• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ

ಕಳೆದ ತಿಂಗಳು ಸಂಗ್ರಹಿಸಲಾಗಿದ್ದ 175 ಹಾಲಿನ ಮಾದರಿಗಳ ಪೈಕಿ 73 ಮಾದರಿಗಳ ವರದಿ ಬಂದಿದ್ದು, ಈ ಪೈಕಿ ನಾಲ್ಕು ಮಾದರಿಗಳ ಗುಣಮಟ್ಟ ಕಡಿಮೆ ಎಂಬುದಾಗಿ ಉಲ್ಲೇಖ

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ

ಕಳೆದ 2024ನೇ ಸಾಲಿನ 384 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಅನುಮತಿಸಿರುವ ಹೈಕೋರ್ಟ್, ತನ್ನ ಪೂರ್ವಾನುಮತಿಯಿಲ್ಲದೆ ಆಯ್ಕೆ ಪ್ರಕ್ರಿಯೆಯ ಅಂತಿಮ ಫಲಿತಾಂಶ ಪ್ರಕಟಿಸಬಾರದು ಎಂಬ ಷರತ್ತು ವಿಧಿಸಿದೆ.

ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ

ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಧರ್ಮಸ್ಥಳ ಕಾಡಲ್ಲಿ ಅಸ್ಥಿಪಂಜರ: ಇದು ದೂರುದಾರ ತೋರಿಸಿದ್ದಲ್ಲ

 ಅನಾಮಿಕನ ದೂರು ನೀಡಿದ್ದ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ವಿಶೇಷ ತನಿಖಾ ತಂಡದ ಕಾರ್ಯಾಚರಣೆ ಆರನೇ ದಿನ ಸೋಮವಾರವೂ ಮುಂದುವರಿದಿದೆ. ಇಲ್ಲಿನ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿದೆ. ಆದರೆ ಇದು ದೂರುದಾರ ತೋರಿಸಿದ ಸ್ಥಳದಲ್ಲಿ ಇದ್ದದ್ದಲ್ಲ.

ಕೆಆರ್‌ಎಸ್‌ ಕಟ್ಟಿಸಿದ್ದೇ ಟಿಪ್ಪು ಅಂತ ಹೇಳಿಲ್ಲ : ಮಹದೇವಪ್ಪ

 ಕೆಆರ್‌ಎಸ್‌  ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ. ಕೆಆರ್‌ಎಸ್ ಅಣೆಕಟ್ಟು ನಿರ್ಮಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು. ನನ್ನ ಹೇಳಿಕೆಯನ್ನು ತಿರುಚಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ

‘ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ಹಿಂಬಾಕಿ ನೀಡಲು ಸಿದ್ಧ’ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಿಸಿದರು.

ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ ತೀರ್ಮಾನ ಮಾಡಲಿದೆ.

ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ

ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸುಮಾರು ಅರ್ಧ ಕಿ.ಮೀ.ನಷ್ಟು ರೋಡ್‌ ಶೋ ಕೂಡ ನಡೆಸಲಿದ್ದಾರೆ.

ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು

ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ಅದರ ಹೊರತಾಗಿಯೂ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಮಂಗಳವಾರ ಬೆಳಗ್ಗೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದೆ.

ಬಿಬಿಎಂಪಿಗೆ ಚುನಾವಣೆ: ನ.3ಕ್ಕೆ ವಿಚಾರಣೆ
ಬಿಬಿಎಂಪಿಗೆ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಮೂರು ದಿನಗಳ ಹಿಂದೆ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್‌ ಅನ್ನು ನ್ಯಾಯಪೀಠ ಕೋರ್ಟ್‌ ಮುಂದೆ ಓದಿತು. ಬಳಿಕ ವಿಚಾರಣೆಯನ್ನು ನ.3ಕ್ಕೆ ಮುಂದೂಡಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 621
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved