• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
6 ವರ್ಷದವರೆಗೆ ಮಕ್ಕಳ ಪಾಲನೆ ಅಂಗನವಾಡಿ ಕಾರ್ಯಕರ್ತೆಯರದ್ದು
ಹೊಸಕೋಟೆ: ಮಗು ಹುಟ್ಟುವುದಕ್ಕೂ ಮೊದಲೇ ತಾಯಿ ಕಾರ್ಡ್ ಮೂಲಕ ತಾಯಿ-ಮಗುವಿನ ಆರೈಕೆಯೊಂದಿಗೆ ಮಗುವಿಗೆ ೬ ವರ್ಷದವರೆಗೆ ಪೌಷ್ಟಿಕ ಆಹಾರ, ಪಾಲನೆ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
7 ದಿನದಲ್ಲೇ ಸಮೀಕ್ಷೆ ಮುಗಿಸಿದ ಐವರು ಶಿಕ್ಷಕರಿಗೆ ಅಭಿನಂದನೆ
ನೆಲಮಂಗಲ: ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಕೇವಲ 7 ದಿನದಲ್ಲೇ ಪೂರ್ಣಗೊಳಿಸಿದ್ದ ಐವರು ಶಿಕ್ಷಕರನ್ನು ತಹಸೀಲ್ದಾರ್ ಮಲ್ಲೇಶ್‌ ಬೀರಪ್ಪ ಪೂಜಾರ್‌ ಅಭಿನಂದಿಸಿದರು.
ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ
ನೆಲಮಂಗಲ: ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ದುಡಿದವರಿಗೆ ಅಧಿಕಾರ ನೀಡಲಾಗಿದೆ ಎಂದು ಶಾಸಕ‌ ಎನ್.ಶ್ರೀನಿವಾಸ್ ಎಂದು ಹೇಳಿದರು.
ರಾಸುಗಳ ಆರೋಗ್ಯ ರಕ್ಷಣೆಗೆ ನಿಯಮಿತ ಲಸಿಕೆ ಅಗತ್ಯ
ದೊಡ್ಡಬಳ್ಳಾಪುರ: ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರಿನ ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಷನ್, ಇಂಟಾಸ್ ಅನಿಮಲ್ ಹೆಲ್ತ್ ಮತ್ತು ಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಹಯೋಗದಲ್ಲಿ ಎಸ್‌ಸಿ-ಎಸ್‌ಪಿ ಪ್ರಾಯೋಜನೆಯ ದತ್ತು ಗ್ರಾಮವಾದ ಹೊಸಹಳ್ಳಿಯಲ್ಲಿ ತರಬೇತಿ ಕಾರ್ಯಕ್ರಮ ಮತ್ತು ಜಾನುವಾರುಗಳ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಸಂಸದರ ಸಭೆಗೆ ಕರವೇ ಮುತ್ತಿಗೆ: ಭದ್ರತಾ ವೈಫಲ್ಯದ ಬಗ್ಗೆ ತನಿಖೆಗೆ ಪೊಲೀಸ್ ಆಯುಕ್ತರ ಆದೇಶ
ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆದ ಕೇಂದ್ರ ಸಂಸದೀಯ ರಾಜಭಾಷಾ ಸಮಿತಿಯ ಕಾರ್ಯಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಏಕಾಏಕಿ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಲೋಪ ಆರೋಪದ ಬಗ್ಗೆ ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ.
ಅತಿವೃಷ್ಟಿ ಹಾನಿ ಪರಿಶೀಲನೆಗೆ ಬಿಜೆಪಿ 2 ತಂಡ
ಮಳೆಹಾನಿಗೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರನ್ನು ಒಳಗೊಂಡ ಎರಡು ತಂಡಗಳನ್ನು ರಚಿಸಲಾಗಿದ್ದು, ವಿಜಯೇಂದ್ರ ನೇತೃತ್ವದ ತಂಡ ಸೋಮವಾರದಿಂದಲೇ ಪ್ರವಾಸ ಆರಂಭಿಸಲಿದೆ.
ದೇಶದಲ್ಲೇ ಅತ್ಯಧಿಕ ವಿಸ್ಕಿ ಕರ್ನಾಟಕದಲ್ಲಿ ಮಾರಾಟ!
ಕಳೆದ ಹಣಕಾಸು ವರ್ಷದಲ್ಲಿ ದೇಶದಲ್ಲಿ ಒಟ್ಟು 40.17 ಕೋಟಿ ಕೇಸ್‌ನಷ್ಟು ವಿಸ್ಕಿ ಮಾರಾಟವಾಗಿದ್ದು, ಇದರಲ್ಲಿ ಶೇ.58ರಷ್ಟು ಪಾಲಿನ ಮೂಲಕ ದಕ್ಷಿಣ ಭಾರತ ಮೊದಲ ಸ್ಥಾನದಲ್ಲಿದೆ. ಜೊತೆಗೆ ಶೇಕಡಾವಾರು ಮಾರಾಟದಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ.
ಬೆಂಗಳೂರು : ಕನ್ನಡ ಮಾತಾಡಿದ್ದಕ್ಕೆ ಎಸ್‌ಐಗೆ ಅವಾಜ್‌!

ಕರ್ತವ್ಯ ನಿರತ ಸಂಚಾರ ಮಹಿಳಾ ಪಿಎಸ್‌ಐ ಹಾಗೂ ಸಿಬ್ಬಂದಿಯೊಂದಿಗೆ ಮದ್ಯದ ಅಮಲಿನಲ್ಲಿ ಅನುಚಿತ ವರ್ತನೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿಹಾರ ಮೂಲದ ವ್ಯಕ್ತಿಯನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲಿಂಗಾಯತ, ವೀರಶೈವ ಬೇರೆ ಬೇರೆ, ಆಚರಣೆ ಭಿನ್ನ : ಎಂಬಿಪಾ

ನಾನು ಬಸವ ಧರ್ಮ (ಲಿಂಗಾಯತ)ದ ಅನುಯಾಯಿಯಾಗಿದ್ದು, ಜಾತಿ ಆಧಾರಿತ ಜನಗಣತಿಯಲ್ಲಿ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದೇ ಬರೆಸುತ್ತೇನೆ. ಇನ್ನು, ಲಿಂಗಾಯತ ಮತ್ತು ವೀರಶೈವರಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದ್ದು, ಇಬ್ಬರ ಆಚರಣೆ ಬೇರೆಬೇರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.

ಅನ್ನಭಾಗ್ಯ, ಶಕ್ತಿ ದುರ್ಬಳಕೆ ತಡೆಗೆ ಶೀಘ್ರ ಕ್ರಮ : ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗಳು ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಯೋಜನೆಗಳಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 674
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved