• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫುಟ್‌ಪಾತಲ್ಲಿ ಹೈ ಮಾಸ್ಕ್‌ ಕಂಬ: ಓಡಾಲು ಪಾಚಾರಿಗಳ ಪರದಾಟ
ಮಂತ್ರಿಮಾಲ್‌ ಮುಂಭಾಗದ ಜಂಕ್ಷನ್‌ನಲ್ಲಿದ್ದ ಕಂಬವನ್ನು ತೆರವುಗೊಳಿಸಿ ಪಾದಚಾರಿಗಳಿಗೆ ಸಂಚಾರಕ್ಕೆ ಸುಗಮ ಮಾಡಿಕೊಡಲಾಗಿದೆ.
₹95 ಲಕ್ಷ ಮೌಲ್ಯದ ಬ್ರಾಂಡೆಡ್‌ ಕಂಪನಿಗಳ ನಕಲಿ ಉತ್ಪನ್ನ ಜಪ್ತಿ
ಫ್ಯಾಕ್ಟರಿ, ಗೋದಾಮಿನ ಮೇಲೆ ಸಿಸಿಬಿ ದಾಳಿ ಮಾಡಿ ₹95 ಲಕ್ಷ ಮೌಲ್ಯದ ಬ್ರಾಂಡೆಡ್‌ ಕಂಪನಿಗಳ ನಕಲಿ ಉತ್ಪನ್ನ ಜಪ್ತಿ ಮಾಡಲಾಗಿದೆ.
ಮುಖ್ಯರಸ್ತೆ ದುಸ್ಥಿತಿ ವಿರುದ್ಧ ಜನಾಕ್ರೋಶ
ದೊಡ್ಡಬಳ್ಳಾಪುರ: ಇಲ್ಲಿನ ಕೊಂಗಾಡಿಯಪ್ಪ ಮುಖ್ಯರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆ ದುರಸ್ತಿಗೆ ಜಲ್ಲಿ ಕಲ್ಲುಗಳನ್ನು ಹರಡಿ ತಿಂಗಳುಗಳೇ ಕಳೆದರೂ ಡಾಂಬರು ಹಾಕದೆ ನಿರ್ಲಕ್ಷ್ಯ ವಹಿಸಿರುವ ನಗರಸಭೆ ವಿರುದ್ಧ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ರಿಯಲ್‌ ಎಸ್ಟೇಟ್‌ ಉದ್ಯಮಿಯ ನಡು ರಸ್ತೆಯಲ್ಲಿ ಅಟ್ಟಾಡಿಸಿ ಹತ್ಯೆ
ಮಾಜಿ ರೌಡಿ ಶೀಟರ್‌ ಆಗಿದ್ದ ಉದ್ಯಮಿಯನ್ನು ಮನೆ ಬಳಿಯೇ ಕೊಂದು ಪರಾರಿಯಾದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಯಾರೇ ತಪ್ಪೆಸಗಿದ್ದರೂ ಕಾನೂನು ಕ್ರಮ ಆಗಲಿ
ಹೊಸಕೋಟೆ: ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿ ಸ್ತ್ರೀಯರಿಗೆ ಗೌರವ ಸ್ಥಾನಮಾನವಿದ್ದು, ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಆಗಿದ್ದರೆ ಕಾನೂನು ಕ್ರಮ ಆಗಲಿ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.
ಬಿಡಿಎ ಕಾಂಪ್ಲೆಕ್ಸ್‌ ಲೀಸ್‌ಗೆ ನೀಡಲು 200 ಕೋಟಿ ಕಿಕ್‌ಬ್ಯಾಕ್‌: ಅಶೋಕ್‌
ಟೆಂಡರ್‌ ರದ್ದು ಮಾಡದಿದ್ದರೆ ಉಗ್ರ ಹೋರಾಟ ಮಾಡುವೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.
ಇಂದಿನಿಂದ 5 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದಲ್ಲಿ ಗಾಳಿ ಸಹಿತ ಆಲಿಕಲ್ಲು ಮಳೆಯಬ್ಬರ
ರಾಜಧಾನಿಯಲ್ಲಿ ಸತತ ಒಂದು ಗಂಟೆಗಳ ಕಾಲ ಸುರಿದ ವರ್ಷಧಾರೆಗೆ ಸುಮಾರು 60ಕ್ಕೂ ಹೆಚ್ಚು ಮರಗಳು ಧರಾಶಾಯಿಯಾಗಿದ್ದು, ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿ ಸವಾರರ ಪರದಾಡುವಂತಾಯಿತು.
187 ರು.ಐಸ್‌ಕ್ರೀಂ ಡೆಲಿವರಿ ನೀಡದ ಸ್ವಿಗ್ಗಿಯಿಂದ ₹5,000 ಪರಿಹಾರ ಗೆದ್ದ!
ಮುಂಗಡವಾಗಿ ಹಣ ಪಡೆದು ಐಸ್‌ಕ್ರೀಂ ಡೆಲಿವರಿ ನೀಡದೆ, ಹಣವನ್ನೂ ವಾಪಸ್‌ ಮಾಡದ ಸ್ವಿಗ್ಗಿ ವಿರುದ್ಧ ಗ್ರಾಹಕ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಿ ಜಯ ಸಾಧಿಸಿದ ನಗರದ ವ್ಯಕ್ತಿಯೊಬ್ಬರು, ಐಸ್‌ಕ್ರೀಂ ಮೊತ್ತ 187 ರು. ಜೊತೆಗೆ 5,000 ರು. ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸಬರ್ಬನ್‌ ರೈಲು: ದೊಡ್ಡಜಾಲ ಮೂಲಕ ಏರ್‌ಪೋರ್ಟ್‌ ಸಂಪರ್ಕಿಸಲು ಯೋಜನೆ

ಮೆಜೆಸ್ಟಿಕ್‌ನಿಂದ ದೇವನಹಳ್ಳಿ ಸಂಪರ್ಕಿಸುವ ಉಪನಗರ ರೈಲಿನ ಮೊದಲ ‘ಸಂಪಿಗೆ’ ಮಾರ್ಗವನ್ನು ಬಳ್ಳಾರಿ ರಸ್ತೆಯ ಏರ್‌ಪೋರ್ಟ್‌ ಟ್ರಂಪೆಟ್ ಇಂಟರ್‌ಚೇಂಜ್‌ನ ಬದಲಾಗಿ ದೊಡ್ಡಜಾಲದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸಲು ಯೋಜಿಸಿದೆ.

  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 502
  • next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved