• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರು ದುಶ್ಚಟಗಳಿಂದ ದೂರವಿರಲಿ: ನಾರಾಯಣಸ್ವಾಮಿ
ಇಂದಿನ ಯುವ ಸಮೂಹ ವ್ಯಸನಗಳಿಗೆ ದಾಸರಾಗಿ ಅಮೂಲ್ಯ ಜೀವನವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದು, ಯುವಕರು ದುಶ್ಚಟಗಳಿಂದ ದೂರವಿರಬೇಕು ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಹೇಳಿದರು. ದೊಡ್ಡಬಳ್ಳಾಪುರದಲ್ಲಿ ವ್ಯಸನ ಮುಕ್ತ ದಿನಾಚರಣೆಯಲ್ಲಿ ಮಾತನಾಡಿದರು.
ಪ್ರೀತಿಯ ವಿಷಯವನ್ನು ಸಹೋದರ ಮತ್ತು ತಾಯಿಗೆ ಹೇಳುವುದಾಗಿ ಬ್ಲ್ಯಾಕ್‌ ಮೇಲ್‌ : ಚಿನ್ನ ಸುಲಿದವ ಸೆರೆ
ಪ್ರೀತಿಯ ವಿಷಯವನ್ನು ಸಹೋದರ ಮತ್ತು ತಾಯಿಗೆ ಹೇಳುವುದಾಗಿ ಬ್ಲ್ಯಾಕ್‌ ಮೇಲ್‌ ಮಾಡಿ ಪರಿಚಿತ ವಿದ್ಯಾರ್ಥಿನಿಯಿಂದ 75 ಗ್ರಾಂ ಚಿನ್ನಾಭರಣ ಹಾಗೂ ₹1.25 ಲಕ್ಷ ನಗದು ಸುಲಿಗೆ ಮಾಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೈಕಲ್ಲಿ ಟ್ರಿಪಲ್‌ ರೈಡಿಂಗ್‌ ವೇಳೆಯೇಮದ್ಯ ಸೇವಿಸಿ ಪುಂಡಾಟ: ವೈರಲ್‌
ಮೂವರು ಪುಂಡರು ದ್ವಿಚಕ್ರ ವಾಹನದಲ್ಲಿ ಟ್ರಿಪಲ್‌ ರೈಡಿಂಗ್‌ ಮಾಡುತಾ ಮದ್ಯ ಸೇವಿಸಿಕೊಂಡು ಪುಂಡಾಟ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.
ಸ್ವಾತಂತ್ರ್ಯ ದಿನ 80 ಅಂಗಾಂಗದಾನಿಗಳಿಗೆ ಸಿಎಂ ಅಭಿನಂದನೆ
ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಆಗಸ್ಟ್‌ 15ರಂದು ನಡೆಯುವ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ 80 ಮಂದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿ ಪ್ರಶಂಸಾ ಪತ್ರ ವಿತರಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.
ಡೆಂಘೀ ಸೊಳ್ಳೆ ನಿಯಂತ್ರಣಕ್ಕೆ ‘ಇಕೋ ಬಯೋ ಟ್ರ್ಯಾಪ್‌’ ಸಾಧನ ಅಳವಡಿಕೆ : ಬಿಬಿಎಂಪಿ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ನಗರದಲ್ಲಿ ‘ಇಕೋ ಬಯೋ ಟ್ರ್ಯಾಪ್‌’ ಸಾಧನ ಅಳವಡಿಕೆಗೆ ಬಿಬಿಎಂಪಿ ಮುಂದಾಗಿದೆ.
ಬೆಂಗಳೂರಿಗರೇ ನೈಟ್‌ಲೈಫ್‌ಗೆ ಸಿದ್ಧರಾಗಿ
ಅನಧಿಕೃವಾಗಿ ಚಾಲ್ತಿಯಲ್ಲಿದ್ದ ಬೆಂಗಳೂರಿನ ನೈಟ್‌ಲೈಫ್‌ಗೆ ರಾಜ್ಯ ಸರ್ಕಾರ ಅಧಿಕೃತ ಮುದ್ರೆ ಒತ್ತಿದ್ದು, ಹೋಟೆಲ್‌, ಮಾರುಕಟ್ಟೆಗಳ ಜತೆಗೆ ಇದೀಗ ಮಧ್ಯರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಆದೇಶಿಸಲಾಗಿದೆ.
ಮೂವರು ಕಳ್ಳರಿಂದ ₹25 ಲಕ್ಷದ 19 ಬೈಕ್‌ ಜಪ್ತಿ
ಮನೆ ಬಳಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಕಳ್ಳರನ್ನು ಬಂಧಿಸಿರುವುದು.
ಎಟಿಎಂ ಹಣ ಡ್ರಾ ಬಂದ ಹಿರಿಯನಾಗರಿಕರಿಗೆ ವಂಚನೆ: ಬಂಧನ
ಎಟಿಎಂನಲ್ಲಿ ಹಣ ಡ್ರಾ ಮಾಡಿ ಕೊಡುವುದಾಗಿ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ
ಠಾಣೆಗಳಲ್ಲಿ ಶೈಕ್ಷಣಿಕ ತರಬೇತಿಗೆಆಯುಕ್ತರ ಅನುಮತಿ ಕಡ್ಡಾಯ
ಯಾವುದೇ ವಿದ್ಯಾರ್ಥಿಗಳು ನಗರದ ಪೊಲೀಸ್‌ ಠಾಣೆಗಳು ಹಾಗೂ ಪೊಲೀಸ್‌ ಕಚೇರಿಗಳಲ್ಲಿ ಶೈಕ್ಷಣಿಕ ತರಬೇತಿ ಪಡೆಯಲು ನಗರ ಪೊಲೀಸ್‌ ಆಯುಕ್ತರ ಪೂರ್ವಾನುಮತಿ ಕಡ್ಡಾಯ ಎಂದು ನಗರ ಹೆಚ್ಚುವರಿ ಪೊಲೀಸ್‌ ಆಯುಕ್ತ (ಅಪರಾಧ) ಚಂದ್ರಗುಪ್ಪ ತಿಳಿಸಿದ್ದಾರೆ.
ಕೆಎಎಸ್‌ ಅಧಿಕಾರಿಗೆ ಹಣಕ್ಕಾಗಿ ಬೇಡಿಕೆ:ಅಬ್ರಾಹಂ ವಿರುದ್ಧ ಚಾರ್ಜ್‌ಸೀಟ್‌ ಸಲ್ಲಿಕೆ
ಮಹಿಳಾ ಕೆಎಎಸ್‌ ಅಧಿಕಾರಿ ಡಾ। ಬಿ.ಸುಧಾ ಅವರಿಗೆ ಹಣಕ್ಕೆ ಬೇಡಿಕೆ ಇರಿಸಿದ, ನಿಂದಿಸಿದ ಆರೋಪದ ಪ್ರಕರಣದ ಆರೋಪಿಗಳಾದ ಟಿ.ಜೆ.ಅಬ್ರಹಾಂ ಮತ್ತು ಸುನೀಲ್‌ ವಿರುದ್ಧ ಜೀವನಭೀಮಾನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved