• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋದರ ಸಂಬಂಧಿಯನ್ನು ಹತ್ಯೆಗೈದವನ ಬಂಧನ
ಹಳೇ ದ್ವೇಷದ ಹಿನ್ನೆಲೆಯಲ್ಲಿ ಸೋದರ ಸಂಬಂಧಿಯನ್ನು ಕೊಲೆಗೈದಿದ್ದ ಆರೋಪಿಯನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂ. ವಿವಿ ವಿದ್ಯಾರ್ಥಿನಿಯರ ನಿಲಯದಲ್ಲಿ ನೀರಿನ ಸಮಸ್ಯೆ
ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ನಿಲಯದಲ್ಲಿ ಪದೇ ಪದೇ ನೀರಿನ ಸಮಸ್ಯೆಯಿಂದ ಬೇಸರಗೊಂಡ ವಿದ್ಯಾರ್ಥಿನಿಯರು ಶನಿವಾರ ಬೆಳಗ್ಗೆ ವಿವಿಯ ಮುಖ್ಯರಸ್ತೆಯನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್‌ ಮುಚ್ಚುವ ಹುನ್ನಾರ: ಆತಂಕದಲ್ಲಿ ಪೋಷಕರು
ದಾಬಸ್‌ಪೇಟೆ: ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವನ್ನು ಉನ್ನತೀಕರಿಸುವ ನೆಪವೊಡ್ಡಿ ಸದ್ದಿಲ್ಲದೆ ನೆಲಮಂಗಲ ಪಟ್ಟಣಕ್ಕೆ ವರ್ಗಾವಣೆ ಮಾಡುವ ಹುನ್ನಾರ ನಡೆಯುತ್ತಿರುವ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಕನ್ನಡಪ್ರಭ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.
ನಾಯಿಗಳಿಗೆ ಮೈಕ್ರೋ ಚಿಪ್‌: ಬಿಬಿಎಂಪಿಗೆ ನೋಟಿಸ್‌ ಜಾರಿ
ನಗರದ ಬೀದಿನಾಯಿಗಳಿಗೆ ಮೈಕ್ರೋಚಿಪ್ ಅಳವಡಿಸುವ ಬಿಬಿಎಂಪಿ ಟೆಂಡರ್ ಕರೆದಿರುವ ಸಂಬಂಧ ರಾಜ್ಯ ಸರ್ಕಾರ ಹಾಗೂ ಪಾಲಿಕೆಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಬಿಜೆಪಿ- ಜೆಡಿಎಸ್‌ ಮಧ್ಯೆ ಮೇಲ್ಮನೆಗೂ ದೋಸ್ತಿ
ಲೋಕಸಭಾ ಚುನಾವಣೆ ಬಳಿಕ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿದಿದ್ದು, ಬಿಜೆಪಿ ಐದು ಸ್ಥಾನ ಮತ್ತು ಜೆಡಿಎಸ್‌ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಹೈಕಮಾಂಡ್‌ ಐದು ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ.
ನಾಗದೇವನಹಳ್ಳಿಯಲ್ಲಿ ತ್ಯಾಗರಾಜ ಬ್ಯಾಂಕ್‌ನ 13ನೇ ಶಾಖೆ ಆರಂಭ
ಶ್ರೀ ತ್ಯಾಗರಾಜ ಕೋ ಆಪರೇಟಿವ್‌ ಬ್ಯಾಂಕ್‌ ವಜ್ರಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ 13ನೇ ನೂತನ ಶಾಖೆಯನ್ನು ಪ್ರಾರಂಭಿಸಿದೆ.
ಮಳೆಗೂ ಮೊದಲೇ ಈ ಸಲ ಅಗತ್ಯಕ್ಕಿಂತ ಹೆಚ್ಚು ಬೀಜ ಸ್ಟಾಕ್‌!

ಕೆಲ ದಿನಗಳಿಂದ ಬಿಸಿಲ ಬೇಗೆಗೆ ಬೆಂಡಾಗಿದ್ದ ಭುವಿಗೆ ವರುಣನ ಆಗಮನ ರೈತರಲ್ಲಿ ಒಂದಷ್ಟು ಸಮಾಧಾನ ತಂದಿದ್ದು, ಬಿತ್ತನೆಗೆ ಮುಂದಾಗಿದ್ದಾರೆ. ಆದ್ದರಿಂದ ಅಗತ್ಯ ಪ್ರಮಾಣದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಲು ಕ್ರಮ ಕೈಗೊಂಡಿರುವುದಾಗಿ ಕೃಷಿ ಇಲಾಖೆ ಹೇಳಿಕೊಂಡಿದೆ.

ಬೆಂ.ವಿವಿ 165 ವರ್ಷಗಳ ಪಯಣದ ಪುಸ್ತಕ ಬಿಡುಗಡೆ
ಬೆಂಗಳೂರು ವಿಶ್ವವಿದ್ಯಾಲಯದ 165 ವರ್ಷಗಳ ಗಮನಾರ್ಹ ಪಯಣದ ಅಪರೂಪ ಮತ್ತು ಒಳನೋಟವುಳ್ಳ ಪ್ರಬಂಧ ಸಂಕಲನ ‘ಬೆಂಗಳೂರು ವಿಶ್ವವಿದ್ಯಾಲಯದ ಒಡಿಸ್ಸಿ: 1858 ರಿಂದ 2024’ ಎಂಬ ಪುಸ್ತಕವನ್ನು ಕುಲಪತಿ ಡಾ.ಜಯಕರ ಎಸ್‌.ಎಂ ಇತ್ತೀಚೆಗೆ ಬಿಡುಗಡೆ ಮಾಡಿದರು.
ಪರಿಷ್ಕೃತ ಅಂಚೆ ಬ್ಯಾಂಕ್‌ ಆ್ಯಪ್‌ ಹಳೆ ಒಎಸ್‌ನಲ್ಲಿ ಕೆಲಸ ಮಾಡದೆ ಸಮಸ್ಯೆ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಮೊಬೈಲ್ ಅಪ್ಲಿಕೇಷನ್ ಅಪ್ಡೇಟ್ ಆಗಿರುವುದರಿಂದ ಹಳೇ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಅನೇಕ ಗ್ರಾಹಕರಿಗೆ ಆ್ಯಪ್ ಬಳಕೆ ಮಾಡಲು ಸಾಧ್ಯವಾಗದೆ ಅನನುಕೂಲವಾಗುತ್ತಿದೆ.
ನಗರ ದೇವತೆ ಅಣ್ಣಮ್ಮದೇವಿ ವಾರ್ಷಿಕೋತ್ಸವ
ನಗರ ದೇವತೆ ಅಣ್ಣಮ್ಮದೇವಿ 20ನೇ ವಾರ್ಷಿಕೋತ್ಸವ ಮತ್ತು ಜಕ್ಕರಾಯನಕೆರೆ ಊರ ಹಬ್ಬಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 502
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved