• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಬಿಎಂಪಿಯ ಶಾಲಾ ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಶೂ ಭಾಗ್ಯ
ಬಿಬಿಎಂಪಿಯ ಶಾಲಾ ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಶಾಲ ಮಕ್ಕಳಿಗೆ ಸರಿಯಾಗಿ ಶೂ ಲಭ್ಯವಾಗಿಲ್ಲ.
ಬೆಂಗಳೂರು ಮಳೆ : ಪ್ರವಾಹ ಸ್ಥಿತಿ ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮಹತ್ವದ ಸೂಚನೆ

ಬೆಂಗಳೂರಿನಲ್ಲಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗದಂತೆ ಎಲ್ಲಾ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮತ್ತು ಕೆರೆಗಳಿಗೆ ಕೋಡಿ ಗೇಟ್ ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ದೇಶಾದ್ಯಂತ ವೈದ್ಯಕೀಯ ಸೇವೆ ಸ್ಥಗಿತ । ಕರ್ನಾಟಕದಲ್ಲೂ ಇಂದು ಒಪಿಡಿ ಸೇವೆಗಳು ಲಭ್ಯವಿಲ್ಲ
ಕರ್ತವ್ಯನಿರತ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘವು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಶನಿವಾರ ರಾಜ್ಯದಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿ ಸೇವೆಗಳನ್ನು ಬಹಿಷ್ಕರಿಸಲಾಗುವುದು.
ಇಂದು, ನಾಳೆ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ? ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಸಂಭ್ರಮದಿಂದ ಶ್ರಾವಣದ ಎರಡನೇ ಶುಕ್ರವಾರ ಆಚರಿಸಲ್ಪಡುವ ವರ ಮಹಾಲಕ್ಷ್ಮಿ ಹಬ್ಬ ಆಚರಣೆ
ಶ್ರಾವಣದ ಎರಡನೇ ಶುಕ್ರವಾರ ಆಚರಿಸಲ್ಪಡುವ ವರಮಹಾಲಕ್ಷ್ಮಿ ಹಬ್ಬವನ್ನು ನಗರದಲ್ಲಿ ಭಕ್ತಿಭಾವ, ಸಂಭ್ರಮದಿಂದ ಆಚರಿಸಲಾಯಿತು. ವಿಶೇಷವಾಗಿ ಮಹಿಳೆಯರು ಲಕ್ಷ್ಮೀದೇವಿಯನ್ನು ಮನೆಗಳಲ್ಲಿ ಪೂಜಿಸಿ ಬಳಿಕ ನೆರೆಹೊರೆಯವರಿಗೆ ಬಾಗಿನ ಕೊಟ್ಟರು.
ಚುನಾವಣಾ ಆಯೋಗದ ಸೂಚನೆಯಂತೆ 20 ರಿಂದ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ -2025 ಶುರು
ಚುನಾವಣಾ ಆಯೋಗದ ಸೂಚನೆಯಂತೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಆ.20ರಿಂದ ‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025’ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.
ಕೋಲ್ಕತಾದ ವೈದ್ಯೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಪಾನಿಪುರಿ ಮಾರಿ ಪ್ರತಿಭಟನೆ
ಕೋಲ್ಕತಾದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೇಣದ ಬತ್ತಿ ಹಚ್ಚಿ, ಐದು ರುಪಾಯಿಗೆ ಒಂದು ಪ್ಲೇಟ್‌ ಪಾನಿ ಪುರಿ ಮಾರಾಟ ಮಾಡಿ ವೈದ್ಯ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸುವಲ್ಲಿ ಮಹತ್ವದ್ದಾಗಿರುವ ಮೆಟ್ರೋ : 3ನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸುವಲ್ಲಿ ಮಹತ್ವದ್ದಾಗಿರುವ ಬಹುನಿರೀಕ್ಷಿತ ಮೆಟ್ರೋ ರೈಲು ಮೂರನೇ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದೆ. ಇದು ಸುಮಾರು 44.65 ಕಿ.ಮೀ. ಉದ್ದದ ಯೋಜನೆಯಾಗಿದ್ದು, ಒಟ್ಟು ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿಆಸ್ತಿ ತೆರಿಗೆ ಬಾಕಿ ಉಳಿಸಿದವರ ಬ್ಯಾಂಕ್‌ ಖಾತೆಯ ಹಣ ಜಪ್ತಿ!
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡ ಮಾಲೀಕರ ಬ್ಯಾಂಕ್‌ ಖಾತೆಯಲ್ಲಿ ಹಣವಿದ್ದರೆ, ಆ ಹಣವನ್ನು ಬಿಬಿಎಂಪಿಯೂ ಜಪ್ತಿ ಮಾಡಿಕೊಳ್ಳಬಹುದಾಗಿದೆ.
ಕನ್ನಡಕ್ಕೆ 7 ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ರಿಷಬ್‌ ಅತ್ಯುತ್ತಮ ನಟ
ಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳಲ್ಲಿ ಕನ್ನಡದ ಬ್ಲಾಕ್‌ಬಸ್ಟರ್‌ ಚಿತ್ರ ‘ಕಾಂತಾರ’ದಲ್ಲಿನ ಅಭಿನಯಕ್ಕಾಗಿ ಖ್ಯಾತ ನಟ ರಿಷಬ್‌ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರು ನಿರ್ದೇಶಿಸಿ ಅಭಿನಯಿಸಿದ ‘ಕಾಂತಾರ’ ಚಿತ್ರವು ಪ್ರಾದೇಶಿಕ ವಿಭಾಗದಲ್ಲಿ ‘ಅತ್ಯುತ್ತಮ ಮನರಂಜನಾ ಚಿತ್ರ’ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 626
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved