• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸನಾತನ ಧರ್ಮ ಪುನರುತ್ಥಾನದ ಪ್ರತೀಕ ಶಂಕರಾಚಾರ್ಯ
ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ನೇತೃತ್ವದಲ್ಲಿ ಭಾನುವಾರ ಜಗದ್ಗುರು ಶಂಕರಾಚಾರ್ಯರ ಜಯಂತ್ಯುತ್ಸವವನ್ನು ತಾಲೂಕು ಕಚೇರಿ ಸಮ್ಮೇಳನ ಸಭಾಂಗಣದಲ್ಲಿ ಆಚರಿಸಲಾಯಿತು.
ಮನುಷ್ಯರಷ್ಟೇ ಮಣ್ಣಿನ ಆರೋಗ್ಯವೂ ಮುಖ್ಯ: ಮೂಡಲಗಿರಿಯಪ್ಪ
ದಾಬಸ್‌ಪೇಟೆ: ಪರಿಸರದಲ್ಲಿ ಮಣ್ಣಿನ ಆರೋಗ್ಯ ಹೆಚ್ಚಾದಂತೆಲ್ಲಾ ಮನುಷ್ಯನ ಆರೋಗ್ಯವೂ ಅತ್ಯುತ್ತಮವಾಗಿರುತ್ತದೆ. ರೈತರು ಕೃಷಿ ತ್ಯಾಜ್ಯಗಳನ್ನು ಒಂದು ಉತ್ಕೃಷ್ಟವಾದ ಗೊಬ್ಬರವನ್ನಾಗಿ ಪರಿವರ್ತಿಸಿ ಸಾವಯವ ಗೊಬ್ಬರವಾಗಿ ಬಳಸಬಹುದೆಂದು ಬೆಂಗಳೂರು ಕೃಷಿ ವಿಶ್ವದ್ಯಾಲಯ (ಜಿಕೆವಿಕೆ) ಖುಷ್ಕಿ ಬೇಸಾಯ ಪ್ರಾಯೋಜನೆ ಮುಖ್ಯ ವಿಜ್ಞಾನಿ ಡಾ.ಮೂಡಲಗಿರಿಯಪ್ಪ ಅಭಿಪ್ರಾಯಪಟ್ಟರು.
ಬದುಕಿನೊಂದಿಗೆ ಬೆಸೆದುಕೊಂಡಿರುವ ನಾಟಕಗಳು
ಹೊಸಕೋಟೆ: ನಾಲ್ಕು ಶತಮಾನಗಳು ಕಳೆದರೂ ಫ್ರೆಂಚ್ ನಾಟಕಕಾರ ಮೋಲಿಯರ್‌ ನಾಟಕಗಳ ಮಹತ್ವ ಕುಸಿಯುವುದಿಲ್ಲ ಎಂದು ಜನಪದರು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಪಾಪಣ್ಣ ತಿಳಿಸಿದರು.
ದೇಶ ರಕ್ಷಣೆಯಲ್ಲಿ ಸೈನಿಕರ ಪಾತ್ರ ಮಹತ್ವದ್ದು
ಹೊಸಕೋಟೆ: ಕಣ್ಣುಗಳ ರಕ್ಷಣೆಗೆ ರೆಪ್ಪೆಗಳು ಎಷ್ಟು ಅವಶ್ಯವೋ, ಹಾಗೆಯೇ ದೇಶ ರಕ್ಷಣೆ ಮಾಡುವಲ್ಲಿ ಸೈನಿಕರ ಪಾತ್ರ ಮಹತ್ವದ್ದು ಎಂದು ಜನನಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಲಯನ್ ಡಾ.ಸಿ.ಜಯರಾಜ್ ತಿಳಿಸಿದರು.
ಪೆನ್‌ಡ್ರೈವ್: ಕೆಆರ್‌ಎಸ್‌ ಪಕ್ಷದಿಂದ ಇಂದು ಹಾಸನ ಚಲೋ
ದೊಡ್ಡಬಳ್ಳಾಪುರ: ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲು ಹಾಗೂ ಲೈಂಗಿಕ ಹಗರಣ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಲು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ - ಕೆಆರ್‌ಎಸ್‌ ಪಕ್ಷದ ನೇತೃತ್ವದಲ್ಲಿ ಇದೇ ಮೇ 13ರಂದು ಸೋಮವಾರ ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಶಿವಶಂಕರ್ ಹೇಳಿದರು.
ಶೈಕ್ಷಣಿಕ ಪ್ರಗತಿಯಿಂದ ಸಮುದಾಯದ ಅಭಿವೃದ್ಧಿ ಸಾಧ್ಯ
ದೊಡ್ಡಬಳ್ಳಾಪುರ: ಕುರುಬ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಮೂಲಕ, ಸಮುದಾಯ ಜಾಗೃತಿ, ಸಂಸ್ಕೃತಿ ಪರಂಪರೆಗಳ ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಸಂರಕ್ಷಿಸುವುದು ಅಗತ್ಯ ಎಂದು ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
ಹೈಕ ಮೀಸಲು ಅವೈಜ್ಞಾನಿಕ ಜಾರಿ: ರಾಜ್ಯಪಾಲರಿಗೆ ಮನವಿಗೆ ನಿರ್ಧಾರ
ಹೈದರಾಬಾದ್‌ ಕರ್ನಾಟಕ ಭಾಗದ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ಜಾರಿಗೊಳಿಸುತ್ತಿದ್ದು, ಇದರಿಂದ ಇನ್ನುಳಿದ 24 ಜಿಲ್ಲೆಗಳ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೀರ್ಮಾನ
ಸರ್ಕಾರಿ ಶಾಲಾ ಕಟ್ಟಡ ಕೆಡವಿದ ಖಾಸಗಿ ವ್ಯಕ್ತಿ: ದೂರು
ದಾಬಸ್‌ಪೇಟೆ: ಯಾವುದೇ ಆದೇಶ, ಅನುಮತಿಯಿಲ್ಲದೆ ಸರ್ಕಾರಿ ಶಾಲಾ ಕಟ್ಟಡವನ್ನು ಖಾಸಗಿ ವ್ಯಕ್ತಿಯೊಬ್ಬರು ಕೆಡವಿದ್ದು ಆತನ ವಿರುದ್ಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಜ್ವಲ್‌ ಹುಡುಕಿ ಕೊಟ್ಟವರಿಗೆ ₹ 1 ಲಕ್ಷ: ಜನತಾ ಪಕ್ಷ
ಲೈಂಗಿಕ ಹಗರಣ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಹುಡುಕಿ ಕೊಟ್ಟವರಿಗೆ ₹1 ಲಕ್ಷ ಬಹುಮಾನ ನೀಡುವುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್‌ ಅಂಟಿಸಿ ಶನಿವಾರ ನಗರದಲ್ಲಿ ಪ್ರತಿಭಟನೆ ಮಾಡಿದರು.
ವಿಶ್ವಕ್ಕೆ ಸಮಾನತೆ ಸಾರಿದ ಬಸವಣ್ಣ
ದಾಬಸ್‌ಪೇಟೆ: 12ನೇ ಶತಮಾನದ ತತ್ವಜ್ಞಾನಿ, ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣ ದೇಶಕಂಡ ಬಹುದೊಡ್ಡ ಸಮಾಜ ಸುಧಾಕರ. ವಚನ ಸಾಹಿತ್ಯದ ಮೂಲಕ ಜನರನ್ನು ತಲುಪಿದ ಸಾಹಿತಿ. ಸಮಾನತೆಯನ್ನು ವಿಶ್ವಕ್ಕೆ ಸಾರಿದ ಮಹಾನ್ ಜ್ಞಾನಿ ಎಂದು ಮುಖಂಡ ಎಡೇಹಳ್ಳಿ ಉದಯ್ ಕುಮಾರ್ ತಿಳಿಸಿದರು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 502
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved