• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು: ಮೆಟ್ರೋ ರೈಲಲ್ಲಿ ಜೋಡಿಯ ಸಲ್ಲಾಪ

ದೆಹಲಿ ಮೆಟ್ರೋದಂತೆ ‘ನಮ್ಮ ಮೆಟ್ರೋ’ ರೈಲಿನಲ್ಲಿ ಮತ್ತೊಮ್ಮೆ ವಿವಾದ ತಲೆದೂರಿದ್ದು, ಚಲಿಸುತ್ತಿದ್ದ ರೈಲಿನಲ್ಲಿ ಯುವ ಜೋಡಿಯೊಂದು ಎಲ್ಲರೆದುರು ತೋರಿದ ಸಲ್ಲಾಪ ವರ್ತನೆಗೆ ಬಹಳಷ್ಟು ಪ್ರಯಾಣಿಕರು, ನೆಟ್ಟಿಗರು ಕೆಂಗಣ್ಣು ಬೀರಿದ್ದರೆ, ಇನ್ನೊಂದಿಷ್ಟು ಜನ ಸಮರ್ಥಿಸಿಕೊಂಡಿದ್ದಾರೆ.

ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ದಾಳಿ: ನಾಲ್ವರಿಗೆ ಜಾಮೀನು
ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದನ್ನು ಆಕ್ಷೇಪಿಸಿ ಹಿಂದು ವ್ಯಕ್ತಿ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ ಮತ್ತು ಆತನಿಗೆ ಸೇರಿದ ಚಿನ್ನಾಭರಣಗಳನ್ನು ದೋಚಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಹೈಕೋರ್ಟ್‌ ಜಾಮೀನು ನೀಡಿದೆ.
ರಾಜಕಾಲುವೆ ಒತ್ತುವರಿಯ ತೆರವಿಗೆ ಸಮನ್ವಯ ಕೊರತೆ
ಮಳೆಗಾಲ ಆರಂಭಕ್ಕೂ ಮುನ್ನ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕಿದ್ದ ಬಿಬಿಎಂಪಿಗೆ ಕಂದಾಯ ಇಲಾಖೆಯಿಂದ ಸಮರ್ಪಕ ನೆರವು ಸಿಗದ ಕಾರಣ ಒತ್ತುವರಿ ತೆರವು ಕಾರ್ಯಾಚರಣೆಗೆ ಹಿನ್ನಡೆಯಾಗುತ್ತಿದೆ.
ಬಿಬಿಎಂಪಿ : ನೀರಿಗಾಗಿ ನೀಡಿದ ₹4 ಕೋಟಿ ಅನುದಾನ ಹಿಂಪಡೆದ ಪಾಲಿಕೆ
ದಾಸರಹಳ್ಳಿ ನಮ್ಮ ಕ್ಷೇತ್ರಕ್ಕೆ ನೀರಿಗಾಗಿ 4 ಕೋಟಿ ರು.ಹಣ ಬಿಡುಗಡೆ ಮಾಡಿದ್ದ ಪಾಲಿಕೆ ಆಯುಕ್ತರು ಟೆಂಡರ್ ಕರೆಯುವ ಮುನ್ನವೇ ಹಿಂಪಡೆದಿದ್ದಾರೆ ಎಂದು ಶಾಸಕ ಎಸ್. ಮುನಿರಾಜು ಆಕ್ರೋಶ ವ್ಯಕ್ತಪಡಿಸಿದರು.
ಪೆನ್‌ ಡ್ರೈವ್‌ ಕೇಸಲ್ಲಿ ನನ್ನ ಪಾತ್ರವಿಲ್ಲ: ಎಲ್‌ಆರ್‌ಎಸ್‌
ಪೆನ್‌ಡ್ರೈವ್‌ ಕೇಸಲ್ಲಿ ನನ್ನ ಪಾತ್ರವಿಲ್ಲ ಎಂಬುದಾಗಿ ಮಾಜಿ ಸಂಸದ ಎಲ್‌ ಆರ್‌ ಶಿವರಾಮೇಗೌಡ ತಿಳಿಸಿದ್ದಾರೆ.
ಬೈಕ್‌ಗೆ ಕಾರು ತಾಕಿ ಜಗಳ: ಉದ್ಯಮಿ ಕಪಾಳ ಮೋಕ್ಷಕ್ಕೆ ಬೈಕ್‌ ಸವಾರ ಬಲಿ!
ಕಾರು ತಾಕಿಸಿ ಹೋದ ಮಹಿಳೆ ಹಿಂಬಲಿಸಿದ ಸವಾರನನ್ನು ಮನೆಗೆ ಕರೆದು ಸಂಧಾನ ಯತ್ನ ನಡೆಸಿದಾಗ ಇವರ ಮಧ್ಯ ಪ್ರವೇಶಿಸಿದ ಪತಿಯು ಸವಾರನ ಮೇಲೆ ಹಲ್ಲೆ ನಡೆಸಿ, ಕಪಾಳಮೋಕ್ಷ ಮಾಡಿದ್ದಾನೆ. ನೋವಿನಲ್ಲೆ ಮನೆಗೆ ಬಂದ ಪ್ರಭುರಾಮ್‌ ರಾತ್ರಿ ಮಲಗಿದ್ದಲ್ಲೇ ಪ್ರಾಣ ಬಿಟ್ಟಿದ್ದಾನೆ.
ಬನಶಂಕರಿ ದೇವಳದ ಹುಂಡಿಗೆ 1 ತಿಂಗಳಲ್ಲಿ 44.04 ಲಕ್ಷ ಕಾಣಿಕೆ
ನಗರದ ಬನಶಂಕರಿ ದೇವಾಲಯದಲ್ಲಿ ಸೋಮವಾರ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, ಏಪ್ರಿಲ್‌ ತಿಂಗಳಲ್ಲಿ 44.04 ಲಕ್ಷ ರು.ಗಳಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ.
ಮಳೆಪೂರ್ವ ಸಿದ್ಧತೆಗೆ ಸುತ್ತೋಲೆ ಹೊರಡಿಸಿದ ಕಂದಾಯ ಇಲಾಖೆ
ರಾಜ್ಯದಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಹಾನಿಯನ್ನು ತಗ್ಗಿಸಲು ಜಿಲ್ಲಾಧಿಕಾರಿಗಳು ಪೂರ್ವಸಿದ್ಧತಾ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸಿ
ನೆಲಮಂಗಲ: ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸಿ, ಬೆಳೆಸುವ ಮಹದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು ಎಂದು ನೆಲಮಂಗಲ ತಾಲೂಕು ಕಸಾಪ ಅಧ್ಯಕ್ಷ ಬೈರನಹಳ್ಳಿ ಪ್ರಕಾಶ್ ತಿಳಿಸಿದರು.
ರಕ್ತದಾನ ಮಾಡಿ ಆರೋಗ್ಯವಂತರಾಗಿ: ಕೃಷ್ಣನ್‌ ಕೌಶಿಕ್‌
ವಿಜಯಪುರ: ರಕ್ತದಾನ ಮಾಡುವ ವ್ಯಕ್ತಿಯ ಆರೋಗ್ಯ ವೃದ್ಧಿಸುತ್ತದೆ. ಯಾವುದೇ ಜಾತಿ, ವರ್ಣ, ಮತ-ಭೇದಗಳಿಲ್ಲದೆ ಮನುಷ್ಯರಿಂದ ಮನುಷ್ಯರಿಗೆ ಮಾತ್ರವೇ ಮಾಡಲು ಸಾಧ್ಯವಾಗುವ ಏಕೈಕ ದಾನ ರಕ್ತದಾನ ಎಂದು ನಂದಿನಿ ವಿದ್ಯಾನಿಕೇತನ ಶಾಲೆಯ ಪ್ರಾಂಶುಪಾಲ ಡಿ.ಆರ್ ಕೃಷ್ಣನ್ ಕೌಶಿಕ್ ತಿಳಿಸಿದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 502
  • next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved