ನಗರದ ಹವಾಮಾನದ ಕುರಿತಂತೆ ನಿಖರ ಮಾಹಿತಿಯನ್ನು ತಿಳಿಯಲು ಡಾಪ್ಲರ್ ವೆದರ್ ರಾಡಾರ್ (ಡಿಡಬ್ಲ್ಯೂಆರ್) ಅಳವಡಿಕೆ ಭಾರತದ ಹವಾಮಾನ ಇಲಾಖೆ ರೂಪಿಸಿರುವ ಯೋಜನೆಗೆ ಸ್ಥಳದ ಅಭಾವ ಉಂಟಾಗಿದ್ದು, ಯೋಜನೆ ಜಾರಿಗೆ ಹಿನ್ನಡೆಯಾಗಿದೆ.
ಅರಸೀಕೆರೆ ಮತ್ತು ಬಾಣಾವರ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ತೆರವಿಗಾಗಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಮತ್ತು ತೆಗೆದು ಹಾಕುವ ಕಾಮಗಾರಿ ಹಿನ್ನೆಲೆಯಲ್ಲಿ ಕೆಲ ರೈಲುಗಳನ್ನು ಯಶವಂತಪುರ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.