• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರುಷೋತ್ತಮ ಬಿಳಿಮಲೆ ವಿರಚಿತ ಹುಡುಕಾಟ ಗ್ರಂಥ ಬಿಡುಗಡೆ
ಗುರುವಾರ ಗಾಂಧೀ ಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ‘ಹುಡುಕಾಟ’ ಸಂಶೋಧನಾ ಗ್ರಂಥ ಬಿಡುಗಡೆ ಮಾಡಲಾಯಿತು.
ಬೆಲೆ ದುಪ್ಪಟ್ಟಾದರೂ ಆಯುಧಪೂಜೆ ಖರೀದಿ ಜೋರು
ನವರಾತ್ರಿ ಹಬ್ಬದ ಆಯುಧಪೂಜೆ, ವಿಜಯದಶಮಿ ಸಂಭ್ರಮ ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ್ದು, ವಾಹನ, ಕಚೇರಿ, ಮನೆಯ ಪರಿಕರಗಳ ಅಲಂಕಾರ ಪೂಜೆಗಾಗಿ ದುಪ್ಪಟ್ಟು ದರದ ನಡುವೆಯೂ ಜನರು ಖರೀದಿಯಲ್ಲಿ ತೊಡಗಿರುವುದು.
ಛಲವಾದಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಲೋಕಾಯುಕ್ತದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಪಾರದರ್ಶಕ ತನಿಖೆಗೆ ಅವಕಾಶ ನೀಡಲು ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು ಒತ್ತಾಯಿಸಿದ್ದಾರೆ.
ಕೇಂದ್ರ ಕೃಷಿ ಯೋಜನೆಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ
ದಾಬಸ್‌ಪೇಟೆ: ಕೇಂದ್ರ ಸರ್ಕಾರದ ರೈತ ಸ್ನೇಹಿ ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವುದು ಖಂಡನೀಯ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಆರೋಪಿಸಿದರು.
ಅನಧಿಕೃತ ಪಿಜಿಗಳಿಗೆ ಬಿಬಿಎಂಪಿ ಬೀಗ
ಬೆಂಗಳೂರಿನಲ್ಲಿ ಅಧಿಕೃತವಾಗಿ ಉದ್ದಿಮೆ ಪರವಾನಗಿ ಪಡೆದು ನಡೆಯುತ್ತಿರುವ ಪೇಯಿಂಗ್‌ ಗೆಸ್ಟ್‌ ಸಂಖ್ಯೆಗಿಂತ (ಪಿಜಿ) ಹೆಚ್ಚು ಅನಧಿಕೃತ ಪಿಜಿಗಳು ಕಾರ್ಯಾಚರಣೆ ನಡೆಸುತ್ತಿದೆ.
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗುಂಡಿಗಳ ದರ್ಬಾರ್‌
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ರಸ್ತೆಯಲ್ಲಿ ಮಂಡಿ ಉದ್ದದ ಗುಂಡಿಗಳು ಹೆಚ್ಚಾಗಿದ್ದು ವಾಹನ ಸವಾರರು ಹೈರಾಣು ಪಡುವಂತಾಗಿದೆ.
ಸಮಸ್ಯೆ ಬಗೆಹರಿಸುವುದೇ ಬಿಎಸ್ಪಿ ಗುರಿ
ಹೊಸಕೋಟೆ: ಬಹುಜನ ಸಮಾಜ ಪಾರ್ಟಿ ನಾಗರಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸದಾ ಸಿದ್ಧವಾಗಿರುತ್ತದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಎಚ್.ನರಸಿಂಹಯ್ಯ ತಿಳಿಸಿದರು.
ಬೌರಿಂಗ್‌ ಹೊಸ ಕಟ್ಟಡ ಕಾಮಗಾರಿ ಶೀಘ್ರ
ಹತ್ತು ಅಂತಸ್ತುಗಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಾಗಿ 500 ಹಾಸಿಗೆ ಸಾಮರ್ಥ್ಯದೊಂದಿಗೆ ತಲೆ ಎತ್ತಲಿರುವ ಬೌರಿಂಗ್ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣಕ್ಕೆ ಎಲ್ಲ ಸಿದ್ಧತೆಯಾಗಿದ್ದು, ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ.
ಎಐ ಸಿಗ್ನಲ್‌ಗಳಿಂದ ಸಂಚಾರ ಸುಲಭ : 136 ಜಂಕ್ಷನ್‌ಗಳಲ್ಲಿ ಎಐ ಕ್ಯಾಮೆರಾ - ದಯಾನಂದ್‌

ಆರು ತಿಂಗಳ ಹಿಂದೆ ರಾಜಧಾನಿಯಲ್ಲಿ ಸಂಚಾರ ನಿರ್ವಹಣೆಗೆ ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಜಾರಿಗೊಳಿಸಿದ್ದ ನಿಖರ ಸಮಯ ಆಧಾರಿತ ‘ಬೆಂಗಳೂರು ಆಡಾಪ್ಟಿವ್‌ ಟ್ರಾಫಿಕ್ ಸಿಗ್ನಲ್‌ ಕಂಟ್ರೋಲ್ ಸಿಸ್ಟಂ’ (ಬಿಎಟಿಸಿಎಸ್‌) ವ್ಯವಸ್ಥೆ ಸಫಲಗೊಂಡಿದೆ.

ಟಾಟಾ ಗ್ರೂಪ್ ಷೇರುಗಳು ಶೇ.10ರಷ್ಟು ಏರಿಕೆ : ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್

ಟಾಟಾ ಗ್ರೂಪ್ ಕಂಪನಿಗಳ ಷೇರುಗಳು ಗುರುವಾರ ಏರಿಕೆ ಕಂಡಿವೆ. ಇದರಲ್ಲಿ ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್ ಸಾಧಕ ಕಂಪನಿಗಳಾಗಿ ಹೊರಹೊಮ್ಮಿವೆ ಹಾಗೂ ಶೇ.10ರಷ್ಟು ಏರಿಕೆಯಾಗಿದೆ.

  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved