• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ
ಸೂಲಿಬೆಲೆ: ಇಂದಿನ ನಾಗಾಲೋಟದಲ್ಲಿ ಯಾವುದೇ ಬೇದಭಾವವಿಲ್ಲದೇ ಸಮಾಜ ಬದಲಾವಣೆ ಕಾಣಬೇಕಾದರೆ ಕೇವಲ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಬೆಂಗಳೂರು ಹಾಲು ಒಕ್ಕೂಟ ನಿರ್ದೇಶಕ ಬಿ.ವಿ.ಸತೀಶಗೌಡ ಹೇಳಿದರು.
ಯಾದವರ ಕಳಸ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಹೊಸಕೋಟೆ: ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಖಿಲ ಭಾರತ ಯಾದವ(ಗೊಲ್ಲ)ಸಮಾಜ ರಾಷ್ಟ್ರಾದ್ಯಂತ ಹಮ್ಮಿಕೊಂಡಿರುವ ಕಳಸ ರಥಯಾತ್ರೆ ಮಂಗಳವಾರ ತಾಲೂಕಿಗೆ ಆಗಮಿಸಿದಾಗ ಯಾದವ ಸಂಘದ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.
ಮಹಿಳೆಯರು ಹೈನುಗಾರಿಕೆ ಮಾಡಿ
ನೆಲಮಂಗಲ: ಗ್ರಾಮೀಣ ರೈತ ಮಹಿಳೆಯರು ಅರ್ಥಿಕವಾಗಿ ಸಬಲರಾಗಲು ಹೈನುಗಾರಿಕೆ ಮಾಡಿ ಎಂದು ರೋಟರಿ ಅಧ್ಯಕ್ಷ ಜಿ.ಆರ್.ನಾಗರಾಜು ತಿಳಿಸಿದರು.
ಸ್ಮಾರ್ಟ್ ಮೀಟರ್‌ : ಜಾರ್ಜ್‌ ವಿರುದ್ಧ ತನಿಖೆಗೆ ಹೈ ತಡೆ
ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಟೆಂಡರ್‌ನಲ್ಲಿ ಅಕ್ರಮ ನಡೆದಿರುವ ಆರೋಪ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿದ್ದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ಬುಧವಾರ ತಡೆಯಾಜ್ಞೆ ನೀಡಿದೆ.
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ

ಹೈಕೋರ್ಟ್‌ ನಿರ್ದೇಶನ ಧಿಕ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಸುಮಾರು 30 ಸಾವಿರ ಸಾರಿಗೆ ನೌಕರರಿಗೆ ಇದೀಗ ಸಂಕಷ್ಟ ಎದುರಾಗಿದೆ.   ಕೆಲಸಕ್ಕೆ ಗೈರಾಗಿದ್ದ ಸಾರಿಗೆ ನೌಕರರ ಒಂದು ದಿನದ ವೇತನ ಕಡಿತದ ಜತೆಗೆ, ಗೈರಿಗೆ ಕಾರಣ ಕೇಳಿ ನೋಟಿಸ್‌ ಕೂಡ ಜಾರಿ ಮಾಡಲಾಗಿದೆ.

ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗ ಸಲ್ಲಿಸಿರುವ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಿದ್ದು, ಒಳ ಮೀಸಲಾತಿ ಅನುಷ್ಠಾನ ಕುರಿತು ವ್ಯಾಪಕ ಚರ್ಚೆ ನಡೆಯುವ ನಿರೀಕ್ಷೆಯಿದೆ.
ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ
ದೇವನಹಳ್ಳಿ: ಜಿಲ್ಲಾದ್ಯಂತ ಉತ್ತಮ ಮಳೆ ಆಗುತ್ತಿದ್ದು ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿರುವ ಈ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ರಸಗೊಬ್ಬರಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಸೂಚಿಸಿದರು.
ಜೆಡಿಎಸ್ ಬಲಪಡಿಸಲು ಹೆಚ್ಚು ಸದಸ್ಯತ್ವದ ಶಕ್ತಿ ನೀಡಿ
ನೆಲಮಂಗಲ: ರಾಜ್ಯಾದ್ಯಂತ ಜೆಡಿಎಸ್ ಪಕ್ಷವನ್ನು ಬಲಪಡಿಸಲು ಜೆಡಿಎಸ್ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದ್ದು, ಅತಿ ಹೆಚ್ಚು ಸದಸ್ಯತ್ವ ಮಾಡಿಸುವ ಮೂಲಕ ಕಾರ್ಯಕರ್ತರು ನನಗೆ ಹೆಚ್ಚಿನ ಶಕ್ತಿ ನೀಡಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.
ಹೈಕೋರ್ಟ್‌ ತರಾಟೆ ಮಣಿದು ರಾಜ್ಯ ಸಾರಿಗೆ ಮುಷ್ಕರ ವಾಪಸ್‌
ನ್ಯಾಯಾಲಯ ತಡೆ ವಿಧಿಸಿದ ಹೊರತಾಗಿಯೂ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮಂಗಳವಾರ ಸಾರಿಗೆ ಮುಷ್ಕರ ನಡೆಸಿದ್ದು, ತನ್ನ ಆದೇಶ ಧಿಕ್ಕರಿಸಿ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸಿದಕ್ಕಾಗಿ ನೌಕರರ ಸಂಘಟನೆಗೆ ಹೈಕೋರ್ಟ್‌ ತೀವ್ರ ತಪರಾಕಿ ಹಾಕಿದೆ.
ಮದರಸಾ ಬೋಧಕರಿಗೆ ಕನ್ನಡ ಕಲಿಕೆ ಅಭಿಯಾನ ಶುರು
ರಾಜ್ಯದ ಅರೇಬಿಕ್ ಮದರಸಾಗಳ ಗುರುಗಳಿಗೆ ಕನ್ನಡ ಕಲಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 200 ಮದರಸಾ ಬೋಧಕರಿಗೆ ಕನ್ನಡ ಕಲಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಸೀದಿಗಳ ಮೌಲ್ವಿಗಳಿಗೂ ಕನ್ನಡ ಕಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ತಿಳಿಸಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 621
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved