• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಪೀಳಿಗೆಗೆ ಭಾಷೆ ವರ್ಗಾಯಿಸಿ; ರಿಷಬ್‌
ಬೆಂಗಳೂರು ಅರಮನೆ ಮೈದಾನದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ‘ಕುಂದಾಪ್ರ ಕನ್ನಡ ಹಬ್ಬ’ದ ಉದ್ಘಾಟನಾ ಕಾರ್ಯಕ್ರಮವನ್ನು ನಟ ನಿರ್ದೇಶಕ ರಿಷಬ್‌ ಶೆಟ್ಟಿ ಉದ್ಘಾಟನೆ ಮಾಡಿದರು.
ಸಿಎಂ ವಿರುದ್ಧ ತನಿಖೆಗೆ ಆದೇಶ
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಹಾಗೂ ಅಭಿಯೋಜನೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರು ಅನುಮತಿ ನೀಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ವೈದ್ಯ ವಿದ್ಯಾರ್ಥಿ ಹತ್ಯೆ ಜಗತ್ತು ತಲೆ ತಗ್ಗಿಸುವ ಘಟನೆ: ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಮೇಶ್
ಕೋಲ್ಕತಾದ ಆರ್‌ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಮಾನವ ಜಗತ್ತು ತಲೆ ತಗ್ಗಿಸುವಂತಹ ಘಟನೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಮೇಶ್ ಬೇಸರ ವ್ಯಕ್ತಪಡಿಸಿದರು. ದಾಬಸ್‌ಪೇಟೆಯಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಹತ್ಯೆಯಾದ ವೈದ್ಯಕೀಯ ವಿದ್ಯಾರ್ಥಿನಿ ಭಾವಚಿತ್ರಕ್ಕೆ ಮೇಣದ ಬತ್ತಿ ಸಂತಾಪ ಸೂಚಿಸಿ ಮಾತನಾಡಿದರು.
ರಾಮನಗರ ನಗರಸಭೆ ಗದ್ದುಗೆಗೆ ತೀವ್ರ ಪೈಪೋಟಿ
ರಾಮನಗರ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲಾತಿ ಘೋಷಣೆಯಾಗುತ್ತಿದ್ದಂತೆ ಸದಸ್ಯರ ಪಾಳೆಯದ ತೆರೆಮರೆಯಲ್ಲಿ ಭಾರಿ ರಾಜಕೀಯ ಬೆಳವಣಿಗೆ ನಡೆಯುತ್ತಿದೆ.
ರಾಮನಗರ ಜಿಲ್ಲಾದ್ಯಂತ ಮುಷ್ಕರ: ಹೊರ ರೋಗಿಗಳ ಪರದಾಟ
ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದ ಮುಷ್ಕರದಿಂದಾಗಿ ಶನಿವಾರ ರಾಮನಗರ ಜಿಲ್ಲೆಯ ಆಸ್ಪತ್ರೆಗಳಲ್ಲಿ ರೋಗಿಗಳು ಚಿಕಿತ್ಸೆಗಾಗಿ ಪರದಾಟ ನಡೆಸಿದರು.
ಬೃಹತ್‌ ಉದ್ಯೋಗ ಮೇಳದಲ್ಲಿ 4000 ಜನಕ್ಕೆ ನೇಮಕಾತಿ ಪತ್ರ
ಪದ್ಮನಾಭನಗರದ ಪುಟ್ಟಲಿಂಗಯ್ಯ ಆಟದ ಮೈದಾನ ಮತ್ತು ಕಾರ್ಮೆಲ್‌ ಶಾಲೆ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.
ಹ್ಯಾಂಡ್ ಬ್ರೇಕ್‌ ಹಾಕದ ಚಾಲಕನ ನಿರ್ಲಕ್ಷ್ಯತನ - ಭೀಕರ ರಸ್ತೆ ಅಪಘಾತಕ್ಕೆ ಸೋದರರು ಬಲಿ
ಸಿಮೆಂಟ್‌ ಇಟ್ಟಿಗೆ ತುಂಬಿದ್ದ ಕ್ಯಾಂಟರ್‌ ಡಿಕ್ಕಿ ಹೊಡೆದು ಇಬ್ಬರು ಸೋದರರು ಮೃತಪಟ್ಟಿರುವುದು.
ಹೊಸಕೋಟೆಯಲ್ಲೂ ವೈದ್ಯೆ ಹತ್ಯೆ ಖಂಡಿಸಿ ಪ್ರತಿಭಟನೆ
ಕೋಲ್ಕತ್ತದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ತರಬೇತಿನಿರತ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ, ಆಸ್ಪತ್ರೆ ಧ್ವಂಸ ಮಾಡಿರುವುದನ್ನು ಖಂಡಿಸಿ ಹೊಕೋಟೆ ತಾಲೂಕು ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.
ಆಹಾರ ಸ್ವಾವಲಂಬನೆಗೆ ಕೃಷಿ ವಿಜ್ಞಾನ ಕೇಂದ್ರಗಳ ಕೊಡುಗೆ ಅಪಾರ: ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ವೆಂಕಟೇಗೌಡ
ದೊಡ್ಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಸುವರ್ಣ ಮಹೋತ್ಸವದ ಜ್ಯೋತಿ ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಿ: ಶಿಕ್ಷಣ ಸಂಯೋಜಕ ಯೋಗೀಶ್ ಚಕ್ಕೆರೆ
ದೇಶದ ಭವಿಷ್ಯವಾದ ವಿದ್ಯಾರ್ಥಿಗಳ ದುಶ್ಚಟಗಳಿಂದ ದೂರವಿರಬೇಕು. ಉತ್ತಮ ಆಹಾರ, ಹವ್ಯಾಸ ಬೆಳೆಸಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಎಂದು ಶಿಕ್ಷಣ ಸಂಯೋಜಕ ಯೋಗೀಶ್ ಚಕ್ಕೆರೆ ತಿಳಿಸಿದರು. ಚನ್ನಪಟ್ಟಣದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 626
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved