• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ತಪ್ಪದೇ ಮತ ಹಾಕಿ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಮೊದಲ ಹಂತದ ಮತ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ಶುಕ್ರವಾರ ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಚುನಾವಣಾ ಆಯೋಗವು ಸಜ್ಜಾಗಿದೆ.
ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಅಭದ್ರತೆ: ಬರಗೂರು ರಾಮಚಂದ್ರಪ್ಪ
ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಅವಿರತ ಹರೀಶ್‌ 60ರ ಸಾಂಸ್ಕೃತಿಕ ಸಂಭ್ರಮ ಆಯೋಜಿಸಲಾಗಿತ್ತು. ಈ ವೇಳೆ ಹರೀಶ್ ಮತ್ತು ದಂಪತಿಯನ್ನು ಸನ್ಮಾನಿಸಲಾಯಿತು.
ಚಲಿಸುತ್ತಿದ್ದ ರೈಲಿಗೆ ಸಿಲುಕಿ ಒಂದೇ ಗ್ರಾಮದ 3 ಯುವಕರ ದಾರುಣ ಸಾವು
ಮೂವರ ಯುವಕರು ರೈಲು ಬರುವಾಗ ಅತಿಕ್ರಮವಾಗಿ ರೈಲ್ವೆ ಹಳಿ ಪ್ರವೇಶಿಸಿರುವುದೇ ಘಟನೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊನ್ನಾದೇವಿ ಅಮ್ಮನ ಅದ್ಧೂರಿ ಜಾತ್ರಾ ಮಹೋತ್ಸವ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ದಕ್ಷಿಣ ಕಾಶಿ ಶಿವಗಂಗೆಯ ಶ್ರೀ ಹೊನ್ನಾದೇವಿ ಅಮ್ಮನವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಮಹಿಳಾ ಮತದಾರರಿಗೆ ಸಖೀ ಮತಗಟ್ಟೆ
ದಾಬಸ್‌ಪೇಟೆ: ಮಹಿಳೆಯರಲ್ಲಿ ಮತದಾನ ಜಾಗೃತಿ ಮತ್ತು ಮಹಿಳಾ ಮತದಾನ ಪ್ರಮಾಣ ಹೆಚ್ಚಿಸಲು ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಸಖೀ ಮತಗಟ್ಟೆ (ಗುಲಾಬಿ ಬಣ್ಣದ ಮತಗಟ್ಟೆ) ತೆರೆಯಲು ಭಾರತೀಯ ಚುನಾವಣೆ ಆಯೋಗ ನಿರ್ಧರಿಸಿ ಸರ್ಕಾರಿ ಶಾಲೆಯಲ್ಲಿ ಹಾಗೂ ಹೊನ್ನೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಖೀ ಮತಗಟ್ಟೆ ತೆರೆಯಲಾಗಿದೆ.
ಮಧುವಣಗಿತ್ತಿಯಂತೆ ಸಿಂಗಾರಗೊಂಡಿರುವ ಮತಗಟ್ಟೆ
ದಾಬಸ್‌ಪೇಟೆ: ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಓಲೈಸಲು ಮತಗಟ್ಟೆಯನ್ನು ಅಧಿಕಾರಿಗಳು ವಿಭಿನ್ನ ರೀತಿಯಲ್ಲಿ ಶೃಂಗರಿಸಿದ್ದು, ಶಿವಗಂಗೆಯಲ್ಲಿರುವ ಮತಗಟ್ಟೆ ಸಂಖ್ಯೆ 88ರಲ್ಲಿ ಚಪ್ಪರ ಹಾಕಿ ಮತಗಟ್ಟೆಯನ್ನು ಮಧುವಣಗಿತ್ತಿಯಂತೆ ಶೃಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ.
ಗುಡ್ ನ್ಯೂಸ್: ಏ.26ರಂದು ನಮ್ಮ ಮೆಟ್ರೋ ಅವಧಿ ವಿಸ್ತರಣೆ

ಏ.26ರ ಶುಕ್ರವಾರ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರದ ಅವಧಿಯನ್ನು ಮಧ್ಯರಾತ್ರಿ 11.55ರವರೆಗೆ ವಿಸ್ತರಣೆ ಮಾಡಲಾಗಿದೆ

ಬಿಜೆಪಿ ಐವತ್ತು ವರ್ಷ ದೇಶ ಹಿಂದಕ್ಕೆ ತೆಗೆದುಕೊಂಡು ಹೋಗಿದೆ : ಜಮೀರ್‌ ಟಾಂಗ್
ಭಾರಿ ಜನಸ್ತೋಮದ ನಡುವೆ ಭರ್ಜರಿ ಪ್ರಚಾರ ನಡೆಸಿದ ರಕ್ಷಾ ರಾಮಯ್ಯಗೆ ಶರತ್‌ ಬಚ್ಚೇಗೌಡ, ರವಿ, ಕಾಂತರಾಜ್‌ ಸಾಥ್‌ ನೀಡಿದರು.
ಒಕ್ಕಲಿಗ ಸಮುದಾಯ ಕಾಂಗ್ರೆಸ್‌ ಪಕ್ಷ ಬೆಂಬಲಿಸಿ: ಅಧ್ಯಕ್ಷ ಹನುಮಂತಯ್ಯ ಕರೆ
ಕಾಲೇಜುಗಳು, ಸಂಘಕ್ಕೆ ಜಮೀನು ಕೊಟ್ಟಿದ್ದು ಕಾಂಗ್ರೆಸ್‌ ಎಂದು ಪ್ರತಿಪಾದಿಸಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಕರೆ ನೀಡಿದ್ದಾರೆ.
ಕೋರ್ಟ್‌ ಆದೇಶ ಪಾಲನೆಗೆ ವ್ಯವಸ್ಥೆ: ಸರ್ಕಾರಕ್ಕೆ ನೋಟಿಸ್‌
ಹೈಕೋರ್ಟ್‌ ಆದೇಶ ಪಾಲಿಸಲು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಆದೇಶಿಸಲಾಗಿದೆ.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 501
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved