• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ನಿರ್ಮೂಲನೆಗೆ ಬಸವಣ್ಣನ ಆದರ್ಶ ಪಾಲಿಸಿ: ವಿ.ಸೋಮಣ್ಣ
ಸಮಾನತೆ, ಜಾತಿ ವ್ಯವಸ್ಥೆ ನಿರ್ಮೂಲನೆ, ಸಮ ಸಮಾಜ ನಿರ್ಮಾಣಕ್ಕೆ ಕ್ರಾಂತಿಯೋಗಿ ಬಸವೇಶ್ವರರ ಆದರ್ಶ ಪಾಲಿಸಬೇಕು ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಲೇಖಕಿಯರ ಸಂಘದಿಂದ ವಿವಿಧ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ
ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಜನವಾಣಿಯನ್ನು ದೈವವಾಣಿ ಮಾಡಿದ ಬಸವಣ್ಣ: ನ್ಯಾ. ಶಿವರಾಜ್‌ ಪಾಟೀಲ್‌
ಕಾಯಕವೇ ಕೈಲಾಸವೆನಿಸಿದ, ಕೀಳಾಗಿ ಕಾಣುವ ಮಹಿಳೆಯರನ್ನು ಗೌರವಿಸಿದ, ಜನವಾಣಿಯನ್ನು ದೈವವಾಣಿಯಾಗಿ ಮಾಡಿದವರು ಬಸವಣ್ಣ ಎಂದು ಸುಪ್ರೀಂ ಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್‌ ಹೇಳಿದರು.
ಐಎಫ್‌ಎಸ್‌ ಪರೀಕ್ಷೆಯಲ್ಲಿ ದೇಶಕ್ಕೆ ಶಶಿಕುಮಾರ್‌ 66ನೇ ರ್‍ಯಾಂಕ್‌
ಅಪ್ಪಟ ಗ್ರಾಮೀಣ ಪ್ರದೇಶದ ಪ್ರತಿಭೆ ಎಸ್‌.ಎಲ್‌. ಶಶಿಕುಮಾರ್‌ ಯುಪಿಎಸ್‌ಸಿಯ ಐಎಫ್‌ಎಸ್‌ ಪರೀಕ್ಷೆಯಲ್ಲಿ ದೇಶದಲ್ಲೇ 66ನೇ ರ್‍ಯಾಂಕ್‌ ಪಡೆದಿದ್ದಾರೆ.
ಎಲ್ಲರೂ ಕನ್ನಡ ಭಾಷೆಯನ್ನು ಪ್ರೋತ್ಸಾಹಿಸಿ
ವಿಜಯಪುರ: ಸಾಹಿತ್ಯ ಪರಿಷತ್ತಿನ ಕೆಲಸ ಮಾಡಲು ಸಾಹಿತಿಗಳೇ ಆಗಬೇಕೆಂದೇನೂ ಇಲ್ಲ. ಕನ್ನಡ ಓದು ಬರಹ ಬರುವವರು ಯಾರು ಬೇಕಾದರೂ ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ ಮಾಡಬಹುದು ಎಂದು ತಾಲೂಕು ಕಸಾಪ ಘಟಕದ ಅಧ್ಯಕ್ಷ ನಂಜೇಗೌಡ ಹೇಳಿದರು.
ಪರಿಸರ ಸಂರಕ್ಷಣೆಗೆ ಕೈಜೋಡಿಸಿ
ಹೊಸಕೋಟೆ: ಪ್ರಸ್ತುತ ಜಗತ್ತಿನಲ್ಲಿ ವೃಕ್ಷ ಸಂಪತ್ತನ್ನು ಉಳಿಸಿ ಬೆಳೆಸುವುದು ಅತ್ಯಗತ್ಯವಾಗಿದ್ದು ಪ್ರತಿಯೊಬ್ಬರು ಹಬ್ಬ ಹರಿದಿನಗಳಲ್ಲಿ ಮನೆಯ ಹಿತ್ತಲು, ಸುತ್ತಮುತ್ತ ಇರುವ ಖಾಲಿ ಸ್ಥಳಗಳಲ್ಲಿ ಬಳಿ ಗಿಡ ನೆಟ್ಟು ಮನೆಯಲ್ಲಿ ಹಬ್ಬ ಹರಿದಿನಗಳನ್ನು ಆಚರಣೆ ಮಾಡಿ ಎಂದು ಕಾಳಪ್ಪನಹಳ್ಳಿ ಭದ್ರಕಾಳಿ ದೇವಾಲಯದ ಧರ್ಮದರ್ಶಿ ನಾಗರಾಜಶಾಸ್ತ್ರಿ ತಿಳಿಸಿದರು.
ಸೋಂಪುರ ಹೋಬಳಿಯಲ್ಲಿ ಜೋರು ಮಳೆ
ದಾಬಸ್‌ಪೇಟೆ: ಸೋಂಪುರ ಹೋಬಳಿಯಲ್ಲಿ ಬರೋಬ್ಬರಿ ೫ ತಿಂಗಳ ಬಳಿಕ ಗುರುವಾರ ಸಂಜೆ ಜೋರು ಮಳೆಯಾಗಿದೆ. ಬಿಸಿಲ ಬೇಗೆಗೆ ಬೆಂದಿದ್ದ ಜನರಿಗೆ ತಂಪಾದ ವಾತಾವರಣ ಸಮಾಧಾನ ತಂದಿದೆ.
ಪ್ರವಾಹ ಪರಿಸ್ಥಿತಿ ತಡೆಗಾಗಿ ವಿಶ್ವಬ್ಯಾಂಕ್‌ ಸಾಲ
ಕಳೆದ ಕೆಲವರ್ಷಗಳಿಂದ ಆರ್ಥಿಕವಾಗಿ ಸದೃಢಗೊಳ್ಳುತ್ತಿರುವ ಬಿಬಿಎಂಪಿ ಇದೀಗ ಅಭಿವೃದ್ಧಿ ಕಾಮಗಾರಿಗಳಿಗಾಗಿ ವಿಶ್ವ ಬ್ಯಾಂಕ್‌ನಿಂದ 1,500 ಕೋಟಿ ರು. ಸಾಲ ಪಡೆಯಲು ನಿರ್ಧರಿಸಿದೆ.
ಸರ್ಕಾರಿ ಶಾಲೆಗೆ ಮೊದಲ ರ್‍ಯಾಂಕ್‌!

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ.  

ಇಂದು ಅಕ್ಷಯ ತೃತೀಯ: ಚಿನ್ನ ಖರೀದಿಗೆ ನಗರದ ಜನ ಸಜ್ಜು
ಅಕ್ಷಯ ತೃತೀಯದ ಹಬ್ಬಕ್ಕೆ ನಗರ ಸಜ್ಜಾಗಿದ್ದು, ಹಬ್ಬದ ಮುನ್ನಾದಿನವೇ ಗ್ರಾಹಕರು ಮುಂಗಡವಾಗಿ ಚಿನ್ನ ಖರೀದಿಸಿದ್ದು, ಶುಕ್ರವಾರ ಮನೆಯಲ್ಲಿ ಪೂಜಿಸಲು ಅಣಿಯಾಗಿದ್ದಾರೆ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 502
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved