• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ದಿನದಂದು ರಾಮನಗರ ಜಿಲ್ಲೆಯಾದ್ಯಂತ 3 ಲಕ್ಷಕ್ಕೂ ಅಧಿಕ ಲಾಡು ವಿತರಣೆಗೆ ಸಿದ್ಧತೆ
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 15ರಂದು ರಾಮನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕಚೇರಿಗಳ ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ವಿತರಿಸಲು ಸುಮಾರು 3 ಲಕ್ಷಕ್ಕೂ ಹೆಚ್ಚಿನ ಲಾಡುಗಳನ್ನು ತಯಾರಿಸುವ ಕಾರ್ಯ ನಡೆದಿದೆ.
ಸೂಲಿಬೆಲೆಯ ಗಿಡ್ಡಪ್ಪನಹಳ್ಳಿ ಗ್ರಾಮ ಪಂಚಾಯಿತಿಗೆ ನವಿತಾ ಅಧ್ಯಕ್ಷೆ
ಅಧಿಕಾರ ಶಾಶ್ವತವಲ್ಲಾ, ಎಲ್ಲಾ ಸದಸ್ಯರೊಂದಿಗೆ ಪರಸ್ಪರ ಸೌಹಾರ್ದತೆಯಿಂದ ಎಲ್ಲಾ ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕು ಎಂದು ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ ಹೇಳಿದರು. ಸೂಲಿಬೆಲೆಯ ಗಿಡ್ಡಪ್ಪನಹಳ್ಳಿ ಗ್ರಾಪಂ ನೂತನ ಅಧ್ಯಕ್ಷೆ ನವಿತಾ ಸುರೇಶ್ ಅವರನ್ನು ಅಭಿನಂದಿಸಿ ಮಾತನಾಡಿದರು.
ಅಧಿಕಾರಿ ಅನುಚಿತ ವರ್ತನೆ ಖಂಡಿಸಿ ಹಾರೋಹಳ್ಳಿಯಲ್ಲಿ ರೈತರ ಪ್ರತಿಭಟನೆ
ಹಾರೋಹಳ್ಳಿಯ ತಾಲೂಕು ಕಚೇರಿಯ ಉಪ ತಹಸೀಲ್ದಾರ್ ರೈತರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ತಾಲೂಕು ಕಚೇರಿ ಮುಂದೆ ರೈತ ಸಂಘದ ಪದಾಧಿಕಾರಿಗಳು ಸೋಮವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು.
ಸ್ವಯಂ ಸೇವಾ ಸಂಸ್ಥೆ ರಾಷ್ಟ್ರೋತ್ಥಾನ ಪರಿಷತ್‌ನ ಉಚಿತ ಶಿಕ್ಷಣ, ತರಬೇತಿಗೆ ಅರ್ಜಿ ಆಹ್ವಾನ

  ರಾಷ್ಟ್ರೋತ್ಥಾನ ಪರಿಷತ್‌  ವಿದ್ಯಾರ್ಥಿಗಳಿಗೆ 11 ಮತ್ತು 12ನೇ ತರಗತಿ ವಿಜ್ಞಾನ ಮತ್ತು ಜೆಇಇ, ನೀಟ್‌, ಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ರೂಪಿಸಿರುವ ತಪಸ್‌ ಮತ್ತು ಸಾಧನಾ ಯೋಜನೆಗಳಿಗೆ ಪ್ರಸಕ್ತ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಜಾತಕ ಪಕ್ಷಿಗಳಂತೆ ಕಾಯುತ್ತಿರುವ ಬಿಬಿಎಂಪಿಯ ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಪ್ರಕ್ರಿಯೆ ಚುರುಕು
ಹಲವಾರು ವರ್ಷದಿಂದ ಸೇವೆ ಕಾಯಮಾತಿಗೆ ಜಾತಕ ಪಕ್ಷಿಗಳಂತೆ ಕಾಯುತ್ತಿರುವ ಬಿಬಿಎಂಪಿಯ ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಆಗಸ್ಟ್‌ ಕೊನೆಯ ವಾರ ಅಥವಾ ಸೆಪ್ಟಂಬರ್‌ ಮೊದಲ ವಾರದಲ್ಲಿ ನೇಮಕಾತಿಯ ಕರಡು ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರನ್ನು ಗುರುತಿಸಿಲ್ಲ: ಬಿಳಿಮಲೆ
ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಡಾ.ಟಿ.ಲಕ್ಷ್ಮೀನಾರಾಯಣ ಅವರ ಐದು ನಾಟಕಗಳನ್ನು ಒಳಗೊಂಡ ‘ಸ್ವಾತಂತ್ರ್ಯ ಸಮರ-ಕರುನಾಡು ಅಮರ’ ಕೃತಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಮಾಜಿ ಸಚಿವ ಎಚ್‌.ಎನ್. ನಂಜೇಗೌಡರ ಕುರಿತ ‘ಸಂಸ್ಮರಣ ಗ್ರಂಥ’ ಬಿಡುಗಡೆ
ಎಚ್.ಎನ್.ನಂಜೇಗೌಡರ ಅಭಿಮಾನಿ ಬಳಗ ಭಾನುವಾರ ಕುವೆಂಪು ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನಂಜೇಗೌಡರ ಕುರಿತ ‘ಸಂಸ್ಮರಣ ಗ್ರಂಥ’ ಬಿಡುಗಡೆ ಮಾಡಲಾಯಿತು.
ಹಿಂದೂಗಳು ಬಡಿದಾಡಿಕೊಂಡರೆ ಕ್ಷುದ್ರ ಮನಸ್ಸಿನವರಿಗೆ ಲಾಭ: ದತ್ತಾತ್ರೇಯ ಹೊಸಬಾಳೆ
ಹಿಂದೂಗಳು ಜಾತಿ, ಅಸ್ಪ್ರಶ್ಯತೆ, ಮತ, ಪಂಥ, ಭಾಷೆಗಳ ಹೆಸರಲ್ಲಿ ಬಡಿದಾಡಿಕೊಂಡಿದ್ದರೆ, ಕ್ಷುದ್ರ ಮನಸ್ಸಿನವರು ಲಾಭ ಪಡೆಯುತ್ತಾರೆ. ಸಂಘಟಿತರಾದರೆ ಜಗತ್ತಿನ ಯಾವುದೇ ಮೂಲೆಯಲ್ಲಿ ಎಷ್ಟೇ ಸಣ್ಣ ಸಂಖ್ಯೆಯಲ್ಲಿದ್ದರೂ ಮಾನ, ಪ್ರಾಣ ಹಾಗೂ ಆಸ್ತಿಯ ರಕ್ಷಣೆ ಸಾಧ್ಯವೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ
ಹೊಸಕೋಟೆ: ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಎಚ್ಚರಿಕೆ ನೀಡಿದರು.
ಕಾಟೇರಮ್ಮ ಕ್ಷೇತ್ರದಲ್ಲಿ ಉಚಿತ ಸಾಮೂಹಿಕ ವಿವಾಹ
ಸೂಲಿಬೆಲೆ: ದೈವೇಚ್ಚೆಯಂತೆ ಮಾನವ ನಡೆದುಕೊಳ್ಳಬೇಕು, ನಮ್ಮ ನಿವೇದನೆಗಳನ್ನು ದೇವರಲ್ಲಿ ಅರ್ಪಣೆ ಮಾಡಿಕೊಳ್ಳಬೇಕು ಎಂದು ಕಂಬಳೀಪುರ ಅಮ್ಮ ಶಕ್ತಿ ಪೀಠದ ಧರ್ಮಾಧಿಕಾರಿ ಕೆ.ರಾಮಯ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved