• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗದ ಮೇಲೆಯೇ ಕುಸಿದು ಪ್ರಾಣ ಬಿಟ್ಟ ಕಲಾವಿದ!
ದೊಡ್ಡಬಳ್ಳಾಪುರ: ಪೌರಾಣಿಕ ನಾಟಕದಲ್ಲಿ ಮನೋಜ್ಞ ಅಭಿನಯ ನೀಡುತ್ತಿದ್ದ ಕಲಾವಿದ, ಪ್ರೇಕ್ಷಕರ ಚಪ್ಪಾಳೆಯ ನಡುವೆಯೇ ದಿಢೀರನೇ ರಂಗ ಮಂಟಪದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸಮೀಪದ ಯಲಹಂಕ ತಾಲೂಕಿನ ಸಾತನೂರು ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮಣಿಪುರ ಹಿಂಸಾಚಾರ: ಪರಿಹಾರಕ್ಕೆ ಕರ್ನಾಟಕ ಮೈಥೇಯಿ ಅಸೋಸಿಯೇಷನ್‌ ಒತ್ತಾಯ
ಮಣಿಪುರದಲ್ಲಿ ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ ನೀಡಲು ಆಗ್ರಹಿಸಿ ಮಣಿಪುರ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿರುದ್ಧ ಕರ್ನಾಟಕ ಮೈಥೇಯಿ ಅಸೋಸಿಯೇಷನ್‌ ಪ್ರತಿಭಟನೆ.
ಬೆಂಗಳೂರು ಸತತ 2ನೇ ದಿನವೂ ಮಳೆಯ ಸಿಂಚನ
ನಗರದಾದ್ಯಂತ ಗುಡುಗು-ಮಿಂಚು, ಬಿರುಗಾಳಿ ಸಹಿತ ಶುಕ್ರವಾರ ಮಳೆಯಾಗಿದ್ದು, 35ಕ್ಕೂ ಹೆಚ್ಚು ಮರಗಳು ಧಾರಾಶಾಹಿಯಾಗಿ, ವಾಹನಗಳು ಜಖಂಗೊಂಡಿವೆ.
ಚುನಾವಣೆ ಬಳಿಕ ಹುಣ್ಣಿಗೆರೆ ಬಿಡಿಎ ವಿಲ್ಲಾ ಮಾರಾಟ

31 ಎಕರೇಲಿ ವಿಲ್ಲಾಗಳು ನಿರ್ಮಿಸಲಾಗಿದ್ದು, ಸದ್ಯ ವಿಲ್ಲಾ ಮತ್ತು 1 ಬಿಎಚ್‌ಕೆ ಮನೆಗಳ ದರವನ್ನು ಬಿಡಿಎ ಸಿದ್ಧಪಡಿಸಿ ಕೊಂಡಿದೆ. 30/40 ಅಳತೆಯ 3 ಬಿಎಚ್‌ಕೆಯ 152 ಮನೆಗಳಿದ್ದು, ಪ್ರತಿ ಮನೆಗೆ ₹73 ಲಕ್ಷ ದರ ನಿಗದಿಪಡಿಸಲಾಗಿದೆ.

ಮೊದಲ ಸ್ವದೇಶಿ ಬಾಂಬರ್‌ ಏರ್‌ಕ್ರಾಫ್ಟ್‌ ಅನಾವರಣ
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫೈಯಿಂಗ್ ವೆಡ್ಜ್ ಡಿಫೆನ್ಸ್ ಆಂಡ್ ಏರೋಸ್ಪೇಸ್ ಟೆಕ್ನಾಲಜೀಸ್ ಕಂಪನಿಯು ಮಾನವರಹಿತ ಸ್ವದೇಶಿ ಬಾಂಬರ್ "ಎಫ್‌ಡಬ್ಲ್ಯೂಡಿ-200 ಬಿ ಏರ್‌ಕ್ರಾಫ್ಟ್ " ರೂಪಿಸಿರುವುದಾಗಿ ತಿಳಿಸಿದೆ. ಜೊತೆಗೆ ಇದನ್ನು ಭಾರತೀಯ ಸೇನೆಯ ಸೇವೆಗೆ ನಿಯೋಜಿಸುವ ಪ್ರಯತ್ನ ನಡೆದಿರುವುದಾಗಿ ಹೇಳಿದೆ.
ಸರ್ಕಾರವೇ ಆರೋಪಿಗಳ ರಕ್ಷಣೆ ನಿಂತಿರುವಅನುಮಾನವಿದೆ: ಅಹಿಂದ ಒಕ್ಕೂಟ ಆರೋಪ
ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ದೊರಕಿಸುವ ಬದಲು ಆರೋಪಿಯನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅಹಿಂದ ಬಾಲನ್‌ ಆರೋಪಿಸಿದರು.
ರೇಸ್​ ಕೋರ್ಸ್​: ಎಫ್​ಐಆರ್‌ ರದ್ದಿಗೆ ಹೈಕೋರ್ಟ್ ನಕಾರ
ಅನಧಿಕೃತ ಕುದುರೆ ಬೆಟ್ಟಿಂಗ್, ಅಕ್ರಮ ಹಣ ಸಂಗ್ರಹ ಆರೋಪದ ಹಿನ್ನೆಲೆ 26 ಮಂದಿ ಬುಕ್ಕಿಗಳು, ಕಂಪನಿಗಳ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.
ಮಾಲೀಕರ ಮನೆಗೆ ಕನ್ನ ಹಾಕಿದಾಕೆ ಬಂಧನ
ಕೆಲಸಕ್ಕಿದ್ದ ಮನೆಯಲ್ಲೇ ಮಾಲೀಕರ ಕಣ್ಣು ತಪ್ಪಿಸಿ ನಗದು, ಆಭರಣಕ್ಕೆ ಕನ್ನಹಾಕಿದ ಮಹಿಳೆಯನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿ, ತನಿಖೆ ಕೈಗೆತ್ತುಕೊಂಡಿದ್ದಾರೆ.
ನೆಲದ ಕಾನೂನಿನ ಗ್ರಹಿಕೆ, ಅರಿವು ಅಗತ್ಯ: ದಯಾನಂದ
ನಗರದ ಯಲಹಂಕದಲ್ಲಿರುವ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರಮಟ್ಟದ ತಂತ್ರಜ್ಞಾನ, ಸಾಂಸ್ಕೃತಿಕ ಉತ್ಸವ ''ಅನಾದ್ಯಂತ-2024'
ಪ್ರಜ್ವಲ್‌ಗೆ ಜಾಮೀನು ಸಿಗದಂತೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಸಿಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 502
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved