• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಥ ಆಡಳಿತಕ್ಕಾಗಿ ಬಿಜೆಪಿ ಬೆಂಬಲಿಸಿ: ವಿಜಯೇಂದ್ರ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೊಡ್ಡಬಳ್ಳಾಪುರದಲ್ಲಿ ಬೃಹತ್ ರೋಡ್‌ ಶೋ ನಡೆಸುವ ಮೂಲಕ ಮತಯಾಚನೆ ಕೈಗೊಂಡರು.
ಉತ್ತಮ ಬೆಳೆಗೆ ಗುಣಮಟ್ಟದ ಬೀಜ ಮುಖ್ಯ: ಸುರೇಶ
ಬಿತ್ತನೆ ಬೀಜ ಉತ್ತಮ ಗುಣಮಟ್ಟದಿಂದ ಕೂಡಿದ್ದರೆ ಬೆಳೆ ನಿರೀಕ್ಷಿತ ಮಟ್ಟದಲ್ಲಿ ಬರುತ್ತದೆ. ವಿಶ್ವಾಸಾರ್ಹ ಆಹಾರ ಉತ್ಪಾದನೆಗೆ ರೋಗಮುಕ್ತ ಬೀಜಗಳ ಅವಶ್ಯಕತೆ ಇದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ। ಎಸ್‌.ವಿ.ಸುರೇಶ ಅಭಿಪ್ರಾಯಪಟ್ಟರು.
ನಿಮ್ಮ ಆತ್ಮಸಾಕ್ಷಿಗೆ ಮತ ಹಾಕಿ: ಮಂಜುನಾಥ್‌
ದಾಬಸ್‌ಪೇಟೆ: ಸ್ವಾಭಿಮಾನ ಹಾಗೂ ದೇಶದ ಸುರಕ್ಷತೆ ಚುನಾವಣೆ ಇದಾಗಿದ್ದು ನಿಮ್ಮ ಆತ್ಮಸಾಕ್ಷಿಗೆ ಮತ ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಹೇಳಿದರು.
‘ಕನ್ನಡ ಪಾಠ ಶಾಲೆ ದುಬೈ’ ಗೆ ಮನ್ನಣೆ
ವಿದೇಶಗಳಲ್ಲಿ ಕನ್ನಡ ಕಲಿಕೆಗೆ ಉತ್ತೇಜನ ನೀಡಿರುವ ರಾಜ್ಯ ಸರ್ಕಾರ 2014ರಿಂದ ದುಬೈನಲ್ಲಿ ಅನಿವಾಸಿ ಭಾರತೀಯ ಮಕ್ಕಳಿಗೆ ಉಚಿತವಾಗಿ ಕನ್ನಡ ಭಾಷಾ ಬೋಧನೆ ಮಾಡುತ್ತಿರುವ ಕನ್ನಡ ಮಿತ್ರರು-ಯುಎಇ ಆಯೋಜನೆ ‘ಕನ್ನಡ ಪಾಠ ಶಾಲೆ ದುಬೈ#ಗೆ ಅಧಿಕೃತ ಮನ್ನಣೆ ನೀಡಿದೆ.
ಬೇಸಿಗೆ ಹಿನ್ನೆಲೆ ವಿಶೇಷ ರೈಲುಗಳ ಸಂಚಾರ; ಬೆಂಗಳೂರಿನಿಂದ ಪ್ರಯಾಣ
ಬೇಸಿಗೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿರ್ವಹಣೆಗೆ ನೈಋತ್ಯ ರೈಲ್ವೆಯು ಯಶವಂತಪುರ- ಡಾ.ಎಂ.ಜಿ.ಆರ್‌. ಚೆನ್ನೈ ಸೆಂಟ್ರಲ್‌ ನಡುವೆ ಒಂದು ಟ್ರಿಪ್‌ ಹಾಗೂ ಎಸ್‌ಎಂವಿಟಿ ಬೆಂಗಳೂರು- ಹೌರಾ ನಡುವೆ ಆರು ಟ್ರಿಪ್‌ ವಿಶೇಷ ರೈಲುಗಳ ಸಂಚಾರ ಮಾಡಲಿವೆ.
ಡಿಕೆಸುಗೆ ಮತ ಹಾಕದಿದ್ರೆ ನೀರು ಕೊಡಲ್ಲ: ಡಿ.ಕೆ.ಶಿವಕುಮಾರ್‌
ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಡಿಸಿಎಂ ಡಿಕೆಶಿ ‘ಬೆದರಿಸಿದ’ ವಿಡಿಯೋವೊಂದು ಇದೀಗ ಸಂಚಲನ ಮೂಡಿಸಿದ್ದು, ಇದಕ್ಕೆ ‘ಬೆಂಗಳೂರು ಗ್ರಾಮೀಣದಲ್ಲಿ ಕೋತ್ವಾಲ್‌ ಬ್ರದರ್ಸ್‌ ಗೂಂಡಾಗಿರಿ’ ಎಂದು ಬಿಜೆಪಿ ಕಿಡಿಕಾರಿದೆ.
ಯುಪಿಎಸ್ಸಿ ಮೊದಲ ಯತ್ನದಲ್ಲೇ ಪಾಸ್‌; 22ನೇ ವಯಸ್ಸಿಗೆ ಯಶಸ್ವಿನಿ ಸಾಧನೆ
ತಾಯಿಯೇ ಯಶಸ್ವಿನಿಯ ಈ ಸಾಧನೆಗೆ ಪ್ರೇರಣೆ; ತಾಯಿ ಕೆಎಎಸ್ ಪರೀಕ್ಷೆಯ ಕೊನೆ ಹಂತದವರೆಗೂ ಹೋಗಿ ವಿಫಲರಾಗಿದ್ದರು. ನನಗಾಗಿದ್ದ ನಿರಾಸೆಯನ್ನು ಈ ಪರೀಕ್ಷೆ ಪಾಸು ಮಾಡುವ ಮೂಲಕ ಮಗಳು ನಿವಾರಿಸಿದ್ದಾಳೆ ಎಂದವರು ಸಂತಸ ವ್ಯಕ್ತಪಡಿಸಿದರು.
ಬ್ಯಾಟರಾಯನಪುರ ಗ್ರಾಮೀಣದಲ್ಲಿ ಶೋಭಾ ಭರ್ಜರಿ ರೋಡ್ ಶೋ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರು ಸೋಮವಾರ ಸಂಜೆ ಬ್ಯಾಟರಾಯನಪುರ ಕ್ಷೇತ್ರದ ಜಾಲ ಹೋಬಳಿಯ ವಿದ್ಯಾನಗರ, ಬಾಗಲೂರು ಮತ್ತು ಹುಣಸಮಾರನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ನಗರದಲ್ಲಿ ಸಡಗರದ ಶ್ರೀರಾಮನವಮಿ ಆಚರಣೆ
ನಗರದಲ್ಲಿ ಶ್ರೀ ರಾಮನವಮಿಯ ಅಂಗವಾಗಿ ದೇವಾಲಯಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ, ಶ್ರೀರಾಮ ಮೂರ್ತಿಗೆ ಅಭಿಷೇಕ, ವಿಶೇಷ ಪೂಜಾವಿಧಿ ಜರುಗಿದವು.
ಮೋದಿ ನೇತೃತ್ವದಲ್ಲಿ ಸಾಂಸ್ಕೃತಿಕ ಪುನರುತ್ಥಾನದೆಡೆಗೆ ಭಾರತ: ಸೂರ್ಯ
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಆಯ್ಕೆಯಾದ ನಂತರ ಹಿಂದೂ ಪವಿತ್ರ ಸ್ಥಳಗಳ ಸಾಂಸ್ಕೃತಿಕ ಮಹತ್ವವನ್ನು ಸಂರಕ್ಷಿಸುವ ಮೂಲಕ ಭಾರತೀಯ ಪರಂಪರೆ, ಸಂಪ್ರದಾಯ, ಸಂಸ್ಕೃತಿ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದರು.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 501
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved