• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣದ ಬದಲು ಹೆಚ್ಚುವರಿ 5 ಕೇಜಿ ಅಕ್ಕಿ ಪೂರೈಸಲು ರಾಜ್ಯದ ಸರ್ಕಾರದ ತಯಾರಿ - ಕೇಂದ್ರದಿಂದ 28 ರು.ಗೆ ಸರ್ಕಾರಕ್ಕೆ ಅಕ್ಕಿ

ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಇನ್ನು ಮುಂದೆ ಪ್ರತಿ ತಿಂಗಳು ತಲಾ 10 ಕೆ.ಜಿ. ಅಕ್ಕಿ ಲಭ್ಯವಾಗಲಿದ್ದು, ಡಿಬಿಟಿ ಮೂಲಕ ಬ್ಯಾಂಕ್‌ ಖಾತೆಗೆ ಜಮಾ ಆಗುತ್ತಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿಯ ಹಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 1 ವಾರ ಭಾರಿ ಮಳೆ ಆಗುವ ಸಾಧ್ಯತೆ

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಹುಕೋಟಿ ಅವ್ಯವಹಾರದಲ್ಲಿ 2 ಕೋಟಿ ರು. ಹಣ ಸ್ವೀಕರಿಸಿದ ಆರೋಪ : ಭೋವಿ ನಿಗಮದ ಮಾಜಿ ಎಂಡಿ ತಂಗಿ ಸೆರೆ
ತನ್ನ ಸೋದರಿಯ ಬಹುಕೋಟಿ ಅವ್ಯವಹಾರದಲ್ಲಿ 2 ಕೋಟಿ ರು. ಹಣ ಸ್ವೀಕರಿಸಿದ ಆರೋಪ ಹೊತ್ತು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಆರ್‌.ಲೀಲಾವತಿ ಅವರ ಸೋದರಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯ ಉದ್ಯೋಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವಂತಾಗಿದೆ.
ಜಗತ್‌ಪ್ರಸಿದ್ಧ ಎಲೆಕ್ಟ್ರಾನಿಕ್‌ ಸಿಟಿಗೆ ಅರಸು ಹೆಸರು: ಸಿದ್ದು
ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಕಂಪನಿಗಳ ನೆಲೆವೀಡಾಗರುವ ಎಲೆಕ್ಟ್ರಾನಿಕ್‌ ಸಿಟಿಗೆ ಅವರ ಹೆಸರು ನಾಮಕರಣ ಮಾಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕೃಷಿಕರಲ್ಲದವರಿಗೆ ಇನ್ನು ಕೃಷಿ ಭೂಮಿ ಸಿಗೋದಿಲ್ಲ?
‘ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ತಿದ್ದುಪಡಿ ತಂದ ಬಿಜೆಪಿಯವರು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ ವಿಧಾನಪರಿಷತ್‌ನಲ್ಲಿ ಬಹುಮತ ಬಂದಕೂಡಲೇ ಈ ತಿದ್ದುಪಡಿ ಕಾಯ್ದೆ ರದ್ದು ಮಾಡುತ್ತೇವೆ ಹಾಗೂ ಹಿಂದಿನಂತೆಯೇ ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸುವಂತೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪರಿಹಾರ ಕೊಡಿ ಇಲ್ಲವೇ ಜಮೀನು ವಾಪಸ್‌ ನೀಡಿ
ದಾಬಸ್‌ಪೇಟೆ: ಭೂಸ್ವಾಧೀನ ಪಡಿಸಿಕೊಂಡಿರುವ ಜಮೀನುಗಳಿಗೆ ಸೂಕ್ತ ದಾಖಲೆಗಳು ನೀಡಿದ್ದರೂ ಕಳೆದ ಐದು ವರ್ಷಗಳಿಂದ ಪರಿಹಾರ ನೀಡದೆ ಸತಾಯಿಸುತ್ತಿದ್ದು, ಭೂಸ್ವಾಧೀನ ಪರಿಹಾರ ಕೊಡಿ ಇಲ್ಲದಿದ್ದರೆ ನಮ್ಮ ಜಮೀನು ನಮಗೆ ವಾಪಸ್‌ ನೀಡಿ ಎಂದು ಸೋಂಪುರ ಹೋಬಳಿ ರೈತರು ವಿಶೇಷ ಭೂಸ್ವಾಧೀನ ಕಚೇರಿಗೆ ಆಗಮಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಬಾರಿ ಮಳೆಗಾಲದಲ್ಲೂ ರಾಜ್ಯದಲ್ಲಿ ಸೆಕೆ ವಾತಾವರಣ - ಮುಂಗಾರು ಮಾರುತ ಕ್ಷೀಣವಾಗಿ ಈ ಪರಿಸ್ಥಿತಿ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಅವಧಿಯ ಮಾದರಿಯಲ್ಲಿ ವಾತಾವರಣ ಸೃಷ್ಟಿಯಾಗಿರುವುದರಿಂದ ಬಿಸಿಲು, ಮಳೆ ಹಾಗೂ ಸೆಕೆಯ ವಾತಾವರಣ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುತ್ತಿದೆ.

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶುರು: ಮಧು - 5000 ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಪ್ರಕ್ರಿಯೆ

ಕಲ್ಯಾಣ ಕರ್ನಾಟಕದ ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 2 ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು : ಸಿಗ್ನಲಿಂಗ್‌ ತಪಾಸಣೆ ಹಿನ್ನೆಲೆ ಹಸಿರು ಮಾರ್ಗದಲ್ಲಿ 5 ದಿನ ಮೆಟ್ರೋ ಇಲ್ಲ

ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ-ಮಾದಾವರ ವಿಸ್ತರಣೆಗಾಗಿ ರೈಲಿನ ಸಿಗ್ನಲಿಂಗ್‌ ತಪಾಸಣೆ ನಿಮಿತ್ತ ಮಂಗಳವಾರ (ಆ.20) ಸೇರಿದಂತೆ ವಿವಿಧ 5 ದಿನ ಪೀಣ್ಯ ಇಂಡಸ್ಟ್ರಿ-ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ಸಂಚಾರ ಸೇವೆ ಇರುವುದಿಲ್ಲ.

  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 626
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved