ವಿಶ್ವಕರ್ಮ ಸೇರಿದಂತೆ ಹಿಂದುಳಿದ ಸಮುದಾಯಗಳಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ವಿಧಾನಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ನಿರ್ಧಾರ ಮಾಡಿದ್ದು, ಬುಧವಾರ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗಲಿದ್ದಾರೆ.
ಕಾಂಗ್ರೆಸ್ ಗೆದ್ದರೆ ಮಹಿಳೆಯರ ಮಂಗಳಸೂತ್ರವನ್ನು ಮುಸ್ಲಿಮರಿಗೆ ಹಂಚಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಮುಖಂಡರಿಂದ ಸೋಮವಾರ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಭದ್ರಾವತಿ ವೆಂಕಟ ಶ್ರೀನಿವಾಸ್ (ಬಿ.ವಿ. ಶ್ರೀನಿವಾಸ್) ಭಾರತೀಯ ಯುವ ಕಾಂಗ್ರೆಸ್ನ ಅಧ್ಯಕ್ಷರಾದ ಮೊದಲ ಕನ್ನಡಿಗ. 16 ವರ್ಷದೊಳಗಿನ ಕರ್ನಾಟಕ ತಂಡಕ್ಕಾಗಿ ಕ್ರಿಕೆಟ್ ಆಡಿದವರು. ಎನ್ಎಸ್ಯುಐನಿಂದ ಹಂತ-ಹಂತವಾಗಿ ಬೆಳೆದು ರಾಷ್ಟ್ರಮಟ್ಟದಲ್ಲಿ ಯುವ ಕಾಂಗ್ರೆಸ್ ಮುನ್ನಡೆಸುತ್ತಿದ್ದಾರೆ
ಉಚಿತ ಪ್ರಯಾಣದ ಟಿಕೆಟ್ ಜೋಡಿಸಿ ಹಾರ ಮಾಡಿ ವಿದ್ಯಾರ್ಥಿನಿಯೊಬ್ಬರು ಸಿಎಂಗೆ ಹಾಕಿದ ಘಟನೆ ಅರಸಿಕೆರೆಯಲ್ಲಿ ನಡೆದಿದೆ.