲೈ ಅಂತ್ಯ ಅಥವಾ ಆಗಸ್ಟ್‌ ಆರಂಭದಲ್ಲಿ ಈ ಮಾರ್ಗವನ್ನು ತೆರೆಯಲು ಬೆಂಗಳೂರು ಮೆಟ್ರೋ ರೈಲು ನಿಗಮ ಯೋಜಿಸಿದೆ.
ಡಿಡಬ್ಲ್ಯೂಆರ್‌ ಅಳವಡಿಕೆಗೆ ಐಎಂಡಿಗೆ ಜಾಗದ ಕೊರತೆ
ನಗರದಲ್ಲಿ ರಡಾರ್‌ ಅಳವಡಿಕೆಗೆ ಐಎಂಡಿ ಯೋಜನೆ ರೂಪಿಸಿದ್ದು, ಮೋಡ,ಮಳೆ, ಗಾಳಿ ಕುರಿತು ಅಧ್ಯಯನಕ್ಕೆ ಪೂರಕವಾಗಲಿದೆ.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved