• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ಮುಂದಿನ ಪ್ರಕ್ರಿಯೆಗೆ ಹೈಕೋರ್ಟ್‌ ಬ್ರೇಕ್‌

ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮುಂದಿನ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಬೆಂಗಳೂರು-ಮಧುರೈ ನಡುವೆ ಸಂಚರಿಸುವ ವಂದೇ ಭಾರತ್ ರೈಲಿಗೆ ಗೌರ್ನರ್‌ ಗೆಹಲೋತ್‌ ಸ್ವಾಗತ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವರ್ಚುವಲ್ ಮೂಲಕ ಚಾಲನೆ ನೀಡಿದ ಬೆಂಗಳೂರು-ಮಧುರೈ ನಡುವೆ ಸಂಚರಿಸುವ ವಂದೇ ಭಾರತ್ ರೈಲನ್ನು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಸ್ವಾಗತಿಸಿದರು.

ಮಕ್ಕಳ ಪ್ರತಿಭೆಯನ್ನು ಬೆಳೆಸಿ ಪ್ರೋತ್ಸಾಹಿಸಬೇಕಾದದ್ದು ಶಿಕ್ಷಕರ ಜವಾಬ್ದಾರಿ : ಬಿಇಒ ರಂಗಸ್ವಾಮಿ

ಪ್ರತಿಭಾ ಕಾರಂಜಿಯು ಕನಕಪುರದ ಕೋಡಿಹಳ್ಳಿ ಹೋಬಳಿಯ ಬನ್ನಿಮುಕ್ಕೋಡ್ಲು ಪ್ರೌಢಶಾಲಾ ಆವರಣದಲ್ಲಿ ನಡೆಯಿತು.  

ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ ಅರ್ಜಿ ಬಾಕಿ ಇಲ್ಲ: ನ್ಯಾಯಾಲಯಕ್ಕೆ ರಾಜಭವನ ಮಾಹಿತಿ
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ಮೂವರು ಮಾಜಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳು ತಮ್ಮ ಬಳಿ ಬಾಕಿ ಇಲ್ಲ ಎಂದು ರಾಜಭವನವು ನ್ಯಾಯಾಲಯಕ್ಕೆ ತಿಳಿಸಿದೆ. ಈ ಹೇಳಿಕೆಯ ಬಗ್ಗೆ ಪರಿಶೀಲಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
ಹೈಕೋರ್ಟ್‌ನಲ್ಲಿ ಮುಡಾ ಕೇಸ್‌ ಸಿಎಂ ತಪ್ಪು ಮಾಡಿಲ್ಲ ಎಂದರೆ ಚಿಂತೆ ಏಕೆ?: ರಾಜ್ಯಪಾಲರ ವಾದ
ಮುಖ್ಯಮಂತ್ರಿಗಳ ವಿರುದ್ಧದ ಆರೋಪ ಪ್ರಕರಣದಲ್ಲಿ ಸಂಪುಟದ ಸಲಹೆ ಅಗತ್ಯವಿಲ್ಲ ಎಂದು ರಾಜ್ಯಪಾಲರ ಪರ ವಕೀಲರು ವಾದಿಸಿದ್ದಾರೆ. ಸಂಪುಟದ ಸಲಹೆಯನ್ನು ಪರಿಗಣಿಸದೆ ರಾಜ್ಯಪಾಲರು ಸ್ವಂತ ವಿವೇಚನೆ ಬಳಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ 56.45 ಕೋಟಿ ರು. ಮೊತ್ತದ ಉಚಿತ ವಿದ್ಯುತ್
ಪ್ರತಿ ಕುಟುಂಬಕ್ಕೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರ್ಣಗೊಂಡಿದ್ದು, ಈ ಯೋಜನೆಯಡಿ ರಾಮನಗರ ಜಿಲ್ಲೆಯಲ್ಲಿ 56.45 ಕೋಟಿ ರುಪಾಯಿಗಳಿಗೂ ಅಧಿಕ ಮೊತ್ತದ ಉಚಿತ ‍ವಿದ್ಯುತ್ ಸರಬರಾಜು ಮಾಡಲಾಗಿದೆ.
ಕ್ರೀಡೆಯಿಂದ ದೈಹಿಕ - ಮಾನಸಿಕ ಆರೋಗ್ಯ ಸದೃಢ: ಶಾಸಕ ಎಚ್.ಸಿ.ಬಾಲಕೃಷ್ಣ
ವ್ಯಕ್ತಿಯನ್ನು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡುವಲ್ಲಿ ಕ್ರೀಡೆಯು ಪ್ರಮುಖ ಪಾತ್ರ ವಹಿಸುತ್ತದೆ. ಅದ್ದರಿಂದ ಶಿಕ್ಷಕರು ದೈಹಿಕವಾಗಿ ಸದೃಢರಾಗುವ ಮುಖೇನ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು. ಮಾಗಡಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕ್ರೀಡಾಕೂಟದಲ್ಲಿ ಮಾತನಾಡಿದರು.
ಮಕ್ಕಳಲ್ಲಿನ ಪ್ರತಿಭೆ ತರುವ ಕೆಲಸ ನಿರಂತರವಾಗಿರಲಿ: ಬಮುಲ್ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತನ್ನದೇ ಆದ ಪ್ರತಿಭೆ ಅಡಗಿದ್ದು, ಅದನ್ನು ಹೊರ ತರುವ ಕೆಲಸ ಶಿಕ್ಷಕರಿಂದ ನಿರಂತರವಾಗಿ ಆಗಬೇಕು ಎಂದು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್ ತಿಳಿಸಿದರು. ಹೊಸಕೋಟೆಯಲ್ಲಿ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ಮಾತನಾಡಿದರು.
ಕ್ರೀಡೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಅಗತ್ಯ: ಕೆ.ಜೆ.ರೂಪಶ್ರೀ
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಪಾಲ್ಗೊಂಡರೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು ಎಂದು ಕಬ್ಬಡಿ ರಾಷ್ಟ್ರೀಯ ಆಟಗಾರ, ಕಬಡ್ಡಿ ತರಬೇತುದಾರ ಕೆ.ಜೆ.ರೂಪಶ್ರೀ ಹೇಳಿದರು. ಚನ್ನಪಟ್ಟಣದಲ್ಲಿ ಕ್ರೀಡಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕುಂದಾಣದ ಜಾಲಿಗೆ ಗ್ರಾಪಂಗೆ ಕೇಂದ್ರ ಹಣಕಾಸು ಆಯೋಗ ತಂಡ ಭೇಟಿ
ಕೇಂದ್ರ ಸರ್ಕಾರದ ಹಣಕಾಸು ಆಯೋಗದ ನಿಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ವಿವಿಧ ಘಟಕಗಳನ್ನು ವೀಕ್ಷಣೆ ನಡೆಸಿ ಮಾಹಿತಿ ಪಡೆದುಕೊಂಡರು.
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 626
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved