ಪರಿಸರ ಸಂರಕ್ಷಣೆಗೆ ಕೈಜೋಡಿಸಿಹೊಸಕೋಟೆ: ಪ್ರಸ್ತುತ ಜಗತ್ತಿನಲ್ಲಿ ವೃಕ್ಷ ಸಂಪತ್ತನ್ನು ಉಳಿಸಿ ಬೆಳೆಸುವುದು ಅತ್ಯಗತ್ಯವಾಗಿದ್ದು ಪ್ರತಿಯೊಬ್ಬರು ಹಬ್ಬ ಹರಿದಿನಗಳಲ್ಲಿ ಮನೆಯ ಹಿತ್ತಲು, ಸುತ್ತಮುತ್ತ ಇರುವ ಖಾಲಿ ಸ್ಥಳಗಳಲ್ಲಿ ಬಳಿ ಗಿಡ ನೆಟ್ಟು ಮನೆಯಲ್ಲಿ ಹಬ್ಬ ಹರಿದಿನಗಳನ್ನು ಆಚರಣೆ ಮಾಡಿ ಎಂದು ಕಾಳಪ್ಪನಹಳ್ಳಿ ಭದ್ರಕಾಳಿ ದೇವಾಲಯದ ಧರ್ಮದರ್ಶಿ ನಾಗರಾಜಶಾಸ್ತ್ರಿ ತಿಳಿಸಿದರು.