• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಸ್ಪೆಂಡ್‌ ಆದ ಮೈಸೂರಿನ ಕಾನ್‌ಸ್ಟೇಬಲ್‌ ಸಲೀಂ ಪಾಷಾಗೆ ಸಿಎಂ ಪದಕ: ವಿಜಯೇಂದ್ರ ಆಕ್ರೋಶ

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಾದ ಪೊಲೀಸ್‌ ಪೇದೆಯ ಹೆಸರು ಪ್ರಕಟವಾಗಿರುವುದು ಗೃಹ ಇಲಾಖೆಯ ಅಧಃಪತನಕ್ಕೆ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ದೆಹಲಿ ಸರ್ಕಾರದಿಂದ 1 ಲಕ್ಷ ಲೀಟರ್ ನಂದಿನಿ ಹಾಲಿಗೆ ಡಿಮ್ಯಾಂಡ್! ಸೆಪ್ಟಂಬರ್‌ನಿಂದ ನಿತ್ಯ ದೆಹಲಿಗೆ ಹಾಲು ಪೂರೈಸಲು ಕೆಎಂಎಫ್ ನಿರ್ಧಾರ
ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದ್ದು, ದೆಹಲಿ ಸರ್ಕಾರವು ಪ್ರತಿದಿನ 1 ಲಕ್ಷ ಲೀಟರ್ ಹಾಲನ್ನು ಕಳುಹಿಸುವಂತೆ ಮನವಿ ಮಾಡಿದೆ. ಸೆಪ್ಟೆಂಬರ್ 1 ರಿಂದ ದೆಹಲಿಗೆ ಹಾಲು ಸರಬರಾಜು ಆರಂಭವಾಗುವ ನಿರೀಕ್ಷೆಯಿದೆ.
ಹೆರಿಗೆ ರಜೆಗೆ ಹೋದಾಕೆಯ ನೌಕರಿ ಕಸಿದ ಕರ್ನಾಟಕ ಸರ್ಕಾರಕ್ಕೆ ಹೈ ಕೋರ್ಟ್‌ ಚಾಟಿ ..!
ಹೆರಿಗೆ ರಜೆ ಮುಗಿಸಿ ವಾಪಸ್ಸಾದ ಮಹಿಳಾ ಉದ್ಯೋಗಿಗೆ ಮರು ನೇಮಕಾತಿ ನಿರಾಕರಿಸಿದ ಸರ್ಕಾರದ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ಈ ಕ್ರಮವನ್ನು 'ಸಾಂವಿಧಾನಿಕ ಆದೇಶಗಳ ಉಲ್ಲಂಘನೆ' ಎಂದು ನ್ಯಾಯಾಲಯ ಬಣ್ಣಿಸಿದೆ.
ಕರ್ನಾಟದಲ್ಲಿ ಪೇದೆ ನೇಮಕಾತಿ ಗರಿಷ್ಠ ವಯೋಮಿತಿ ಹೆಚ್ಚಳಕ್ಕೆ ಕೂಗು : ಏರಿಸದಿದ್ದರೆ ಹೋರಾಟ
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಕಾನ್ ಟೇಬಲ್ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಹೆಚ್ಚಳಕ್ಕೆ ರಾಜ್ಯಾದ್ಯಂತ ಉದ್ಯೋಗಾಕಾಂಕ್ಷಿಗಳಿಂದ ಆಗ್ರಹ ಹೆಚ್ಚಾಗಿದ್ದು, ಬೇಡಿಕೆ ಈಡೇರದಿದ್ದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಬೆಂಗಳೂರು ಮೆಟ್ರೋ : 9.17 ಲಕ್ಷ ಪ್ರಯಾಣಿಕರೊಂದಿಗೆ ಹೊಸ ದಾಖಲೆ -ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ
ಆಗಸ್ಟ್ 14 ರಂದು ಬೆಂಗಳೂರು ಮೆಟ್ರೋ 9.17 ಲಕ್ಷ ಪ್ರಯಾಣಿಕರನ್ನು ದಾಖಲಿಸಿದ್ದು, ಹಿಂದಿನ ದಾಖಲೆಯನ್ನು ಮುರಿದಿದೆ. ಹೊಸ ಮಾರ್ಗಗಳು ತೆರೆದುಕೊಳ್ಳುವುದರೊಂದಿಗೆ ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಇಂದು ವರಮಹಾಲಕ್ಷ್ಮಿ ಹಬ್ಬಕ್ಕೆ ನಗರ ಸಜ್ಜು : ಹಣ್ಣು, ಹೂವು ತರಕಾರಿಗಳ ದರ ದುಪ್ಪಟ್ಟು
ವರಮಹಾಲಕ್ಷ್ಮಿ ಹಬ್ಬ ನಿಮಿತ್ತ ಸಾರ್ವಜನಿಕರು ಮಾರುಕಟ್ಟೆಯಲ್ಲಿ ಹಬ್ಬದ ಸಾಮಗ್ರಿಗಳನ್ನು ಖರೀದಿಸಲು ಮುಗಿಬಿದ್ದಿರುವುದು.
ರಾಯಣ್ಣರ ಜಯಂತಿ, ಪುಣ್ಯತಿಥಿ ದೊಡ್ಡ ಮಟ್ಟದಲ್ಲಿ ಆಚರಿಸಿ
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಜನ್ಮದಿನದ ಪ್ರಯುಕ್ತ ಬೆಂಗಳೂರು ರೈಲ್ವೆ ನಿಲ್ದಾಣ ಬಳಿಯ ರಾಯಣ್ಣ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ರಾಯಣ್ಣನ ಜನ್ಮದಿನವನ್ನು ಆಚರಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಲಾಲ್‌ ಬಾಗ್‌ನಲ್ಲಿ ಆಯೋಜನೆ ಮಾಡಿರುವ ಫಲಪುಷ್ಪ ಪ್ರದರ್ಶನಕ್ಕೆ ನೂಕು ನುಗ್ಗಲು
ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಲಾಲ್‌ ಬಾಗ್‌ನಲ್ಲಿ ಆಯೋಜನೆ ಮಾಡಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಮಾದರಿಯ ಫಲಪುಷ್ಪ ಪ್ರದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು.
ಮಾಣೆಕ್ ಮೈದಾನದಲ್ಲಿ ಸ್ವಾತಂತ್ರ್ಯದ ವಿಜೃಂಭಣೆ
ಬೆಂಗಳೂರು ನಗರದ ಮಾಣೆಕ್‌ ಷಾ ಮೈದಾನದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
7 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ :ಉಮಾಶಂಕರ್‌ ಸಹಕಾರ ಇಲಾಖೆಗೆ, ಸೆಲ್ವಕುಮಾರ್‌ ಲೋಕೋಪಯೋಗಿಗೆ

7 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 626
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved