ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೋದಿಯಿಂದ ರಾಮರಾಜ್ಯ ನಿರ್ಮಾಣ: ಸಚಿವ ಡಾ.ಸುಧಾಕರ್
ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗ್ರಾಮದ ಶ್ರೀ ದ್ರೌಪದಿ ಆದಿ ಪರಾಶಕ್ತಿ ಮಹಾಸಂಸ್ಥಾನ ಪೀಠಕ್ಕೆ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಭೇಟಿ ನೀಡಿ, ಪೀಠಾಧಿಪತಿ ಹಾಗೂ ವಹ್ನಿಕುಲ ಕ್ಷತ್ರಿಯ ಜನಾಂಗದ ಗುರು ಸದ್ಗುರು ಬಾಲಯೋಗಿ ಸಾಯಿ ಮಂಜುನಾಥ ಮಹಾರಾಜ್ ಶ್ರೀಗಳ ಆಶೀರ್ವಾದ ಪಡೆದರು.
ಪ್ರವಾಸದ ವೇಳೆ ಸೌಲಭ್ಯ ನೀಡದ್ದಕ್ಕೆ 3 ಲಕ್ಷ ರು. ಪರಿಹಾರ
ವಿದೇಶಿ ಪ್ರವಾಸದ ವೇಳೆ ಕಂಪನಿಯಿಂದ ತಮಗಾದ ಅನಾನುಕೂಲಕತೆಗೆ ಸೂಕ್ತ ಪರಿಹಾರ ನೀಡುವಂತೆ ಥಾಮಸ್ ಕುಕ್ ಲಿಮಿಟೆಡ್ಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗ ಆದೇಶಿಸಿದೆ.
ಅಗ್ನಿವೀರರ ಮೂರನೇ ಬ್ಯಾಚ್ ಭಾರತೀಯ ಸೇನೆಗೆ ನಿಯೋಜನೆ
ಇಲ್ಲಿನ ಪ್ಯಾರಾಚೂಟ್ ರೆಜಿಮೆಂಟ್ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ 427 ಅಗ್ನಿವೀರರನ್ನು ಒಳಗೊಂಡ 3ನೇ ಬ್ಯಾಚ್ ಬುಧವಾರ ತರಬೇತಿ ಪೂರೈಸಿ ಭಾರತೀಯ ಸೇನೆಗೆ ನಿಯೋಜನೆಗೊಂಡಿತು.
‘ಶೌಚಾಲಯ’ ಅಭಿಯಾನ ನಡೆಸಿದ್ದ ಎಸ್ಐ ಶಾಂತಪ್ಪಗೆ 644ನೇ ರ್ಯಾಂಕ್
ಬೆಂಗಳೂರಿನ ಶ್ರೀರಾಮಪುರ ಪೊಲೀಸ್ ಠಾಣೆಯ ಪಿಎಸ್ಐ ಶಾಂತಪ್ಪ ಕುರುಬರ ತಮ್ಮ 4ನೇ ಪ್ರಯತ್ನದಲ್ಲಿ 644ನೇ ರ್ಯಾಂಕ್ ಪಡೆದಿದ್ದಾರೆ. ವಿಶೇಷವೆಂದರೆ ಶಾಂತಪ್ಪ ಅವರು ಕನ್ನಡ ಮಾಧ್ಯಮದಲ್ಲೇ ಯುಪಿಎಸ್ಸಿ ಪರೀಕ್ಷೆ ಎದುರಿಸಿದ್ದು, ಯಾವುದೇ ಕೋಚಿಂಗ್ ಸೆಂಟರ್ ತರಬೇತಿ ಇಲ್ಲದೆ ತಮ್ಮ ಸ್ವಂತ ಪರಿಶ್ರಮದಲ್ಲೇ ಈ ಸಾಧನೆ ಮಾಡಿದ್ದಾರೆ.
ಮತಗಟ್ಟೆಯಲ್ಲಿ ಮತದಾರರ ಸೇವಾ ಕೇಂದ್ರ ಸ್ಥಾಪನೆ: ತುಷಾರ್ ಗಿರಿನಾಥ್
ಮೂರಕ್ಕಿಂತ ಹೆಚ್ಚಿನ ಮತಗಟ್ಟೆ ಇರುವ ಕಡೆ ಮತದಾರರಿಗೆ ಅಗತ್ಯ ಸಲಹೆ ಸೂಚನೆ, ಮಾರ್ಗದರ್ಶನ ನೀಡಲು ಮತದಾರರ ಸೇವಾ ಕೇಂದ್ರ ಆರಂಭಿಸಲು ಬೆಂಗಳೂರು ಜಿಲ್ಲಾ ಚುನಾವಣಾ ವಿಭಾಗ ಮುಂದಾಗಿದೆ.
ಎಂಜಿನಿಯರಿಂಗ್ಗೆ ವಿದಾಯ ಹೇಳಿ ಗಾಂಜಾ ಮಾರುತ್ತಿದ್ದ ಈಜು ತರಬೇತಿದಾರ
ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಖಾಸಗಿ ಕ್ರೀಡಾ ಕ್ಲಬ್ನ ಈಜು ತರಬೇತುದಾರ ಸೇರಿದಂತೆ ಇಬ್ಬರನ್ನು ಸಿಸಿಬಿ ಹಾಗೂ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಪ್ರತ್ಯೇಕವಾಗಿ ಸೆರೆ ಹಿಡಿದಿದ್ದಾರೆ.
‘ಪ್ರಚಂಡ ಕುಳ್ಳ’ ದ್ವಾರಕೀಶ್ ಇನ್ನಿಲ್ಲ
‘ಪ್ರಚಂಡ ಕುಳ್ಳ’ ಎಂದೇ ಖ್ಯಾತರಾಗಿದ್ದ ಕನ್ನಡ ಚಲನಚಿತ್ರ ರಂಗದ ಹಿರಿಯ ಕಲಾವಿದ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಅವರು ಹೃದಯಾಘಾತದಿಂದ ಮಂಗಳವಾರ ಬೆಳಗ್ಗೆ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಐಟಿ ಸಿಬ್ಬಂದಿಗೆ ರಜೆ ನೀಡಿ, ಕಡ್ಡಾಯ ಮತದಾನ ಮಾಡಿಸಿ: ಜಿಲ್ಲಾ ಚುನಾವಣಾಧಿಕಾರಿ
ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
ಕಾರಾಗೃಹ ಮೇಲೆ ಸಿಸಿಬಿ ದಾಳಿ: ನಸುಕಿನಲ್ಲಿ ದಾಳಿ ನಡೆಸಿ ₹40 ಸಾವಿರ ನಗದು, 3 ಚಾಕು ವಶ
ಅಕ್ರಮ ಚಟುವಟಿಕೆ ಶಂಕೆ ಮೇರೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಮಂಗಳವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿ ಸಿಸಿಬಿ ಶೋಧ ನಡೆಸಿದೆ.
ಡಾ। ಕೆ.ಸುಧಾಕರ್ ಪರವಾಗಿ ಮಾದಿಗರ ಹೋರಾಟ ಸಮಿತಿ ಅಧ್ಯಕ್ಷ ಪ್ರಚಾರ
ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಇತಿಹಾಸದಲ್ಲಿ ಎಂದಿಗೂ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ಪ್ರಾತಿನಿಧ್ಯ ಶೇಕಡ 40 ದಾಟಿರಲಿಲ್ಲ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಈ ಪ್ರಾತಿನಿಧ್ಯ ಶೇ.50 ದಾಟಿ ಶೇ.60 ಆಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷ ಮಂದ ಕೃಷ್ಣ ಮಾದಿಗ ಹೇಳಿದರು.
< previous
1
...
350
351
352
353
354
355
356
357
358
...
501
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ