ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬರ ಪರಿಹಾರ ಜಟಾಪಟಿ : ಕೇಳಿದ್ದೆಷ್ಟು? ಬಿಡುಗಡೆ ಎಷ್ಟು..?
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಹಗ್ಗಜಗ್ಗಾಟ, ರಾಜ್ಯ ಸರ್ಕಾರದ ಕಾನೂನು ಹೋರಾಟದ ನಂತರ ಕೊನೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ 3,498 ಕೋಟಿ ರು. ಬರ ಪರಿಹಾರ ಬಿಡುಗಡೆಗೆ ಆದೇಶ ಹೊರಡಿಸಿದೆ.
ಸೇಂಟ್ ಜಾನ್ಸ್ ನರ್ಸಿಂಗ್ ಕಾಲೇಜಿನ 222 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಸೇಂಟ್ ಜಾನ್ಸ್ ನರ್ಸಿಂಗ್ ಕಾಲೇಜಿನ 41ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭದಲ್ಲಿ ಕಾಲೇಜಿನ 222 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಕ್ಯಾಂಡಿ ಮಾರಲು ಬಂದು ಮಗು ಅಪಹರಣ ಯತ್ನ
ಹೊಸಕೋಟೆ: ಆಟವಾಡುತ್ತಿದ್ದ ಮಗುವನ್ನು ಎಳೆದೊಯ್ಯುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲೂಕಿನ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ.
ಆಶ್ರಯ ಮನೆ ರಸ್ತೆಗೆ ನೆರೆಯವರ ಕಿರಿಕಿರಿ
ಹೊಸಕೋಟೆ: ತಾಲೂಕಿನ ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಈಸ್ತೂರು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಇರುವ ಮನೆಗೆ ಸಮರ್ಪಕ ರಸ್ತೆ ಇಲ್ಲದೆ ಪರದಾಡುತ್ತಿದ್ದು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆಗೆ ಪರಿಹಾರ ಕೊಡಿಸದೆ ನಿರ್ಲಕ್ಷಿಸಿದ್ದಾರೆಂದು ಗ್ರಾಮದ ನಿವಾಸಿ ಮುನೀಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುಲಾಬಿ ಮೆಟ್ರೋ ಮಾರ್ಗ ಸುರಂಗ 95% ಪೂರ್ಣ; ಆಗಸ್ಟ್ ವೇಳೆಗೆ ಕೆಲಸ ಸಂಪೂರ್ಣ
ಮುಂದಿನ ವರ್ಷಾಂತ್ಯಕ್ಕೆ ಕಾಳೇನ ಅಗ್ರಹಾರ- ನಾಗವಾರ ನಡುವೆ ವಾಣಿಜ್ಯ ಸಂಚಾರ ಆರಂಭಿಸುವ ಗುರಿಯೊಂದಿಗೆ ಸಾಗಿರುವ ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಸುರಂಗ ಕಾಮಗಾರಿ ಅಂತಿಮ ಘಟ್ಟ ತಲುಪಿದ್ದು, ಆಗಸ್ಟ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಮೇ 15ರವರೆಗೆ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು ಕೊತ ಕೊತ : ಬೆಂಕಿ ಬಿಸಿಯಲ್ಲಿ ಉದ್ಯಾನ ನಗರಿ
ರಾಜಧಾನಿ ಬೆಂಗಳೂರಿನಲ್ಲಿ ಪ್ರಸಕ್ತ ಮಾಸ ಏಪ್ರಿಲ್ನಲ್ಲಿ ಎರಡನೇ ಬಾರಿ 38 ಡಿಗ್ರಿ ಸೆಲ್ಶಿಯಸ್ ಗರಿಷ್ಠ ಉಷ್ಣಾಂಶ ಶನಿವಾರ ದಾಖಲಾಗಿದೆ.
ಹಾವು ಕಡಿದು ಬಾಲಕಿ ಸಾವು
ದೊಡ್ಡಬಳ್ಳಾಪುರ: ವಿಷಪೂರಿತ ಹಾವು ಕಡಿದು 7 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ತಾಲೂಕಿನ ಕೋಳೂರು ಗ್ರಾಮದ ತೋಟದಲ್ಲಿ ನಡೆದಿದೆ.
ತುಮಕೂರಿಗರಿಗೆ ಗುಡ್ ನ್ಯೂಸ್ : ನಿಮ್ಮೂರಿಗೂ ಬರುತ್ತಾ ಮೆಟ್ರೋ
ಮಾದವಾರದಿಂದ ತುಮಕೂರಿನವರೆಗೆ ಮೆಟ್ರೋ ಕಾರಿಡಾರ್ ವಿಸ್ತರಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮವು (ಬಿಎಂಆರ್ಸಿಎಲ್) ಕಾರ್ಯಸಾಧ್ಯತಾ ಅಧ್ಯಯನ ವರದಿ ಸಿದ್ಧಪಡಿಸಲು ಕರೆದಿದ್ದ ಟೆಂಡರ್ಗೆ ಎಂಟು ಸಂಸ್ಥೆಗಳು ಆಸಕ್ತಿ ತೋರಿವೆ.
ಹರ್ಬಲ್ ಕಂಪನಿ ವಿರುದ್ಧ ಎಡೇಹಳ್ಳಿ ಗ್ರಾಮಸ್ಥರ ಆಕ್ರೋಶ
ದಾಬಸ್ಪೇಟೆ: ಸೋಂಪುರ ಹೋಬಳಿಯ ಮೊದಲನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಸೆಮಿ ಲ್ಯಾಬ್ಸ್ ಎಂಬ ಕಂಪನಿ ವಿರುದ್ಧ ಎಡೇಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
< previous
1
...
340
341
342
343
344
345
346
347
348
...
501
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ