ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿಭಾ ಪ್ರದರ್ಶನಕ್ಕೆ ಬೇಸಿಗೆ ಶಿಬಿರಗಳು ಪೂರಕ
ದಾಬಸ್ಪೇಟೆ: ಮಕ್ಕಳ ಪ್ರತಿಭೆಗೆ ವೇದಿಕೆ ಒದಗಿಸುವುದರ ಜತೆಗೆ ವ್ಯಕ್ತಿತ್ವ ರೂಪಿಸುವುದಕ್ಕಾಗಿ ಪ್ರತಿವರ್ಷ ಉಚಿತ ಬೇಸಿಗೆ ತರಬೇತಿ ಶಿಬಿರ ಹಮ್ಮಿಕೊಂಡಿರುವುದು ಸಂತಸ. ಮಕ್ಕಳು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೊನ್ನೇನಹಳ್ಳಿ ಗ್ರಾಪಂ ಪಿಡಿಒ ಮಂಜಮ್ಮ ತಿಳಿಸಿದರು.
ಮಕ್ಕಳು ದೇಶದ ಸಂಪತ್ತು: ಹಿರೇಮಠದ ಶ್ರೀಗಳು
ದಾಬಸ್ಪೇಟೆ: ಮಕ್ಕಳು ನಮ್ಮ ರಾಷ್ಟ್ರೀಯ ಸಂಪತ್ತು. ನಮ್ಮ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಅವರ ಮೇಲಿದೆ ಎಂದು ತುಮಕೂರಿನ ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಆಂಜನೇಯನ ಶಕ್ತಿ, ಶ್ರೀರಾಮನ ಭಕ್ತಿಯಿಂದ ಬದುಕು ಪಾವನ
ಹೊಸಕೋಟೆ: ಉತ್ತರ ಭಾರತದಲ್ಲಿ ಶ್ರೀರಾಮನ ಆರಾಧನೆ, ದಕ್ಷಿಣ ಭಾರತದಲ್ಲಿ ಆಂಜನೇಯನ ಆರಾಧನೆ ಮಾಡಲಾಗುತ್ತೆ, ಆಂಜನೇಯ ಎಂದರೆ ಶಕ್ತಿ, ಶ್ರೀರಾಮ ಎಂದರೆ ಭಕ್ತಿ ಇವೆರಡೂ ಸೇರಿದರೆ ಗ್ರಾಮ ಸುಭಿಕ್ಷದ ಜೊತೆಗೆ ಬದುಕು ಪಾವನವಾಗುತ್ತದೆ ಎಂದು ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಶ್ರೀ ದ್ರೌಪದಿ ಆದಿಪರಾಶಕ್ತಿ ಮಹಾಸಂಸ್ಥಾನ ಪೀಠದ ಸದ್ಗುರು ಶ್ರೀ ಬಾಲಯೋಗಿ ಸಾಯಿ ಮಂಜುನಾಥ ಮಹಾರಾಜ್ ಸ್ವಾಮೀಜಿ ತಿಳಿಸಿದರು.
ಕೊಳವೆ ಬಾವಿಗಳಿಗೆ ಹೆಚ್ಚುವರಿ ಪೈಪ್ ಅಳವಡಿಕೆ
ದಾಬಸ್ಪೇಟೆ: ನೆಲಮಂಗಲ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಳ ರಕ್ಷಣೆಗೆ ರೈತರು ಕೊಳವೆ ಬಾವಿಗಳಿಗೆ ಹೆಚ್ಚುವರಿ ಪೈಪ್ಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ.
ಬೀದಿಗಳಿಗೆ ಸೋಡಿಯಂ ದೀಪಗಳ ಬದಲು ಎಲ್ಇಡಿ ದೀಪ ಅಳವಡಿಕೆ
ರಾಜಧಾನಿಯ ಬೀದಿಗಳಲ್ಲಿ ವಿದ್ಯುತ್ ದೀಪದ ಸಮಸ್ಯೆ ನಿವಾರಣೆಗೆ ಎಲ್ಇಡಿ ಬೀದಿ ದೀಪ ಅಳವಡಿಕೆ ಯೋಜನೆಯ ಅನುಷ್ಠಾನಕ್ಕೆ ಬಿಬಿಎಂಪಿ ತಯಾರಿ ನಡೆಸಿದೆ.
ಕನ್ನಡ ಪರಿಚಾರಿಕೆಗೆ ತ್ರಿಕರಣ ಶುದ್ಧಿ ಅಗತ್ಯ: ಡಾ। ಹಂ.ಪ.ನಾಗರಾಜಯ್ಯ
ಕನ್ನಡದ ಬೆಳವಣಿಗೆಯಲ್ಲಿ ಪರಿಚಾರಿಕೆಯ ಕೆಲಸವನ್ನು ತನು, ಮನ, ಧನ ವ್ಯಯಿಸಿ ತ್ರಿಕರಣ ಶುದ್ಧಿ, ನಿರ್ಮಲ ಮನಸ್ಸಿನಿಂದ ಮಾಡಬೇಕು ಎಂದು ವಿದ್ವಾಂಸ ಡಾ। ಹಂ.ಪ.ನಾಗರಾಜಯ್ಯ ಅಭಿಪ್ರಾಯಪಟ್ಟರು.
ಹೆದ್ದಾರಿಗಳ ಬಳಿ ಟ್ರಾಮಾ ಕೇರ್ ಕೇಂದ್ರ ಸ್ಥಾಪಿಸಿ: ಭಾಸ್ಕರ್ ರಾವ್
ಅತ್ಯುತ್ತಮ ಹೆದ್ದಾರಿಗಳ ಜೊತೆಗೆ ಅತ್ಯುತ್ತಮ ಟ್ರಾಮಾ ಕೇರ್ ಕೇಂದ್ರಗಳು ಅಗತ್ಯವಿದೆ ಎಂದು ಬಿಜೆಪಿ ಮುಖಂಡ ಹಾಗೂ ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.
200 ಕೋಟಿ ಮಹಿಳೆಯರಿಂದ ರಾಜ್ಯದಲ್ಲಿ ಫ್ರೀ ಬಸ್ ಯಾನ!
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ, ಕಳೆದ ವರ್ಷ ಜಾರಿಯಾದ ‘ಶಕ್ತಿ’ ಯೋಜನೆ ಯಶಸ್ವಿಗೊಂಡಿದ್ದು, ಏಪ್ರಿಲ್ ತಿಂಗಳ ಅಂತ್ಯದವರೆಗೆ 200 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.
ತ್ಯಾಮಗೊಂಡ್ಲು ಹೋಬಳಿಯಾದ್ಯಂತ ಜಾತ್ರೆ, ರಥೋತ್ಸವಗಳು
ದಾಬಸ್ಪೇಟೆ: ತ್ಯಾಮಗೊಂಡ್ಲು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಗ್ರಾಮದೇವತೆ, ಜಲದುರ್ಗಮ್ಮದೇವಿ, ಮಾರಮ್ಮ, ಪಳೇಕಮ್ಮ, ಮಣ್ಣೆಮ್ಮದೇವಿ, ಕೆಂಪಮ್ಮ ದೇವಿ ಸೇರಿದಂತೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವಗಳು ಕಳೆಗಟ್ಟಿವೆ.
3ನೇ ಹಂತ ಮೆಟ್ರೋ ನಿರ್ಮಾಣಕ್ಕೆ ಸರ್ವೆ ಶೀಘ್ರ
ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆ ಕಾಮಗಾರಿಗಾಗಿ ಭೂಸ್ವರೂಪದ ಅಧ್ಯಯನದ ವರದಿ ಪಡೆಯಲು ಬೆಂಗಳೂರು ಮೆಟ್ರೋ ರೈಲು ನಿಗಮವು ಶೀಘ್ರ ‘ಜಿಯೋಟೆಕ್ನಿಕಲ್ ಇನ್ವೆಸ್ಟಿಗೇಶನ್’ ಕೈಗೊಳ್ಳಲಿದೆ.
< previous
1
...
335
336
337
338
339
340
341
342
343
...
502
next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ